Day: February 16, 2021

ಕತ್ತಲಿನ ಕವಿತೆ

ಮರಾಠಿಯ ಖ್ಯಾತ ಕವಿ ನಾಮದೇವಕೋಳಿ ಅವರ ಕವಿತೆಯೊಂದನ್ನು ಕನ್ನಡದ ಕವಿ ಕಮಲಾಕರ ಕಡವೆಯವರು ಸಂಗಾತಿಯ ಓದುಗರಿಗಾಗಿ ಕನ್ನಡಕ್ಕೆ ತಂದಿದ್ದದಾರೆ

ಗಜಲ್

ಗಜಲ್ ರತ್ನರಾಯಮಲ್ಲ ನಿನ್ನಯ ಬಾಹುಗಳಲ್ಲಿ ಇರುಳನ್ನು ಕಳೆಯುತಿರುವೆ ಹಗಲು ಕಾವಲಿಗಿದೆಮಧುಬನದ ರಸಮಂಚವನು ಜೋಡಿಸುತಿರುವೆ ಹಗಲು ಕಾವಲಿಗಿದೆ ಸಂಪ್ರದಾಯದ ಜೋಳಿಗೆಯಲ್ಲಿ ಪ್ರೇಮವನ್ನು ಬಂಧಿಸಿಡಬೇಡ ಚೆಲುವೆನಿನ್ನ ಮಡಿಲಲಿ ಚಂದದ ಚುಕ್ಕಿಗಳನು ಎಣಿಸುತಿರುವೆ ಹಗಲು ಕಾವಲಿಗಿದೆ ಪ್ರೀತಿಯ ರಸಸ್ವಾದ ಮುಗಿಯದ ಪಾಕ ಮಧುಶಾಲೆ ಅಡಗಿದೆ ನಿನ್ನೊಳಗೆನಿನ್ನಯ ಒಲವಿನ ಕೊಳದಲಿ ಈಜು ಕಲಿಯುತಿರುವೆ ಹಗಲು ಕಾವಲಿಗಿದೆ ನಿನ್ನ ಕೈ ಬಳೆಯ ಝೇಂಕಾರಕೆ ಮನದ ಕತ್ತಲ ಕೋಣೆಯು ಹೊಳೆಯುತಿದೆನಿನ್ನಯ ಸಾಂಗತ್ಯದಲಿ ರಸಸವಿ ಅನುಭವಿಸುತಿರುವೆ ಹಗಲು ಕಾವಲಿಗಿದೆ ಅನುರಾಗದ ಕಡಲಲಿ ಮುತ್ತುಗಳನ್ನು ಅರಸುತಿರುವನು ‘ಮಲ್ಲಿ’ ಹುಚ್ಚನಂತೆಮಿದುವಾದ […]

ದುಗುಡದ ಕೆಂಡ – ಕೈಲಿ ಹಿಡಿದು

ಪುಸ್ತಕ ಸಂಗಾತಿ ದುಗುಡದ ಕೆಂಡ – ಕೈಲಿ ಹಿಡಿದು ರಾಯಬಾಗದ ಯುವ ಕವಿ‌ ಮಿತ್ರ ರಾಜು ಸನದಿಯವರ ಕವನಸಂಕಲನ “ದುಗುಡದ ಕುಂಡ ಕೈಲಿ ಹಿಡಿದು ಕಾವ್ಯ ಪ್ರೀತಿಯ ಸಂಭ್ರಮ ಸಂತೋಷ ಅನುಭವಿಸುತ್ತ ಈ ಕೆಲವು‌ ಮಾತುಗಳನ್ನು ಬರೆಯುತ್ತಿದ್ದೇನೆ. ( ಸನದಿ ಪ್ರಕಾಶನ ರಾಯಬಾಗ -೨೦೧೯) ಈ ಸಂಕಲನ ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕಪ್ರಾಧಿಕಾರದ ಧನ ಸಹಾಯ ಪಡೆದು ಮುದ್ರಣವಾಗಿರುವದೂ ವಿಶೇಷವೇ.ಹೊಸ ಕಾಲದ ಕವಿಗಳ ಕವಿತೆಗಳನ್ನು ಓದುವದೇ ಒಂದು ಸೊಗಸು. ಬರುತ್ತಿರುವ ಕವನ ಸಂಕಲನಗಳಿಗೇನೂ ಬರವಿಲ್ಲ. ಆದರೆ ಎದೆಯ […]

ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!?

ಕವಿತೆ ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!? ಶೀಲಾ ಸುರೇಶ್ ಕೊರಳುಬ್ಬಿಸಿ ಬಿಕ್ಕುತ್ತಲೇಕಾಯಬೇಕು ಸೆರಗೆಳೆವಸಖನಿಗಾಗಿ…ಬಂದವನೆದುರು ನಾಚಿಕೆಯಸೋಗಾಕಿಬಿನ್ನಾಣದ ನಡೆಹೊತ್ತುಬೆನ್ನಾಕಿ ನಿಂತಿದ್ದುಜಿನುಗಿದ ಹನಿ ಕಾಣದಿರಲೆಂದು ತಡಮಾಡಲೇ ಇಲ್ಲಮುಖತಿರುಗಿಸಿತಡಕಾಡಿದ್ದು ದೀಪವಾರಿಸಲೆಂದುಹುಚ್ಚಾಟಗಳ ಸಹಿಸಿಯೂಕಾದಿದ್ದು ಪೂರೈಸಿದಬಯಕೆ ತಂದ ಹಣವೆಷ್ಟೆಂದು ಬೆತ್ತಲಾದ ದೇಹಕ್ಕೆಮುಚ್ಚಲಾರದ ನೋಟುಗಳುಗಹಗಹಿಸಿ ನಕ್ಕಗಂತೂಮಡುಗಟ್ಟಿದ ಮೌನಕದತೆರೆದು ಬೀದಿಬದಿಯ ಕೊನೆಯಲ್ಲಿಮತ್ತೆ ಬೆಂಕಿಯಾಗಿತ್ತು ಸುಕ್ಕುಗಟ್ಟಿದ ನೆರಿಗೆಹಾಸಿಗೆ ಹೊದಿಕೆಸರಿಪಡಿಸಿನಡುಗುವ ಮೈಯನ್ನೊಮ್ಮೆಕೊಡವಿ ಬಿಗಿಯಾಗಿಸಿನಗೆಯಾದಳು ಸೆರಗಚಾಚಿ…. ಹೋಗಿಬರುವ ನಾಲ್ಕುಗಾಲಿಗಳು ಬೆಳಕನಾರಿಸಲೆ ಇಲ್ಲ.‌‌.ತೂರಾಡುತ್ತಲೇ ಬಂದುಗಪ್ಪೆಂದು ಬಡಿದ ವಾಸನೆಎಸೆದ ಕಾಸು ಮಡಿಲುತುಂಬಲಿಲ್ಲಹಸಿವನೀಗಿಸಲೂ ಇಲ್ಲಸೋತ ದೇಹ ಕುಸಿದುಕಣ್ಣೀರಾದದ್ದು ಕಂದನಕನಸಿಗೆ ನೀರಾಕುವುದೇಗೆಂದು ತಿಳಿಯದೆ. ಕೆಂಪು ಹೂವಿಗೆ ಸೋತುಹರಿಸಿದ್ದು ಕೆಂಪು […]

Back To Top