Month: March 2021

ಜೋಗದ ಸಿರಿ ಬೆಳಕಿನಲ್ಲಿ

ಪುನರ್ವಸು’ ನಿಸ್ಸಂಶಯವಾಗಿ ನಾನು ಓದಿದ ಶ್ರೇಷ್ಠ ಕೃತಿಗಳಲ್ಲಿ ಒಂದು. ಶರಾವತಿ ವಿದ್ಯುತ್ ಯೋಜನೆ – ಜೋಗ್ ಪ್ರಾಜೆಕ್ಟ್ ಕುರಿತಾದ ಈ ಕಾದಂಬರಿ ನಮಗೆ ತಿಳಿದಿರದ ಬಹಳಷ್ಟು ವಿಷಯಗಳನ್ನು ಮನದಟ್ಟು ಮಾಡಿಸುತ್ತದೆ.

‘ ರೂಮಿ ನಿನ್ನ ಸೆರಗಿನಲ್ಲಿ…. ‘

ಕಾರಣ
ನಮಗೆ ದುರುದ್ದೇಶವೇ ಇರಲಿಲ್ಲ
…… ಮೂರ್ಖ ಮನುಷ್ಯರಿಗೆ ಪ್ರೀತಿ ಅರ್ಥವಾಗುವುದಿಲ್ಲ;

ಕವಿತೆಯೇ ಎಚ್ಚರ, ಇದು ಅತ್ಯಾಚಾರಿಗಳ ಕಾಲ..

ತಾಯೇ,
ಎದೆಗೆ ತಟ್ಟಿದ ನೋವ
ತುದಿ ಬೆರಳಿಗಂಟಿಸಿಕೊಂಡು ಬದುಕಿ ಬಿಡು
ನಿಜದ ಕೆಂಡವ ಉಡಿಯೊಳಗಲ್ಲಲ್ಲ
ಅಂಗೈಯೊಳಗಿಟ್ಟುಕೊಂಡು ಉಸಿರಾಡು

ಪ್ರಾರ್ಥಿಸುತ್ತಲೇ ಇದ್ದೇನೆ

ಕವಿತೆ ಪ್ರಾರ್ಥಿಸುತ್ತಲೇ ಇದ್ದೇನೆ ವಿಜಯಶ್ರೀ ಹಾಲಾಡಿ ಭುಜದ ಮೇಲೊಂದು ನವಿರುರೆಕ್ಕೆ ಮೂಡಿದ್ದರೆ ಹಾರಿಬರುತ್ತಿದ್ದೆ ಬೆಟ್ಟಗಳ ದಾಟಿ….ಗುಟುಕು ತಿನಿಸಿ ಕೊಕ್ಕಿನಮೊನೆಯಿಂದ ಗರಿಗರಿಗಳನೇವರಿಸಿ ಹಿತಗೊಳಿಸಿಹಗಲ ಹಾಡು ಕತ್ತಲ ಪಾಡಿಗೆಕಿವಿಯಾನಿಸಿ ಎದೆಯಾನಿಸಿನಿರಾಳಗೊಳ್ಳುತಿದ್ದೆ ಕತ್ತಿಗೆಕತ್ತೂರಿ, ಹದ್ದಿನ ಕಣ್ಣು ತಪ್ಪಿಸಿ ಮನಸಿನ ರೆಕ್ಕೆಗಳೋಪಟಪಟನೆ ಬಡಿಬಡಿದುದೂರ ದೂರ ತೇಲಿಹೋಗಲುಹವಣಿಸುತ್ತವೆ- ಕ್ರಮಿಸುತ್ತವೆಅರೆದಾರಿ, ಬಿರುಬೇಸಗೆಯವಸಂತದ ಹೂ ನೆರಳಿನಲಿಗಪ್ಪನೆ ಮರಳುತ್ತವೆಕಸಿವಿಸಿಯ ತಂಗಾಳಿಯಲಿ ಅಲ್ಲಿ ನಿನ್ನೂರಿನಲೂ ಕೋಗಿಲೆಕೂಗಿ ಕೂಗಿ ದಣಿದಿರಬಹುದುಸಂಜೆಯ ಏಕಾಂತ ನಡಿಗೆಯಲಿಹೂಗಳು ಬಾಡಿ ಉದುರಿರಬಹುದುಅರಳಲಾರದ ಮರಳಲಾರದಹುಸಿಮೊಗ್ಗುಗಳ ಚಡಪಡಿಕೆನಿನ್ನನೂ ತಾಕುತ್ತಿರಬಹುದು… ಈ ಇರುಳು ಧುತ್ತನೆರೆಕ್ಕೆಗಳು ಹುಟ್ಟಿ ಬಿಡಬಾರದೇಕೆನಿನಗೊಂದು ನನಗೊಂದುಪ್ರಾರ್ಥಿಸುತ್ತಲೇ ಇದ್ದೇನೆಎಂದಿನಿಂದಲೂಕಡಲಕಣ್ಣ ಬುವಿಯ […]

ಪರಿಷತ್ತಿಗೆ ಚುನಾವಣೆ

ವಿಶೇಷ ಲೇಖನ ಕನ್ನಡ ಘಟಾನುಘಟಿಗಳ ಪ್ರಚಾರ ಶುರು..! ಕನ್ನಡ ನಾಡು-ನುಡಿ, ನೆಲ-ಜಲ, ಸಂಸ್ಕøತಿಯ ಉಳಿವು ಹಾಗೂ ಕನ್ನಡತನದ ಸಾಕಾರದ ಮೂಲಧ್ಯೇಯದೊಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಇಚ್ಛಾಶಕ್ತಿಯೊಂದಿಗೆ ಉದಯಿಸಿದ್ದೇ ಕನ್ನಡ ಸಾಹಿತ್ಯ ಪರಿಷತ್. ಪರಿಷತ್ತಿನ ಆರಂಭ ಕಾಲದಿಂದಲೂ 1940 ರವರೆಗೂ ಅಧ್ಯಕ್ಷರನ್ನು ಅವರ ಸಾಹಿತ್ಯ, ಕನ್ನಡ ನಾಡು-ನುಡಿಯ ಬಗೆಗಿನ ಸೇವೆ, ಬದ್ಧತೆಯನ್ನು ಪರಿಗಣಿಸಿ ಸರ್ವಾನುಮತದಿಂದ ಆಯ್ಕೆ ಮಾಡಲಾಗುತ್ತಿತ್ತು. ಆ ನಂತರವೇ ಪರಿಷತ್ತಿಗೂ ಚುನಾವಣೆಯ ಪದ್ಧತಿ ಜಾರಿಗೊಂಡಿತು. ತಿರುಮಲೆ ತಾತಾಚಾರ್ಯ ಶರ್ಮ, ಡಾ.ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್.ಮೂರ್ತಿರಾವ್, ಜಿ.ವೆಂಕಟಸುಬ್ಬಯ್ಯ, […]

ದೇವಯಾನಿ ಅವರ ಹೊಸ ಅಂಕಣ-ದೀಪದ ನುಡಿ-ಯ ಮೊದಲ ಕಂತು……
ಕಾಲಕ್ಕಾವ ಹಂಗಿದೆ? ಅದು ನಿರ್ಲಿಪ್ತ..ಯಾರ ಹಂಗಿಗೂ ಒಳಗಾಗದೆ ತನ್ನಷ್ಟಕ್ಕೆ ತಾನು ಓಡುತ್ತಲೇ ಇರುತ್ತದೆ. ಆಗಾಗ ತನ್ನ ಜೋಳಿಗೆಯಿಂದ ಇತಿಹಾಸದ ಪುಟಗಳಲ್ಲಿನ ಚಿತ್ರಗಳನ್ನ ತೋರಿಸುತ್ತಲೇ ಎಲ್ಲರನ್ನೂ ಎಚ್ಚರಿಸುತ್ತಾ ಮುಂದೆ ಸಾಗುತ್ತದೆ

Back To Top