Day: January 28, 2021

ಗಜಲ್

ಗಜಲ್ ಶ್ರೀಲಕ್ಷ್ಮೀ ಅದ್ಯಪಾಡಿ. ಪುಟಿಯುತ್ತಿದ್ದಪುಳಕಗಳೆಲ್ಲಾಎತ್ತಹೋದವೋಅರಳುತ್ತಿದ್ದಕನಸುಗಳೆಲ್ಲಾಎತ್ತಹೋದವೋ ಕಣ್ಣಂಚಿನಲ್ಲಿನೋವಿನಹನಿತುಳುಕುತ್ತಲೇಇದೆನಲಿಯುತ್ತಿದ್ದಭಾವನೆಗಳೆಲ್ಲಾಎತ್ತಹೋದವೋ ಸುಡುಸುಡುತ್ತಿದೆಅವ್ಯಕ್ತಬೇಗೆಒಡಲಾಳದಲ್ಲಿಅರಳುತ್ತಿದ್ದನವಿರುಹೂಗಳೆಲ್ಲಾಎತ್ತಹೋದವೋ ಹೃದಯವೀಣೆಯತಂತಿಯಾಕೋಮುರಿದಂತಿದೆಹಾಡುತ್ತಿದ್ದಮಧುರರಾಗಗಳೆಲ್ಲಾಎತ್ತಹೋದವೋ ಮೌನದಲಿರುವಬೆಳದಿಂಗಳೂಉರಿಬಿಸಿಲಾದಂತಿದೆಹರಡುತ್ತಿದ್ದತಂಪುಕಿರಣಗಳೆಲ್ಲಾಎತ್ತಹೋದವೋ ಹೆಪ್ಪುಗಟ್ಟಿದನೋವಿನಲ್ಲಿಅಳುತ್ತಿದೆಶ್ರೀಯಮನಸುರಿಯುತ್ತಿದ್ದಪ್ರೇಮದಹನಿಗಳೆಲ್ಲಾಎತ್ತಹೋದವೋ *********************************

ಅಂಕಣ ಬರಹ ಕಬ್ಬಿಗರ ಅಬ್ಬಿ ಮೌ..ನದ ನಡುವಿನ ಮೌನ ಸುಮಾರು ಮೂವತ್ತು ವರ್ಷಗಳ ಹಿಂದೆ ಕಾಡಿನ ನಟ್ಟ ನಡುವೆ, ಟೆಂಟ್ ನೊಳಗೆ ಮಲಗಿದ್ದೆ. ಚಿಕ್ಕಮಗಳೂರಿನ ಭದ್ರಾ ರಕ್ಷಿತಾರಣ್ಯದಲ್ಲಿ ಸ್ಕೌಟ್ ಕ್ಯಾಂಪ್ ಅದು. ವಿದ್ಯುತ್ ದೀಪಗಳು ಇರಲಿಲ್ಲ, ಕತ್ತಲು ಸುತ್ತಲೂ.  ವರ್ಷಗಳ ಹಿಂದೆ ದೂರ ನಕ್ಷತ್ರ ಗಳಿಂದ ಯಾತ್ರೆ ಹೊರಟು ಯಾತ್ರೆಯ ದಣಿವಿನಿಂದ ಮಂದವಾದ ಕಿರಣಗಳು, ತಂಗದಿರನ ಸೌಮ್ಯ ಬೆಳಕು ಮಾತ್ರ ಆ ಕಾಡನ್ನು ತಬ್ಬಿದ್ದವು. ಟೆಂಟು ಸುತ್ತಲೂ ಗಗನಕ್ಕೆ ಗೆಲ್ಲು ಚಾಚಿದ ಬೃಹತ್ ವೃಕ್ಷಗಳು. ಅವುಗಳಿಂದಾಚೆಗೆ ಕತ್ತಲೆ […]

ಅಧ್ಯಾತ್ಮಿಕ ತುಡಿತದೆಡೆಗೆ ಮನ

ಕಥೆ ಅಧ್ಯಾತ್ಮಿಕ ತುಡಿತದೆಡೆಗೆ ಮನ ಬಸವರಾಜ ಕಾಸೆ ಆತ ಪ್ರಕಾಶ, ಅದೇನೋ ಚಿಕ್ಕವನು ಇದ್ದಾಗಿನಿಂದಲೇ ದೇವರೆಂದರೆ ಆತನಿಗೆ ಅಪಾರ ಭಕ್ತಿ. ಅವನ ಮನಸ್ಸು ಸದಾ ಅಲೌಕಿಕ ಕಡೆಗೆ ತುಡಿಯುತ್ತಿತ್ತು. ಆತನ ಮೈ ಬಣ್ಣ ಕಡುಕಪ್ಪು. ಆದರೆ ಶ್ವೇತ ಬಣ್ಣದ ಅತ್ಯಂತ ಸುಂದರ ಭಾವನೆಗಳಿದ್ದವು. ಆ ಬಣ್ಣದ ಕಾರಣದಿಂದ ಬಂಧುಗಳಿಂದಲೇ ಒಂದಿಷ್ಟು ತಿರಸ್ಕಾರಕ್ಕೆ ಒಳಗಾಗಿದ್ದ. ಆತನದು ಕೆಳಜಾತಿ ಎನ್ನುವ ಕಾರಣಕ್ಕೆ ಇನ್ನೂ ಹೊರಗಿನ ಜನಗಳಿಂದ ಅಸಡ್ಡೆಗೆ ಒಳಗಾಗಿದ್ದ. ಇವೆಲ್ಲವೂ ಒಂದೊಂದಾಗಿ ಬೆಳೀತಾ ಬೆಳೀತಾ ಆತನ ಅರಿವಿಗೆ ಬರತೊಡಗಿತು. ಇದರಿಂದಾಗಿ […]

ಅಂಕಣ ಬರಹ ಮಕ್ಕಳು ಮಾತ್ರ ಹೀಗಿರಲು ಸಾಧ್ಯ ಅಲ್ಲವಾ.. ಹೆರಿಗೆ ನೋವು ಶುರುವಾಗುವ ಸೂಚನೆಗಳಿದ್ದವು. ಅಂದು ಬೆಳಗ್ಗೆ ಮಗ್ಗಲು ಬದಲಾಯಿಸುವಾಗಲೇ ಎಂಥದೋ ನೋವಿನ ಸಳುಕು ಚುಳ್ ಎನ್ನಲು ಶುರುಮಾಡಿತ್ತು. ನಿಧಾನ ಎದ್ದು ನೆಲಕ್ಕೆ ಕಾಲು ಊರಿದಾಗ ಪಾದಗಳು ನೋಯುತ್ತಿದ್ದವು. ಇನ್ನು ಈ ದೇಹದ ಭಾರ ಹೊರಲಾರೆ ಎನ್ನುವಷ್ಟು  ಊದಿಕೊಂಡಿದ್ದ ಪಾದಗಳು ಇಡಲಾರದೆ ಹೆಜ್ಜೆ ಇಡುತ್ತಿದ್ದವು. ಮೆಲ್ಲಗೆ ಹೋಗಿ ಹಲ್ಲುಜ್ಜಿ, ಮುಖ ತೊಳೆದು ಬಂದೆ. ಹೆರಿಗೆ ನೋವು ಶುರುವಾಗಿಯೇ ಬಿಟ್ಟಿತು… ಸಮುದ್ರದ ಅಲೆಯಂತಹ ನೋವದು. ಬಿಟ್ಟು ಬಿಟ್ಟು ಬರುತ್ತಿತ್ತು. […]

Back To Top