Day: February 15, 2021

ತುಂಡು ರೊಟ್ಟಿ

ಪುಸ್ತಕ ಸಂಗಾತಿ ವರ್ತಮಾನಕ್ಕೆ ಮುಖಾಮುಖಿಯಾಗುವ ಪ್ರತಿಭಟನಾತ್ಮಕ ಕಾವ್ಯ ಜ.೩೧ ಶಿಗ್ಗಾವಿಯಲ್ಲಿದ್ದೆ. ಕನಕ ಶರೀಫ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹೀಗೆ ಮೂರು ಆಯಾಮಗಳ ಸಮಾರಂಭವನ್ನು ಉತ್ತರ ಸಾಹಿತ್ಯ ವೇದಿಕೆ ಹಾಗೂ ನೇತಾಜಿ ಪ್ರಕಾಶನದವರು, ಗೆಳೆಯ ರಂಜಾನ್ ಕಿಲ್ಲೆದಾರ ಏರ್ಪಡಿಸಿದ್ದರು. ಈ ಕಾರ್ಯಕ್ರಮದಲ್ಲಿ ಕವನ ವಾಚನದ ನೆಪದಲ್ಲಿ ಶಿಗ್ಗಾಂವ್ ತಲುಪಿದ್ದೆ. ಅಲ್ಲಿದ್ದ ಗೆಳೆಯ ಅಲ್ಲಾಗಿರಿರಾಜ್ ಕನಕಗಿರಿ” ಸರ್ಕಾರ ರೊಕ್ಕ ಮುದ್ರಿಸಬಹುದು,ತುಂಡು ರೊಟ್ಟಿಯನ್ನಲ್ಲ .. ” ಎಂಬ ಅವರ ಕವನ ಸಂಕಲನವನ್ನು ನನ್ನ ಕೈಗಿಟ್ಟರು‌ . ಆ ಸಂಕಲನದ […]

ಗಜ಼ಲ್

ಗಜ಼ಲ್ ಅಮರೇಶ ಎಂಕೆ ಎನ್ನೆದೆಯ ಮರುಭೂಮಿಯಲ್ಲಿ ನಿನ್ನೊಲವಿನ ಓಯಾಸಿಸ್ ಕೇಳುತ್ತಿದ್ದೆನೀ ಮರೆತಿದ್ದರೆ ಮರಳಾಗಿ ಬಿಸಿಲಿಗೆ ಸವೆದು ಹುಡಿಯಾಗಿ ಹೋಗುತ್ತಿದ್ದೆ ಎನ್ನ ಬದುಕಿನಲ್ಲಿ ಎತ್ತರದ ಸ್ಥಾನ ಖಾಲಿ ಇಲ್ಲ ನೀನು ಆವರಿಸಿರುವಾಗನಡೆದ ಹೆಜ್ಜೆ ಗುರುತನು ಅಳಿಸಿ ಹೋಗಿದ್ದರೆ ನೆನಪಾಗಿ ಉಳಿಯುತ್ತಿದ್ದೆ ಬಣ್ಣ ಬಣ್ಣದ ಚಿಟ್ಟೆಯ ಚಿಕ್ಕ ಚಿಕ್ಕ ರೆಕ್ಕೆ ಬಡಿತ ಹೃದಯದ ಬಡಿತವಾಗಿದೆಸಹಿಸದೆ ಕಪ್ಪು ಚುಕ್ಕಿ ಜೀವನದಲ್ಲಿ ಜಾಗ ಕೇಳಿದ್ದರೆ ಕುರೂಪಿ ಆಗುತ್ತಿದ್ದೆ ಆ ಮುಗುಳುನಗುವು ಅಳಿಯದೆ ಉಳಿದುಬಿಟ್ಟಿದೆ ಕಣ್ಣರೆಪ್ಪೆಯ ಒಳಗೆಕನಸಾಗಿ ಕ್ಷಣಮಾತ್ರದಲ್ಲಿ ಕಾಣೆಯಾಗಿದ್ದರೆ ಅಪಜಯ ಹೊಂದುತ್ತಿದ್ದೆ ‘ಅಮರ’ಪ್ರೇಮಕ್ಕೆ […]

ಭಾವ ಭುವನ

ಕವಿತೆ ಭಾವ ಭುವನ ಕಲಾ ಭಾಗ್ವತ್ ಕಾದ ನೆಲದ ಮೌನಮಡುಗಟ್ಟಿ ಮಳೆ ಸುರಿವಾಗಹೊಳಹು ಕೊಟ್ಟು ಹಾಯುವ ಮಿಂಚಿಗೆಒಮ್ಮೆ ನಿಂತು ಏನೆಂದು ಕೇಳಬಾರದೆ? ಹರಿವ ನದಿಯೊಡನೆ ಸೇರಿದ ಹನಿ ಮುತ್ತುಅಲೆ ಅಲೆಯಾಗಿ…ಹರಿವ ಮುಸ್ಸಂಜೆಗೆಮೆರುಗು ನೀಡಿ ಜಾರುವ ರಂಗಿಗೆಒಮ್ಮೆ ನಿಂತು ಪಿಸುಮಾತ ಆಲಿಸಬಾರದೇ? ಮೌನ ಮಥಿಸಿ ಪಕ್ವವಾಗಿದೆ ಈಗಮತ್ತೆಲ್ಲವೂ ಮುಚ್ಚಿಕೊಂಡಿದೆಶಿಶಿರದ ಇರುಳಿನಲಿ…ತಣ್ಣನೆ ಬಿಚ್ಚಿದೆ ಮನ ಮಾತ್ರಮುಂಜಾವು ಎಂದಿಗಿಂತಲೂ ಆರ್ದೃಬೆಚ್ಚಗೆ ಸಿಹಿಯ ಸವಿ ದೂರದಲ್ಲೇ ನಿಂತುಕಡಲ ತೆರೆಗಳ ಸೆಳೆವಾಗಹೊಳೆವ ಮುಖದಲ್ಲಿ ಅರಳುವಕನಸುಗಳು ನನಗಷ್ಟೇ ಸೀಮಿತವೀಗಬಿಗುಮಾನವೆನಗೆ ಇದಕ್ಕೆಲ್ಲ ಉತ್ತರವಹುಡುಕಲಾಗದು ನನಗೆಹುದುಗಿರುವ ಮಾತುಗಳುಸುಲಭದಲಿ ಅರ್ಥಕ್ಕೆ […]

ಗುಲಾಬಿ ಮುಖ

ಕವಿತೆ ಗುಲಾಬಿ ಮುಖ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಚೆನ್ನ ಮಲ್ಲಿಕಾಜು೯ನನಮುರಿದ ಅಲುಗು ಎದೆಯಲ್ಲಿನರಳುವ ನೋವು ಎಂದ ಅಕ್ಕನ ನೋವು ನೋಯದವರೆತ್ತ ಬಲ್ಲರು ? ನಿನ್ನ ಪದ ಪದಗಳುಹೆಜ್ಜೆ ಹೆಜ್ಜೆಗೂ ನನ್ನ ಊರು ಪಾದಗಳನ್ನು ಬಗೆದುಎದೆಯಲ್ಲಿ ಮುರಿದ ಅಲುಗುಗಳಾದರೂನೆತ್ತರು ಸುರಿಯುವ ಹೃದಯದಲ್ಲಿ ನೀನು ಹೂವಂತೆ ಅರಳುತ್ತಿರುತ್ತಿನನ್ನ ಕವನಗಳ ಒಳಗಿಂದಲೇ ಪದ ಪದಗಳ ಮುಳ್ಳುಗಳನ್ನೊಡೆದು ಗುಲಾಬಿಮುಖವರಳಿಸಿ ಮುಗುಳು ನಗುತ್ತಲೇ ಇರುತ್ತಿ … ನಿನ್ನ ನಾಲಗೆ ಚೂರಿಯಾದರೂನನ್ನ ಹೃದಯ ಕೇಕಾಗಿಯೇ ಇರುತ್ತದೆತುಂಡು ತುಂಡುಗಳು ಬಾಯ್ತೆರೆದುನೀನು ನನ್ನ ಎದೆಯಲ್ಲಿ ಹುಟ್ಟಿದದಿನವನ್ನು ನೆನಪಿಸಿಕೊಳ್ಳುತ್ತನಿನ್ನ ಮುಂದೆ‘ಹ್ಯಾಪಿ ಬತ್೯ಡೇ […]

ಪರಿಮಳದ ಹನಿಗಳು

ಪುಸ್ತಕ ಸಂಗಾತಿ ಪರಿಮಳದ ಹನಿಗಳು “ಸಖ ಸತ್ತ ಹೃದಯ ಮಸಣ ಸೇರಿತು ನಿನ್ನ ಕುಡಿಮೀಸೆಯ ಕುಂಚ ದಿಂದ ತುಟಿಯ ಮಾಸ್ತಿಗಲ್ಲಿಗೆ ಹೆಸರು ಬರೆದುಬಿಡು ಭಗ್ನ ಪ್ರೇಮಿಗಳು ಅಧ್ಯಯನಕ್ಕೆ ಬರುತ್ತಾರೆ”. ಇದು ಎ. ಎಸ್. ಮಕಾನದಾರ ಅವರ “ಪ್ಯಾರಿ ಪದ್ಯ” ಹನಿಗವನ ಸಂಕಲನದ ಒಂದು ಹನಿ. “ ಮನಸ್ಸಿನ ಆಳದಲ್ಲಿ ಮುದಿವಯಸ್ಸಿನವರಿಗಿಂತ ಯುವ ಜನರೇ ಹೆಚ್ಚು ಏಕಾಂಗಿತನವನ್ನು ಅನುಭವಿಸುತ್ತಾರೆ” ಅನ್ನೋ  ಮಾತಿದೆ. ಆ ಏಕಾಂತಕ್ಕೆ ಸಂಗಾತಿಯೇ ಕವಿತೆ.  ಇಲ್ಲಿರುವ ಹನಿಗವನಗಳು ಪ್ರೀತಿ, ಪ್ರೇಮ ವಿರಹ ಹಾಗೂ ಶೋಷಣೆಯ ವಿರುದ್ಧ […]

Back To Top