Day: January 20, 2021

ನೀರು ಕುಡಿಯಿರಿ

ಲೇಖನ ನೀರು ಕುಡಿಯಿರಿ ಆಶಾ ಸಿದ್ದಲಿಂಗಯ್ಯ ಜನರು ತಮ್ಮ ಬ್ಯುಸಿ ಶೆಡ್ಯೂಲ್ ನಲ್ಲಿ ನೀರನ್ನು ಕುಡಿಯುವುದೇ ಮರೆತಿದ್ದಾರೆ ಆದರೆ ನೀರು ಆರೋಗ್ಯಕ್ಕೆ ಅತ್ಯವಶ್ಯಕ.. ನಮ್ಮ ಉಳಿವಿಗಾಗಿ ನೀರು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಬಾಯಾರಿಕೆಯನ್ನು ನೀಗಿಸುವುದಕ್ಕೆ ಮಾತ್ರವಲ್ಲ, ದೇಹ ಸರಿಯಾಗಿ ಕೆಲಸ ಮಾಡಲು ಹಾಗೂ ರೋಗ ಮುಕ್ತವಾಗಿಡಲು ನೀರು ಅಗತ್ಯ. ದೇಹದ ತೂಕ ಇಳಿಸಲು ಸಹ ನೀರು ಕುಡಿಯುವುದು ಸಹಾಯಕಾರಿ. ಬಿಸಿನೀರು ಕುಡಿದರೆ ದೇಹದ ತೂಕ ಕಡಿಮೆ ಆಗಲು ಸಹಾಯ ಆಗುತ್ತಾ? ನಮ್ಮ ದೇಹದ ಸುಮಾರು 70% […]

ಅಂಕಣ ಬರಹ ಜೀವ ಜಂತುಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ, ಕಥೆ ಹುಟ್ಟುತ್ತದೆ “ ಸುರೇಶ್ ಹೆಗಡೆ ಪರಿಚಯ: ಸುರೇಶ್ ಹೆಗಡೆ  ಹೊನ್ನಾವರದ ಕರ್ಕಿ ಗ್ರಾಮದವರು‌ .1952 ಜನನ. ಇವರ ತಂದೆ ಚಂದ್ರ ಮಾಸ್ತರ ಇವರ ಗುರು. ಹೊನ್ನಾವರ ಕಾಲೇಜಿನಿಂದ ವಿಜ್ಞಾನದ ವಿಷಯದಲ್ಲಿ ಪದವಿ ಪಡೆದರು. 1973 ರಲ್ಲಿ ಕರ್ನಾಟಕ ವಿದ್ಯುತ್  ನಿಗಮದಲ್ಲಿ 38 ವರ್ಷ ನೌಕರಿ ಮಾಡಿ ನಿವೃತ್ತರಾಗಿದ್ದಾರೆ. ಕತೆ ಬರೆಯುತ್ತಿದ್ದ ಇವರು ,ಅವುಗಳನ್ನು ಪ್ರಕಟಿಸಿದ್ದು, ನಿವೃತ್ತಿ ನಂತರ. 2020 ರಲ್ಲಿ ಇವರ ಮೊದಲ ಕಥಾ ಸಂಕಲನ ಇನಾಸ […]

Back To Top