Day: January 27, 2021

ಯಶಸ್ಸು ಮತ್ತು ಸಾಧನೆ

ಲೇಖನ ಯಶಸ್ಸು ಮತ್ತು ಸಾಧನೆ ಮಾಲಾ ಕಮಲಾಪುರ್ ಪ್ರತಿಯೊಬ್ಬ ಮನುಷ್ಯನು ಯಶಸ್ಸನ್ನು ಬಯಸುತ್ತಾನೆ. ಅತ್ತ್ಯುತ್ತಮ ಗುಣ ಮಟ್ಟದ ಜೀವನ ವನ್ನು ಅನುಭವಿಸಲು ಹಂಬಲಿಸುತ್ತಾನೆ. ಆದರೆ ಅದನ್ನು ಸಾಧಿಸಿ ಅಂಥ ಜೀವನ ನಡೆಸುವವರು ಕೆಲವರು ಮಾತ್ರ ಬಲವಾದ ನಂಬಿಕೆ ವಿಶ್ವಾಸ ಇದ್ದವರು ಹಿಡಿದ ಕಾರ್ಯ ವನ್ನು ಸಾಧಿಸಿಯೇ ತೀರುತ್ತಾರೆ. ಇಂಥವರಿಗೆ ಕಾಲು ಎಳೆಯುವವರು ಸಾವಿರಾರು.ಎಲ್ಲಿ ಸಾಧನೆ ಮಟ್ಟ ಇರುತ್ತದೆಯೋ ಅಲ್ಲಿ ಟೀಕಿಸುವವರು ನಮ್ಮ ಹಿಂದೆಯೇ ಇರುವರು . ನಾವುಹಿಂದೆ ನೋಡದೆ ಮುಂದೆ ಸಾಗುತ್ತ ಹೋಗಬೇಕು ಹಿತೈಷಿಗಳ ಮಾರ್ಗ ದರ್ಶನಇದ್ದರೆ […]

ಪುಸ್ತಕ ಬಿಡುಗಡೆ

ಪುಸ್ತಕ ಸಂಗಾತಿ ‘ಗೌರಿಯೊಂದಿಗೆ ಏಕಾಂತ_ಲೋಕಾಂತ‘ ಸ್ನೇಹಿತರೆ…ಗೌರಿಯೊಂದಿಗೆ ಏಕಾಂತ_ಲೋಕಾಂತ ಪುಸ್ತಕ ಬಿಡುಗಡೆಯ ಆಹ್ವಾನ ಪತ್ರಿಕೆ ಇಲ್ಲಿದೆ. ಆಸಕ್ತರೆಲ್ಲರೂ ಸಮಯ ಸರಿದೂಗಿಸಿಕೊಂಡು ನಮಗೆ ಜೊತೆಯಾಗಿ…!! ಭೇಟಿಯಾಗಿ ಬಾಂಧವ್ಯ ಬೆಸೆದುಕೊಳ್ಳುವ. ಪ್ರೀತಿಯಿಂದ- ಚಾರು ಪ್ರಕಾಶನ ಒಟ್ಟು ಪುಟಗಳು 200ಬೆಲೆ ರೂ 150/- ಪ್ರತಿಗಳಿಗಾಗಿ ಸಂಪರ್ಕಿಸಿ94483806379380788349080-266603037.Charu PrakashanaCurrent Account number64054262366IFSC Code SBI no 040014State Bank Of India.Basavanagudi BranchBengaluru 560004 Parvateesh Bilidaale Charu Prakashana No 83, 3rd Floor Pride plaza building 5th Main Near […]

ಕೊರೆವ ನಡುಕವಂತೆ!

ಕವಿತೆ ಕೊರೆವ ನಡುಕವಂತೆ! ಸುವಿಧಾ ಹಡಿನಬಾಳ ಅವನ್ಯಾವನೊ ತಲೆಕಟ್ಟ ಸ್ವಾಮಿಯಂತೆಸ್ವಯಂ ಘೋಷಿತ ದೇವ ಮಾನವನಂತೆಬಿತ್ತಿದ ಇವರ ತಲೆಯಲಿ ಮೌಢ್ಯದ ಕಂತೆಕಲಿಯುಗದ ಅಂತ್ಯವಂತೆ ಸತ್ಯ ಯುಗದ ಆರಂಭವಂತೆಅದಕೆ ಮಾಡಬೇಕು ಮಕ್ಕಳ ಬಲಿದಾನವಂತೆ ಮುಠ್ಠಾಳ ತಾಯಿಯಿಂದಲೇ ಕುಡಿಗಳ ಕಗ್ಗೊಲೆಯಂತೆಇದಕೆ ತಂದೆಯ ಮೌನ ಸಾಥ್ ಅಂತೆಹೆಣಗಳ ಬಾಯಲಿ ಕಲಶ ಹೂಡಿದ್ದರಂತೆ!!ಮರುದಿನ ಮಕ್ಕಳ ಮರುಹುಟ್ಟಿಗೆ ಕಾದರಂತೆಮರಣೋತ್ತರ ಪರೀಕ್ಷೆಗೆ ಪ್ರತಿರೋಧವಂತೆ ಆ ತಾಯಿ ಬೇರೆ ಗೋಲ್ಡ್ ಮೆಡಲಿಸ್ಟಂತೆ!!!ಮಕ್ಕಳೂ ಡಿಗ್ರಿ ಮೆಟ್ಡಿಲೇರಿದ್ದವಂತೆಪಕ್ಕಾ ಇವರೆಲ್ಲರ ತಲೆಯೆಂಬುದು ಅಜ್ಞಾನದ ಬೊಂತೆಎತ್ತ ಸಾಗುತ್ತಿದೆ ವಿದ್ಯೆ ವಿಜ್ಞಾನ ಎಂಬ ಚಿಂತೆಕೇಳಿದವರ ಎದೆಯಲಿ […]

ಮೌನ ಹನಿಗಳು

ಕವಿತೆ ಮೌನ ಹನಿಗಳು ಸುಧಾ ಎನ್.ತೇಲ್ಕರ್ ೧ಹೊಂದಿಕೆಯಿರದ ಭಾವಗಳಲಿಮಾತು ಮದ್ದಳೆ ಬಾರಿಸಿತ್ತುಉಸಿರು ಬಿಗಿ ಹಿಡಿದ ಮೌನಸದ್ದಿಲ್ಲದೆ ಪಟ್ಟು ಬಿಗಿದಿತ್ತು ೨ಮೌನದ ಕಪ್ಪೆ ಚಿಪ್ಪಲ್ಲಿ ಅಡಗಿತ್ತುಮಾತಿನ ಸ್ವಾತಿ ಮುತ್ತುಕಣ್ರೆಪ್ಪೆಯಲಿ ಜಾರದೆ ಕುಳಿತಿತ್ತುಮಡುಗಟ್ಟಿದ ಹನಿ ಮುತ್ತು ೩ಮಾತಿನ ಚೂರಿ ಮೊನಚಿಗೆಹೃದಯ ರಕ್ತ ಒಸರಿತ್ತುನಿಟ್ಟುಸಿರಿನ ಮೌನವೇಗಾಯಕ್ಕೆ ಮುಲಾಮು ಸವರಿತ್ತು ೪ಮಾತು ಕಲಹದ ಹೊನಲಾಗಿಹರಿದಿತ್ತುಮೌನವೇ ಅದರ ರಭಸಕೆಆಣೆಕಟ್ಟು ಹಾಕಿತ್ತು ೫ಬೆಳ್ಳಿ ನುಡಿಗಳುತುಂಬಿದ್ದ ಖಜಾನೆಗೆಹಾಕಿತ್ತು ಚಿನ್ನದಮೌನದ ಬೀಗ ********************

ಅಂಕಣ ಬರಹ ಪ್ರಸ್ತುತ ಸಾಂಸ್ಕೃತಿಕ ವಾತಾವರಣದಲ್ಲಿ ಫೇವರಟಿಸಂ, ಜಾತೀಯತೆ, ಧಾರ್ಮಿಕತೆ, ಎಡ-ಬಲ, ವಶೀಲಿ ಎಲ್ಲವೂ ಇವೆ ಡಾ ಪ್ರೇಮಲತ .ಬಿ. ಪರಿಚಯ ಮೂಲತಃ ತುಮಕೂರಿನವರಾದ ಪ್ರೇಮಲತ ವೃತ್ತಿಯಲ್ಲಿ ದಂತವೈದ್ಯೆ. ಕಳೆದ 18 ವರ್ಷಗಳಿಂದ ಇಂಗ್ಲೆಂಡಿನಲ್ಲಿ ವಾಸ.ದಿನಪತ್ರಿಕೆ, ವಾರಪತ್ರಿಕೆ,ಮಾಸಪತ್ರಿಕೆ ಮತ್ತು ಅಂತರ್ಜಾಲ ತಾಣಗಳಲ್ಲಿ ಲೇಖನಗಳು,ಅಂಕಣ ಬರಹ, ಕಥೆ, ಕವನಗಳು ಮತ್ತು ಪ್ರಭಂದಗಳನ್ನು ಬರೆದಿದ್ದಾರೆ.ತುಷಾರ ಚಿತ್ರಕವನ ಸ್ಪರ್ಧೆಯ ಬಹುಮಾನ, ಪ್ರಜಾವಾಣಿ ಪ್ರೇಮ ಪತ್ರ ಬರೆಯುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಸುಧಾ ಯುಗಾದಿ ಪ್ರಭಂದ ಸ್ಪರ್ದೆಯಲ್ಲಿ ಸಮಾಧಾನಕರ ಬಹುಮಾನ, ಕರ್ನಾಟಕ ಲೇಖಕಿಯರ […]

Back To Top