Day: March 23, 2021

ಅವಳು

ಎಂ.ಆರ್.ಅನಸೂಯಾ ಅವಳ ಬಗ್ಗೆ ಬರೆಯುತ್ತಾರೆ
ಶೀತಲ ಕ್ರೌರ್ಯದ ಪ್ರತಿಕೃತಿಯಾದವನತ್ತ
ತಾಳಿದಳು ತಣ್ಣಗಿನ ನಿರ್ಲಕ್ಷ್ಯ

ನಾನು ಓದಿದ ಪುಸ್ತಕ

“ಐ ಕಾಂಟ್ ಬ್ರೀದ್” ಕವನ ಸಂಕಲನವು ಮೌಲಿಕವಾಗಿದೆ.ಬದುಕಿನ ಮರ್ಮವನು ತಿಳಿಸುವ,ನಯನಾಜೂಕಿನ ಕ್ರಾಂತಿ ಬಿಂಬಿಸಿದಂತೆ ಮಹೇಶ ಬಳ್ಳಾರಿ ಇವರ ವಿನಯ ಗುಣಗಳು ಇಲ್ಲಿ ಮೆರೆದಿವೆ

ಸೇಹ ಗಜಲ್

ವ್ಯಾಪಾರವು ಬೇಕು ಕೊಡು-ಕೊಳ್ಳುವಿಕೆಯ ಬದುಕಿಗೆ
ವ್ಯವಹಾರದಿ ತಕ್ಕಡಿ ಹಿಡಿದು ಸೆಳೆಯುವುದು ಪ್ರೀತಿಯೆ…

ಅಕ್ಕ, ಲಲ್ಲಾ, ರಾಬಿಯಾ..!

ಲೇಖನ ಅಕ್ಕ, ಲಲ್ಲಾ, ರಾಬಿಯಾ..! ಕೆ.ಶಿವು.ಲಕ್ಕಣ್ಣವರ ಹೆಣ್ತನ ಸಹಜವಾಗಿ ಅಧ್ಯಾತ್ಮ ಪ್ರವೃತ್ತಿಯನ್ನು ಹೊಂದಿರುವಂಥದ್ದು. ಹೆಣ್ತನ ಅಂದರೆ ಹೆಣ್ಣಿನ ದೇಹವಲ್ಲ, ಹೆಣ್ಣಿನ ಭಾವ. ಆದ್ದರಿಂದಲೇ ಗಂಡು ಆಧ್ಯಾತ್ಮಿಕ ಸಾಧನೆ ಮಾಡಬೇಕೆಂದರೆ ಆತ ಹೆಣ್ತನವನ್ನು ರೂಢಿಸಿಕೊಳ್ಳಲೇಬೇಕಾಗುತ್ತದೆ. ಆದರೆ ಹೆಣ್ಣು ಹೆಚ್ಚು ಕಷ್ಟವಿಲ್ಲದೇ ಸಹಜವಾಗಿ ತನ್ನ ಅಂತರಂಗವನ್ನು ಕಂಡುಕೊಂಡು ಸಾಧಕಿಯಾಗುತ್ತಾಳೆ.     ಏಕೋ ಏನೋ ದಿನದ ಯಾವುದೇ ಕುಷಿಯ ಪ್ರಯುಕ್ತ ಇಲ್ಲಿ ಮೂವರು ಅಧ್ಯಾತ್ಮ ಸಾಧಕಿಯರ ಚಿಕ್ಕ ರಚನೆಗಳನ್ನು ನೀಡಲಾಗಿದೆ..! # ಅಕ್ಕಮಹಾದೇವಿ …………………… ಅಯ್ಯಾ, ಸರ್ವಮೂಲಹಂಕಾರವಿಡಿದು ಕುಲಭ್ರಮೆ ಲಭ್ರಮೆ ಜಾತಿಭ್ರಮೆ, ನಾಮ […]

ಅಂಕಣ

ತೊಡೆ ತಟ್ಟಿ ಎದೆಯುಬ್ಬಿ
ನುಗ್ಗಿದಾಗ ಹಿಡಿದೆಳೆದರು
ಹಾರಿ ಬಿದ್ದ ಮಧ್ಯದ ಗೆರೆ ಮುಟ್ಟಿ.. ಎರಡು ಎಡದರ್ಧದ
ಅಂಕಣದ ಆಟಕರು ಔಟ್..

Back To Top