Day: January 15, 2021

ಶಿಶಿರ

ಕವಿತೆ ಶಿಶಿರ ಎಂ.ಆರ್. ಅನಸೂಯ ನೆನಪಿಸುತ್ತಿಲ್ಲಶಿಶಿರದಇಬ್ಬನಿ ಹನಿಮುತ್ತಿನ ಮಣಿಯಕಾಡುತ್ತಿದೆಯಲ್ಲಇಬ್ಬನಿಯಹಿಮ ಕೊರೆವ ಚಳಿಯಲ್ಲೇರಾಜಧಾನಿಯ ಬಯಲಲ್ಲೇಕೂತ ರೈತನ ಪಾಡು !ಜತೆಯಲ್ಲೇಕಲ್ಲು ಮನದ ರಾಜನೂ ! ನೆನಪಿಸುತ್ತವೆಶಿಶಿರದಬೋಳು ಮರಗಳುಭರವಸೆ ಕಾಣದಕೃಷಿಕನ ಬವಣೆಯ ಬದುಕುಲಾಠಿ ಎತ್ತಿದ ಕೈಗೂರೊಟ್ಟಿಯಿತ್ತ ಅನ್ನದಾತನ ಕೂಗುಕೇಳಿಸದುಜಾಣ ಕಿವುಡಿನ ದೊರೆಗೆ ************************

ಸಂ ‘ಕ್ರಾಂತಿ’

ಕವಿತೆ ಸಂ ‘ಕ್ರಾಂತಿ’ ತೇಜಾವತಿ ಹೆ್ಚ್.ಡಿ. ಪುರಾಣದ ನೋಟದಲಿ,ವಿಜ್ಞಾನವು ಇಣುಕಿಸಂಪ್ರದಾಯ ಮಾತನಾಡಿ,ಕೃತಜ್ಞತೆ ಕೈಹಿಡಿದನವ ಬದುಕಿನ ಸಂ’ಕ್ರಾಂತಿ’ಎಳ್ಳು-ಬೆಲ್ಲದೊಂದಿಗೆ ಕರಣದಲಿ ಕಳೆದುಹೋದಹೊಸ ಹುರುಪಿನ ಶ್ರವಣ ಪುಷ್ಯ ವೇಷ ಧರಿಸಿ ಹೊರಬರುತಿದೆ ನವಕ್ರಾಂತಿ ಧರೆ ಪರಿಭ್ರಮಿಸುವ ಗಳಿಗೆದಿನ ರಾತ್ರಿಹಗಲು ಇರುಳುಬೆಳಗು ಕತ್ತಲುಹೀಗೆ ಮಾಸ ಅಯನಗಳ ವರ್ತನೆಉತ್ತರಾಯಣ ತಿರುಗಿ ಸಂಕ್ರಮಣ ಮೂಡಿಬೆಳೆಯ ತಲೆಯ ಇಳೆಗೆ ಬಾಗಿಸುತಸೂರ್ಯರಶ್ಮಿ ಹೊಳಪು ನವಭಾವದ ಕಂಪು ಎಲ್ಲವುಗಳಂತಲ್ಲ ಈ ಹಬ್ಬ!ವರ್ಷವಿಡೀ ತನ್ನೊಡೆಯನಿಗಾಗಿ ದುಡಿದು ದಣಿದಜಾನುವಾರುಗಳ ಅಲಂಕರಿಸಿ,ಪೂಜಿಸಿಮೆರವಣಿಗೆ ಮಾಡಿ,ಕಿಚ್ಚು ಹಾಯಿಸಿಗೋವಿಗೂ ಕೃತಜ್ಞತೆಯ ಅರ್ಪಿಸುವ ಕಾಯಕಬ್ಬ ಹಾಡು ಪಾಡುಎಳ್ಳು ಬೆಲ್ಲ ಹಂಚುವನವೀನ […]

ಏಕತಾರಿಯ ಸಂಚಾರಿ ಸ್ವರಗಳು

ಕಾತ್ಯಾಯಿನಿ ಕುಂಜಿಬೆಟ್ಟು ಬರೆಯುತ್ತಾರೆ
ಹೊರ ದಾರಿಯಲ್ಲಿ ನೀನು ನಡೆದು ದೂರ ಹೋಗಿ ಬಿಡು
ನಿನ್ನದೇ ಕನಸುಗಳ ಊರಿಗೆ
ಕಡಲಾಚೆಯ ಆ ದೇಶಕೆ

ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ

ಲಲಿತ ಪ್ರಬಂಧ ಸಲಾಮನ ಗಾಡಿಯೂ… ಸಂಕ್ರಾಂತಿ ಹಬ್ಬವೂ… ಟಿ.ಎಸ್.ಶ್ರವಣಕುಮಾರಿ ಇಮಾಂ ಸಾಬಿಗೂ ಗೋಕುಲಾಷ್ಟಮಿಗೂ ಏನು ಸಂಬಂಧ’ ಎಂದು ಹೇಳುವಂತೆ ‘ಸಲಾಂ ಸಾಬಿಗೂ ಸಂಕ್ರಾಂತಿಗೂ ಏನು ಸಂಬಂಧ’ ಎಂದು ಹುಬ್ಬೇರಿಸುತ್ತೀರೇನೋ! ಪ್ರತಿ ಸಂಕ್ರಾಂತಿಗೂ ಸಲಾಮನನ್ನು ನೆನಸಿಕೊಳ್ಳದೆ ನನಗೆ ಸಂಕ್ರಾಂತಿ ಹಬ್ಬ ಆಗುವುದೇ ಇಲ್ಲ. ಈಗೊಂದೈವತ್ತು ವರ್ಷಗಳ ಹಿಂದೆ ಜನಸಾಮಾನ್ಯರಿಗೆ ಶಿವಮೊಗ್ಗದಲ್ಲಿ ಸಂಚಾರಕ್ಕೆ ಇದ್ದದ್ದು ಎರಡೇ ರೀತಿ. ಮೊದಲನೆಯದು ನಟರಾಜ ಸರ್ವೀಸ್ ಅಂದರೆ ಕಾಲ್ನಡಿಗೆಯಲ್ಲಿ ಹೋಗುವುದು; ಇನ್ನೊಂದು ಕುದುರೆ ಗಾಡಿ. ಕಾರೆನ್ನುವುದು ಅತಿ ಶ್ರೀಮಂತರ ಸೊತ್ತು ಬಿಡಿ; ನಮದಲ್ಲ. ಊರಲ್ಲಿ […]

ಅಂಕಣಬರಹ ಗೊಂಬೆಗೆ ತೊಡಿಸಿದ ಬಣ್ಣದ ಅಂಗಿ ಅಳು ತಡೆಯದಾದಾಗ ಆಸರೆಯಾಗುತ್ತಿದ್ದದ್ದು ಒಂದೋ ಅಜ್ಜಿಯ ಮಡಿಲು, ಇಲ್ಲವಾದರೆ ಆ ತಾಯಿಯಂತಹ ಮರದ ತಣಿಲು. ದಪ್ಪದಪ್ಪದ ಎರಡು ಕಾಂಡಗಳು ಬುಡವೊಂದೇ,ಹೆಗಲೆರಡು ಎಂಬ ಹಾಗೆ ನಿಂತಿದ್ದ ಆಲದ ಮರ. ಅದನ್ನು ಅಪ್ಪಿ ಹಿಡಿದು ನಿಂತರೆ ಎಂತಹಾ ದುಗುಡ,ಭಯ,ದುಃಖವನ್ನೂ ಅದು ಹೀರಿ ನಾನು ಹಗುರವಾಗುತ್ತಿದ್ದೆ. ಯಾವುದೋ ಜನ್ಮಾಂತರದ ಬಂಧದ ಸಾಕ್ಷಿಯೇನೋ ಎಂಬಂತೆ ಮುಖ್ಯ ರಸ್ತೆಯ ಒಂದು ಬದಿಗೆ ಉದ್ದದ ನೆರಳು ಹಾಸಿ ನಿಂತ ಆಲದ ಮರವದು. ಅದರ ಪಕ್ಕದಲ್ಲೇ ತುಸು ಅಂತರ ಕಾಪಾಡಿಕೊಂಡು […]

Back To Top