Day: February 19, 2021

ಸಲೀಂ ಅವರ ಕಥೆಗಳು

ಇದು ನನಸಾಗುವ ಕನಸೆಂಬುದು ಕವಿ, ಕಥೆಗಾರರ ಭಾವನೆಯಾಗಿದೆ. ಭಾಷೆ, ಧರ್ಮಗಳ ಸರಿ ಪ್ರಜ್ಞೆ ಇರುವವರ ಹೃದಯ ಮಿಡಿತವಾಗಿದೆ. ಈ ಭಾವನೆಗಳು ವಸ್ತುವಾಗುಳ್ಳ ಭಾರತೀಯ ಭಾಷೆಗಳಲ್ಲಿನ ಕಥೆಗಳನ್ನು ಸಂಕಲಿಸಿದರೆ ಅನೇಕ ಸಂಪುಟಗಳು ನಮಗೆ ಸಿಗುತ್ತದೆ. ಈ ನಿಟ್ಟಿನ ಚಲನೆಯಲ್ಲಿ ತೆಲುಗು ಕಥೆಗಳು ನಮ್ಮ ಮುಂದೆ ತೆರೆದುಕೊಳ್ಳುತ್ತವೆ.

ಹಾವೇರಿಯಾಂವ್

ಪುಸ್ತಕ ಸಂಗಾತಿ ಹಾವೇರಿಯಾಂವ್ ದ್ವೇಷ, ಅಸೂಯೆಗಳಿಲ್ಲದೆ ಜೀವನ ಪ್ರೀತಿ ತೋರಿಸುವ ‘ಹಾವೇರಿಯಾಂವ್’ ವನ್ಯಜೀವಿ ಛಾಯಾಗ್ರಾಹಕ, ಕವಿಯೂ ಆಗಿರುವ ಮಾಲತೇಶ ಅಂಗೂರ ಮೂರು ದಶಕಗಳಿಂದ ಹಾವೇರಿಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಇತ್ತೀಚಿಗೆ ತಮ್ಮ ಅಂಕಣ ಬರಹಗಳ “ಹಾವೇರಿಯಾಂವ್’’ ಪುಸ್ತಕ ಹೊರ ತಂದಿದ್ದಾರೆ. ಟಿ.ಕೆ.ತ್ಯಾಗರಾಜರ ಸಂಪಾದಕತ್ವದಲ್ಲಿ ಬರುತ್ತಿದ್ದ ‘ಡೆಕ್ಕನ್ ನ್ಯೂಸ್’ ಪತ್ರಿಕೆಯಲ್ಲಿ ಪ್ರಕಟಿಸುತ್ತಿದ್ದ ‘ಕಾಕಾ ಕಾಲಮ್’ ಅಂಕಣ ಬರಹಗಳ ಸಂಕಲನವೇ ಈ ‘ಹಾವೇರಿಯಾಂವ್’. ಈ ಸಂಕಲನದಲ್ಲಿ ಒಟ್ಟು ೪೪ ಲೇಖನಗಳಿವೆ. ನಮ್ಮ ಸಮಾಜದ ಅಂಕುಡೊಂಕುಗಳನ್ನು ಜನರೆದುರು ತೆರೆದಿಡಲು ತಮ್ಮದೇ […]

ನಾನೊಂದು… ದ್ವಂದ್ವ.!?

ಅಮೃತ ಅರ್ಪಿಸಿದಾಕ್ಷಣವೇ
ವಿಷ ಕಕ್ಕಬಲ್ಲ ಕಾರ್ಕೂಟಕನೂ ನಾ..!
ಕಾರಣ ನಾ ದ್ವಂದ್ವ.!!
ಹಾಗಾಗಿ ಎಚ್ಚರದಿಂದ ಇರು ನೀ
ನನಗೆ ಅಪರಿಮಿತ ಮುಖವಾಡಗಳಿವೆ!!!

Back To Top