Day: December 13, 2020

ಸಂದಾಯಿಯೆಂಬ ರಾಜಕೀಯ ಬದುಕಿನ ಸಹಜ ಚಿತ್ರಣ

ಪುಸ್ತಕ ಸಂಗಾತಿ ಸಂದಾಯಿಯೆಂಬ ರಾಜಕೀಯ ಬದುಕಿನ ಸಹಜ ಚಿತ್ರಣ ಸದ್ದುಗದ್ದಲವಿಲ್ಲದೆ ಈಗಾಗಲೇ ಸಾಕಷ್ಟು ಕೃತಿಗಳನ್ನು ಬರೆದೂ ಸಾಹಿತ್ಯದ ಜನಜಂಗುಳಿಯಿಂದ ದೂರವೇ ಇದ್ದು, ತನ್ನ ಪಾಡಿಗೆ ತಾನು ಬರೆಯುವುದರಲ್ಲಿಯೇ ಸುಖ ಕಾಣುವ ಕಣಿವೆ ಭಾರದ್ವಾಜ ಕೊಡಗಿನ ಕುಶಾಲನಗರದವರು. ಅವರ ಬರೆಯುವ ಓಘ ನಿಜಕ್ಕೂ ನನ್ನನ್ನು ಚಕಿತಳನ್ನಾಗಿಸುತ್ತದೆ. ಈ ಕೊರೋನೋ ಲಾಕ್ ಡೌನ್ ಸಮಯದ ಕೆಲವೇ ತಿಂಗಳುಗಳಲ್ಲಿ ವಿಭಿನ್ನ ಕಥಾ ಹಂದರದ ಎರಡು ಕಾದಂಬರಿಗಳನ್ನು ನಮ್ಮ ಮುಂದೆ ತಂದು ಇಟ್ಟಿದ್ದಾರೆ. ಅವರ ಕಥನ ಕುಶಲತೆಗೆ ಶರಣೆನ್ನುತ್ತಾ, ಈಗಷ್ಟೇ ಓದಿ ಮುಗಿಸಿದ             […]

ನಾದಬೇಕು …ನಾದ ಬೇಕು !!

ರಶ್ಮಿ ಬರೆಯುತ್ತಾರೆ
ಈಗ ಅಡಗಿ ಮಾಡೂದೆ ಒಂದು ಸಮಯ ನಿರ್ವಹಣೆಯ ತಂತ್ರ ಆಗಿ ಬದಲಾಗೇದ. ಅಡಗಿ ಮಾಡೋರಿಗೂ ವ್ಯವಧಾನ ಇಲ್ಲ. ಊಟ ಅಸ್ವಾದಿಸೋರಿಗೂ ಇಲ್ಲ. ಅಡಗಿ ಮಾಡೂದು ಬರೂದಿಲ್ಲ ಅಂತ ಹೇಳೂದೆ ನಾಜೂಕಿನ ಮಾತಾಗೇದ

ಒಕ್ಕಲುತನ

ಇನ್ನ ಕಬ್ಬ ಸುಲದು ರಸಾ ಹೀರೂದು ನಮ್ ಜನಕ್ಕೆ ಭಾರೀ ಸಲೀಸು. ಒಂದ ಕೈಯಾಗ ಸೈಕಲ್ ಹಿಡದು ಮತ್ತೊಂದ ಕೈಯಾಗ ಕಬ್ಬ ತಿನಕೋತ ಹೋಗವರನ್ನ ನೀವು ಎಲ್ಲೆಲ್ಲೂ ನೋಡಬಹುದು.

Back To Top