Month: April 2021

2017 ರಲ್ಲಿ ಸೃಷ್ಟಿಯಾದ ಸಂಪತ್ತಿನ ಶೇ.73 ರಷ್ಟು ಪಾಲು ಶೇ.1 ರಷ್ಟು ಸಿರಿವಂತರು ಹಂಚಿಕೊಂಡಿದ್ದರೆ, ಭಾರತದ ಅತಿಬಡತನದಲ್ಲಿರುವ ಶೇ.50 ರಷ್ಟು ಜನಸಂಖ್ಯೆ (67 ಕೋಟಿ ಭಾರತೀಯರು) ಕೇವಲ ಶೇ.1ರಷ್ಟು ಸಂಪತ್ತು ಹೆಚ್ಚಳವನ್ನು ಕಂಡಿದ್ದಾರೆಂದು ವರದಿಯಾಗಿದೆ.

ಅಸ್ಪೃಶ್ಯರಾಗಿದ್ದೇವೆ!

ನಾವೆಲ್ಲರೂ ಈಗ ಸಮಾನರಾಗಿದ್ದೇವೆ
ನಾಲ್ಕು ಗೋಡೆಗಳ ನಡುವೆ ಬಂಧಿಗಳಾಗಿದ್ದೇವೆ
ನಮ್ಮ ತಪ್ಪಿಲ್ಲದೆಯೂ, ಬೇರೊಬ್ಬರ ತಪ್ಪಿಗೆ ಶಿಕ್ಷೆಯನ್ನು ಅನುಭವಿಸುವ ಬಲಿಪಶುಗಳಾಗಿದ್ದೇವೆ

ಕೆಸರುಂಡ ಕೈಗಳಿವು ಮೊಸರಿನ ಸಂಗವ ತೊರೆದಿವೆ
ನಿಟ್ಟುಸಿರ ತಾಪ ಕೊನರುತ್ತಿದೆ ಬಿರುಕು ಬಿಟ್ಟ ಪಾದದಲಿ

ಬೆಳೆದ ಬೆಳೆಗೆ ಈಗಲಾದರೂ ಬೆಲೆ ಬರುವುದೆಂದು ಕಾದಿದ್ದೇನೆ
ಕಷ್ಟ ಕೋಟಲೆ ಆಗಲಾದರೂ ಕಳೆವುದೆಂದು ನಿರೀಕ್ಷಿಸಿದ್ದೇನೆ

ರೈತ ಗಜಲ್ ಸಾವು ಸೋಯಿ ಯಾಗಿದೆ ಮನೆಯ ಹೊರಗೆ ಬಂದ ನೋಡುನಭದಿ ತೂತು ಆಗಿದೆ ನೀ ಬೀದಿಗಿಳಿದು ನೋಡು ಕೋಣೆ ಯಲ್ಲಿ ಕುಳಿತರೆ ರೈತ ಅರೆಯ ಬಹುದಾ ಮಳ್ಳಿಬೆವರಿನಿಂದ ತನ ತನು ನೀ ಝಳಕ್ ಮಾಡಿ ನೋಡು ಸುದ್ದಿಯ ನೀನು ಸಾಲು ಬರಿ ಸಾಲು ನಿನ್ನ ಪಾಲುಬೆಲೆ ಎಲ್ಲಿ ರೈತನಿಗೆ ನೀ ಮಾತ ನಾಡಿ ನೋಡು ಬೆನ್ನೆಲಬು ನಮ್ಮ ದೇಶದ ನೇಣಿಗೆ ಇನ್ನು ಶರಣ್ಆ ದೇವರಿಗೆ ನಿನ್ನ ಶರಣಾರ್ಥಿ ಯಾಗಿ ನೋಡು ಬಂಧಿಸ್ಥ ಗರ್ಭಗುಡಿಯ ಭಗವಂತನಿಗೆ ಉಳಿಸುತೆರಿ […]

ಬಾಯ್ಬಿಟ ವಂಸುಧರೆಯ ಕಂಡ ಸೂರ್ಯ ಸಂಭ್ರಮಿಸುತಿಹನು ಒಳಗೊಳಗೆ
ಬೆವರು ಬತ್ತುವ ಮುನ್ನ ಆಸೆ ಚಿಗುರೊಡೆಯಬಹುದೇನೋ ನೋಡಿ ಬರುವೆ

ಬರೀ ಮಾತಲ್ಲೇ ನಮ್ಮನ್ನು ಅಟ್ಟ ಹತ್ತಿಸಿ ಆಟ ನೋಡುತ್ತಿದ್ದಾರೆ ಜನ.
ಇರುಳು ಶಶಿಯ ನಗು ನೋಡಿಯೇ ಸಮಾಧಾನ ಪಡುತ್ತಿರುವ ನಾ ಬಡರೈತ

Back To Top