Day: February 18, 2021

ನೆತ್ತರ ಚಿತ್ತಾರ

ಆಸೆಗಳನ್ನು ಕೊಂದು
ಎಲ್ಲೆಲ್ಲೂ ನೆತ್ತರಿನ ಚಿತ್ತಾರ ಚಿಲುಮಿಸಿ
ಅರೆಸುಟ್ಟ ಅನಾಥ ಶವಗಳಂತೆ ಭಾವನೆಗಳು
ಕನಸಿನಲ್ಲಿನ ಕನವರಿಕೆಗಳು

ಪ್ರಭುವೂ ಪಾರಿವಾಳವೂ

ಪ್ರಭುವಿಗೆ ಸಿಟ್ಟು ಬಂತು
ದೊರೆ ಬಂದರೂ ದೂರ ಹೋಗವು
ತೊಳೆದರೂ ತೊರೆಯವು ವಾಸನೆ
ಶತಮಾನಗಳ ಕಮಟು ; ಸಾಯಿಸಿಬಿಡಿ

ಸಮಯಾಂತರ

ಪುಸ್ತಕ ಸಂಗಾತಿ ಸಮಯಾಂತರ ಕನಸುಗಾರರು ಬರಲಿ ನಾವೂ ಸೋತ ಆಟವನ್ನು ಗೆದ್ದು ತರಲಿ ಅವರು- ಸಮಯಾಂತರ ಕಟ್ಟುವ ಕವಿ, ಕನ್ನಡದ ಕಾವ್ಯದೆಗಳನ್ನು ಮುಟ್ಟಿದ,ನಮ್ಮ ಅಂತರಾಳವನ್ನು ತಟ್ಟುವ,ಕವಿ ಸತೀಶ ಕುಲಕರ್ಣಿ ಅವರ ಆಯ್ದ ಕವಿತೆಗಳ ಸಂಕಲನ ‘ಸಮಯಾಂತರ’ ಮೊಗಸಾಲೆ ಪ್ರಕಾಶನದಲ್ಲಿ ಪ್ರಕಟವಾದ -೨೦೧೩ ಕೃತಿ ಹಲವೂ ಗಟ್ಟಿ ಕವಿತೆಗಳ ಗುಚ್ಛ “ರಕ್ತಗಾಲಿನ ನಮ್ಮಪಾಲಿನ/ ಹಾಡ ಬರೆಯತೇವ /ನೆಲಕ ಹಾಡ ಬರೆಯತೇವ ಎನ್ನುತ್ತಲೆ ಸತೀಶರು ನೆಲದ ಜನರ ನಾಡಿ ಮಿಡಿತದಿಂದ ರೂಪುಗೊಂಡು ಕಾವ್ಯ ನೆಲಕೆ ಸಂಕಟವೊದಗಿದಾಗ ಸತೀಶರ ಕಾವ್ಯ ಹೋರಾಟದ […]

ಹೇಳು ಸಿವನೆ

ಕವಿತೆ ಹೇಳು ಸಿವನೆ ಸುವಿಧಾ ಹಡಿನಬಾಳ ೧ ಜಗವ ಕಾಯುವಜಗದೊಡೆಯನಿಗೆರಕ್ತದಾಹವೆಂಬ ಭ್ರಮೆಯನಂಬಬೇಕೆ ಸಿವನೆ? ೨ ಹೆತ್ತ ತಾಯಿಮುದ್ದು ಮಡದಿಮಮತೆಯ ಕೂಸುಹೆಣ್ಣೇ ಆದರೂ ಅನ್ಯರಮೇಲೆ ಅತ್ಯಾಚಾರ ಗೈವಗಂಡು ಕಾಮಿಯ ಎದೆಯಲ್ಲಿಕರುಣವಿಲ್ಲವೆ ಸಿವನೆ? ೩ ತುತ್ತಿನ ಚೀಲ ತುಂಬಲುಗೇಣುದ್ದ ದೇಹವ ಮುಚ್ಚಲುಬೆಚ್ಚನೆಯ ಸೂರು ಹೊಂದಲುನೆಮ್ಮದಿಯ ಬದುಕ ಬಾಳಲುಕೋಟಿ ಕೋಟಿ ದುಡ್ಡುಆಸ್ತಿ ಬೇಕೆ ಸಿವನೆ? ೪ ಮೈಯ ರಕ್ತ ಒಂದೇಕುಡಿವ ಜಲವು ಒಂದೇತಿನ್ನುವ ಅನ್ನವೊಂದೇಪೊರೆವ ಧರಣಿಯೊಂದೇಮತ್ತೆ ನಾನು ನೀನುಅವನು ಅವಳುಮೇಲು ಕೀಳುಹೇಗೆ ಸಿವನೆ? ೫ ಹುಟ್ಟಿ ಬಂದಾಗಿದೆಚೆಂದ ಬಾಳು ಮುಂದಿದೆಹಮ್ಮು ಬಿಮ್ಮು […]

Back To Top