Day: March 27, 2021

ಕವಿತೆ ನಕ್ಕಿತು

ಕನ್ನಡಿ ಹಿಡಿದೆ
ಕವಿತೆ ಪಕಪಕ ನಕ್ಕಿತು
ನನಗೆ ಕನ್ನಡಿಯ
ಹಂಗೇ ಎಂದು
ಮುಖ ತಿರುಗಿಸಿತು

ಅಂಕಣ ಬರಹ . ರಾಮಕೃಷ್ಣ ಗುಂದಿ ಅವರ ಆತ್ಮಕಥೆ—18 ಆತ್ಮಾನುಸಂಧಾನ ಆಡುಂಬೊಲದಿಂದ ಅನ್ನದೇಗುಲಕ್ಕೆ! ನಾಡು ಮಾಸ್ಕೇರಿಯಲ್ಲಿ ಕಳೆದ ಪ್ರಾಥಮಿಕ ಶಿಕ್ಷಣದ ಕಾಲಾವಧಿ ಹಲವು ಬಗೆಯ ಜೀವನಾನುಭವಗಳಿಗೆ ಕಾರಣವಾಯಿತು. ಕೇರಿಯ ಯಾವ ಮನೆಯಲ್ಲಿ ಯಾರೂ ಹೊಟ್ಟೆ ತುಂಬ ಉಂಡೆವೆಂಬ ಸಂತೃಪ್ತಿಯನ್ನು ಕಾಣದಿದ್ದರೂ ಅಪರಿಮಿತವಾದ ಜೀವನೋತ್ಸಾಹಕ್ಕೆ ಕೊರತೆಯೆಂಬುದೇ ಇರಲಿಲ್ಲ. ಅಸ್ಪ್ರಶ್ಯತೆಯ ಬಗ್ಗಡವೊಂದು ಜಾತಿಗೇ ಅಂಟಿಕೊಂಡಿದ್ದರೂ ಅದನ್ನು ಅಷ್ಟೊಂದು ಗಂಭೀರವಾಗಿ ನಾವೆಂದೂ ಪರಿಗಣಿಸಲಿಲ್ಲ. ಊರಿನ ದೇವಾಲಯಗಳಿಗೆ ಹೋದರೆ ಕಂಪೌಂಡಿನ ಆಚೆಯೇ ನಮ್ಮ ನೆಲೆಯೆಂಬ ಅರಿವು ಮಕ್ಕಳಾದ ನಮಗೂ ಇತ್ತು. ಚಹಾದಂಗಡಿಗಳಲ್ಲಿ ಬೇಲಿಯ […]

Back To Top