Day: February 11, 2021

ಒಲವಿನ ಬೆಳಕ ಹುಳು… ಡಾ. ಅರಕಲಗೂಡು ನೀಲಕಂಠ ಮೂರ್ತಿ ೧)ಒಂದೊಮ್ಮೆ ಎನ್ನೆದೆಯೊಲುಮೆಯಸೀಮೆಯ ಗಣಿಗಳಿಗೆಹೊಳೆವ ಬೆಳ್ಳಿ ಬಂಗಾರದ ಬೆರಗುಹರಿಸಿದ ಮಿಂಚು ಹುಳುವೆಯಾವ ದಿಕ್ಕಿನ ಕಡೆ ಹಾರಿ ಹೋದೆಅಂದಿನಿಂದ ಇಂದಿನವರೆಗೂಮತ್ತೊಮ್ಮೆ ಕಾಣದ ಹಾಗೆ…ಆ ಪ್ರೇಮದ ಗಣಿಯಲ್ಲಿಈಗ ನಿತ್ಯ ನಿರಂತರ ಕತ್ತಲೆ! ಅಂದು ಅದೆಷ್ಟೆಷ್ಟು ಆಳದಲ್ಲಿಎಂಥೆಂಥಾ ಅಂಕು ಡೊಂಕಲ್ಲಿಆ ಗಣಿ ಅಗೆದರೂ ಬಗೆದರೂಕಣ್ಣು ಕೋರೈಸಿದ್ದ ಪ್ರಖರ ಬೆಳಕುಕಾಂತ ಪ್ರೇಮ ದಿಕ್ಕು ದಿಕ್ಕುಗಳಲು!ಜಗವೆಲ್ಲ ಹೃದಯಂಗಮದಂಗಳ…ಬೆಳ್ಳಿ ಬಂಗಾರಗಳೆ ನಾಚಿ ತಲೆತಗ್ಗಿಸಿನಿಂತ ಹಾಗೆ ಮೂಕಮೌನದಲಿ!ಹಗಲು ಕಂಡ ಒಲವ ಹೊನಲುಚಿಮ್ಮುವ ಕಣ್ಣುಗಳಲಿ ಮತ್ತೆ ಕೊನರಿರಾತ್ರಿ ಕನಸಿನಲಿ ಶಶಿರಥದೈಸಿರಿ! […]

ನತದೃಷ್ಟರಿವರು

ದೀಪಾವಳಿಯ ಬೆಳಕು ಕಾಣದವರು
ದಸರಾ ಬನ್ನಿ ಮುಡಿಯದವರು
ಯುಗಾದಿಯ ಹರುಷ ಪಡೆಯದವರು
ಗೌರಿಯ ಆರತಿ ಇಲ್ಲದ ಸಹೋದರರ ರಾಖಿಯ ಪ್ರೀತಿ ಸಿಗದವರು

ಅನುವಾದಿತ ಕವಿತೆ

ಅನವರತ ಕರುಬಿದ್ದಕ್ಕೋ
ಹಲುಬಿದ್ದಕ್ಕೋ
ಅಚಾನಕ್ ಮಹಾನಗರದ ನಡುವಿಗೆ
ಪಾದವಿಡುವಾಗ ಮೈಯೆಲ್ಲ ಪುಳಕ.

ಸ್ವರ್ಗದ ಪಕ್ಷಿ ನವಿಲು ಈ ದೇಶದಲ್ಲಿ ಅಡ್ಡಾಡುತ್ತಿದೆ, ಈ ನೆಲದಲ್ಲಿ ದೊಡ್ಡ ದೊಡ್ಡ ನದಿಗಳು ಹರಿಯುತ್ತಿದೆ, ನಳನಳಿಸುವ ಹಸಿರಿನ ತೋಟಗಳು, ಉದ್ಯಾನಗಳು ಇಲ್ಲಿ ವಿಪುಲವಾಗಿವೆ, ಸ್ವರ್ಗದಲ್ಲಿರುವ ಬಂಗಾರ ವರ್ಣದ ಬಾಳೆಹಣ್ಣು ಇಲ್ಲಿ ಹೇರಳವಾಗಿದೆ ಎಂದೆಲ್ಲ ವಿವರಿಸಿದ. ಇವನ ಫಾರಸಿ ದ್ವಿಪದಿಯೊಂದು ಹೀಗಿದೆ.

ತಾಯ್ತನ ಎನ್ನುವದು ಬರಿದೆ ಜೈವಿಕ ತಾಯ್ತನಕ್ಕೆ ಸಂಬಂಧ ಪಟ್ಟುದಲ್ಲ. ಅದೊಂದು ಭಾವ. ಆ ಭಾವವಿದ್ದವರೆಲ್ಲಾ ತಾಯಂದಿರಾಗಬಹುದು ಎನ್ಬುವುದು ಸಾವಿತ್ರಿಯವರಿಂದ ಸಾಬೀತಾಗುತ್ತದೆ. ಆಕೆ ತಮ್ಮದೇ ಒಂದು ಮಗುವನ್ನು ಹೆರಲಿಲ್ಲ. ಆದರೆ ದೀನ ದಲಿತರ ಪಾಲಿಗೆ ನಿಜವಾದ ಮಾತೃಪೂರ್ಣ ತಾಯಿಯೇ ಆದರು.

Back To Top