Day: November 25, 2020

ಅಂಕಣ ಬರಹ–02 ಶಾಂತಿ ವಾಸು ಹೋದ ಅಂಕಣದಲ್ಲಿ ರೇಡಿಯೋ ನಮ್ಮ ಜೀವನವನ್ನು ಆಕ್ರಮಿಸಿದ ಕಾಲ ಹಾಗೂ ರೀತಿಯನ್ನು ನೋಡಿದೆವು. ನಮ್ಮನ್ನು ಆಧುನಿಕ ಕಾಲದ ಪ್ರತಿನಿಧಿಗಳನ್ನಾಗಿಸಿದ ರೇಡಿಯೋ ಬಗ್ಗೆ ಈಗ ಇನ್ನಷ್ಟು ವಿಷಯಗಳನ್ನು ತಿಳಿಯೋಣ ಬನ್ನಿ. ಸಂಶೋಧನೆಗಾಗಿ ನೋಬಲ್ ಪ್ರಶಸ್ತಿ ಪಡೆದ ಇಟಲಿಯ  ಗೂಗ್ಮಿಯೆಲ್ಮೋ ಮಾರ್ಕೋನಿಯಿಂದ 1885 ರಲ್ಲಿ ತಂತಿರಹಿತ ಸಂದೇಶ ರವಾನಿಸುವ ಮೂಲಕ ಕಂಡುಹಿಡಿಯಲ್ಪಟ್ಟ ರೇಡಿಯೋ ಎಂಬ ಒಂದು ಅದ್ಭುತವನ್ನು ಭಾರತಕ್ಕೆ ಕೊಡುಗೆಯಾಗಿ ನೀಡಿದ ಭೌತವಿಜ್ಞಾನಿ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ, ದೂರಸಂಪರ್ಕ ಹಾಗೂ ರೇಡಿಯೋ ವಿಜ್ಞಾನಿ […]

ಅಂಕಣ ಬರಹ ಮೆಹಬೂಬ್ ಮುಲ್ತಾನಿ ಪರಿಚಯ: ಮೆಹಬೂಬ್ ಮುಲ್ತಾನಿ ಬೆಳಗಾವಿ ಜಿಲ್ಲೆಯ ಖಾನಾಪುರ ‌ತಾಲೂಕಿನ‌ ಚಿಕ್ಕನದಿಕೊಪ್ಪ‌ ಶಾಲೆಯಲ್ಲಿ ‌ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮಕಾಲಿನ ಓದು ಬರಹ ವೇದಿಕೆ ಕಟ್ಟಿಕೊಂಡು ಸಾಹಿತ್ಯ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಹಿಂದಿ,ಉರ್ದು, ಮರಾಠಿ, ಆಂಗ್ಲ ಭಾಷೆಯ ಸಾಹಿತ್ಯ ಅನುವಾದ, ವಿಶೇಷವಾಗಿ ಕವಿತೆಗಳ ಅನುವಾದ ಇವರ ಇಷ್ಟದ ಕೆಲಸ. ಕವಿತೆ ಬರೆಯಲು ಪ್ರಾರಂಭಿಸಿದ್ದಾರೆ. ತುಂಬಾ ಜೀವನ ಪ್ರೀತಿಯ ಮನುಷ್ಯ ನಮ್ಮ ಮೆಹಬೂಬ್ ಮುಲ್ತಾನಿ ಈ ವಾರದ ಮುಖಾಮುಖಿಯಲ್ಲಿ ಕವಿ ಮೆಹಬೂಬ್ ಮುಲ್ತಾನಿಯನ್ನು ಮಾತಾಡಿಸಿದ್ದಾರೆನಾಗರಾಜ ಹರಪನಹಳ್ಳಿ ” ನನ್ನ […]

Back To Top