Day: April 27, 2021

ವಸುಂಧರಾ ಕದಲೂರು ಹೊಸ ಅಂಕಣ ‘ತೊರೆಯ ಹರಿವು’

ಸಮೂಹ ಪ್ರಜ್ಞೆ ಜಾಗೃತವಾಗಬೇಕಾದರೆ, ಸಾಮಾಜಿಕರ ವೈಯಕ್ತಿಕವಾದ ನಿಲವುಗಳು ಸ್ಪಷ್ಟವಾಗಿರಬೇಕು. ತರ್ಕಬದ್ಧವಾಗಿರಬೇಕು. ದೈನಂದಿನ ವಿವರಗಳಲ್ಲಿ ವಿಜ್ಞಾನವನ್ನು ಕೇವಲ ಉಪಯೋಗಿತ ಉಪಕರಣಗಳಿಗೆ ಸೀಮಿತಗೊಳಿಸಿಕೊಳ್ಳದೇ, ವಿವೇಚನೆಗೆ ಮೂಲ ಇಂಧನವಾಗಿಸಿ ಕೊಳ್ಳಬೇಕು

ಆತ್ಮಸಖಿ ಅಕ್ಕಾ

ಆತ್ಮಸಖಿ ಅಕ್ಕಾ ಸುಮಾವೀಣಾ ಆತ್ಮಸಖಿ ನೀ.. ಅಕ್ಕಾಮಹಾಮನೆಯ ಮಹಾದೇವಿನೀ ವಸುಂಧರೆಯ ಆತ್ಮಸಖಿ!ಸಾವಿಲ್ಲದ ಸೀಮೆಯಿಲ್ಲದ ಮಲ್ಲ್ಲಿಕನಿಗೊಲಿದನಿನ್ನ ಸೀಮಾತೀತ ಭಾವಕ್ಕೆ ಜಗವೇ…ಜಗವೆ ಬಾರಿಸುತಿದೆ ಜಂಗಮದ ಗಂಟೆಯನು!ಸ್ತ್ರೀಕುಲವ ನೋಡುವ ಸೀಮೆಯಬದಲಾಯಿಸಿದ ನೀ ನಮ್ಮ ಆತ್ಮ ಸಖೀ!ನಿತ್ಯ ಸ್ಮರಣಕೆ ಬಂದು ನಿಲುವ ಮಹಾದೇವಿ ನೀಅಕ್ಕಾ.. ಮಹಾದೇವನಾ ಮಹಾದೇವಿಗಂಡುಹೆಣ್ಣೆಂಬ ಸೂತಕ ಕಳೆದ ಸೌಖ್ಯ ದೇವಿ!ನರನಾರೀ ಹೃದಯಗಳ ಪತಿತಭಾವದಿಂದಲೇಭಾಂಧವ್ಯ ಬೆಸೆದ ನೀ ಶರಣೆಯರ ಆತ್ಮಸಖೀ!ಸ್ತ್ರೀಕುಲದ ಸಚಿಜೀವಿನಿ. ಹೂವ ತರುವರಮನೆಗೆ ಹುಲ್ಲ ತಾರದ ನಿನ್ನ ಸೌಧರ್ಮಿಕಕೆಯಆ ಹೊನ್ನುಡಿ ನಮಗೆ ಬೆನ್ನುಡಿ,ಚೆನ್ನುಡಿ!ಆತ್ಮಬಲಕ್ಕೆ ಸಾಕ್ಷಿಯಾದ ಅಕ್ಕಾ ನೀಆತ್ಮಸಂವರ್ಧನೆಯ ತವನಿಧಿ, ಲೋಕಬಂಧುಗಳ […]

ಜಗದ ಜ್ಯೋತಿ

ಜಗದ ಜ್ಯೋತಿ ರೇಮಾಸಂ ದಂಡಿ ಕಟ್ಟದೇ ಮಾಡಿಕೊಂಡೆಯಲ್ಲಕೊರಳಿಗೆ ತಾಳಿಯನೂ ಬಿಗಿಯಲಿಲ್ಲಮೈಗೆ ಅರಿಶಿಣ ಮೆತ್ತಿಕೊಳ್ಳಲಿಲ್ಲಮದುವೆಯ ಹಂದರವು ಹರಿವಿರಲಿಲ್ಲಹೊಸ ಇತಿಹಾಸವ ಸೃಷ್ಟಿಸಿಬಿಟ್ಟೆಯಲ್ಲ ಸಮಾನತೆಗಾಗಿ ಧರಣಿ ಹೂಡದೆಹೆಣ್ಣೆಂದು ಅವಕಾಶವಾದಿಯಾಗದೆಅಲ್ಲಮರ ಮಂಟಪದ ಜ್ಯೋತಿಯಾದೆಉಡತಡಿ ಉಡುಗೊರೆಯಾಗಿ ಉದಯಿಸಿದೆಕದಳಿಗೆ ಕರ್ಪುರದಂತೆ ಅರ್ಪಿತಳಾದೆ ನೀ ಶರಣ ಚಳುವಳಿಯ ಚೇತನಅಲ್ಲಮರ ಸಮ ಸಂವೇದನಶೀಲಳುಅನುಭಾವಿಯುಕ್ತ ಮೇರು ಸಾಹಿತಿವಿಶಿಷ್ಟ ವೈಚಾರಿಕ ಮೌಲಿಕ ವಚನಗಾರ್ತಿಕನ್ನಡದ ಪ್ರಥಮ ಬಂಡಾಯ ಕವಯತ್ರಿ ಸಾರಿದೆ ಜಗದ ಕಣ್ಣು ಬೆತ್ತಲಾಗಿದೆಮನವು ಚಂಚಲದಿ ಬೆತ್ತಲಾಗಿದೆಇಷ್ಟ ಕಾಮ್ಯಗಳಡಿ ಸಿಕ್ಕಿಕೊಂಡಿದೆಭೌತಿಕ ಭೋಗ ಬಂಧನದಲಿದೆಯಂದೆಜಗದ ಬೆತ್ತಲ ನೀ ಸ್ವತಃ ತೋರಿದೆ ಭೋಗ ಜೀವನದ ಬಲಿದಾನಕರ್ಮಠ […]

ಗಜಲ್

ಅಕ್ಕಮಹಾದೇವಿ ಜನುಮದಿನದ ವಿಶೇಷ ಗಜಲ್ ಪ್ರಭಾವತಿ ಎಸ್ ದೇಸಾಯಿ ಮಾಯಾ ಮೋಹದ ಬಟ್ಟೆಯನು ಕಳಚಿ ಎಸೆದವಳುವೈರಾಗ್ಯದ ಬಟ್ಟೆಯನು ಅರಸುತ್ತಾ ಹೊರಟವಳು ಅರಮನೆಯ ವೈಭವದ ಸುಖ ದಿಕ್ಕರಿಸಿದವಳುಭವದ ಸುಳಿಗೆ ಸಿಲುಕದೆ ಬಯಲಲಿ ಒಂದಾದವಳು ಹಸಿವು ತೃಷೆ ಭಾದೆಗಳನು ಕಪೂ೯ರದಂತೆ ದಹಿಸಿದವಳುಅಂಗ ಚೇಷ್ಟೆ ಕಾಮ ಕ್ರೋಧ ಗಳ ಕವಚ ಕಳಿಚಿದವಳು ಜಗ ನಿಮಿ೯ಸಿದ ಮೌಢ್ಯ ಬೇಲಿಯನು ದಾಟಿದವಳುಸ್ತ್ರೀ ಸಂಕುಲನಕೆ ಆತ್ಮಸ್ಥೈರ್ಯ ತುಂಬಿದವಳು ಶರಣ ಸಮೋಹದಲಿ ಅಗ್ರ ರತ್ನವಾಗಿ ಬೆಳಗಿದವಳುನಿರಾಕಾರನ ಪಡೆಯಲು ಸರ್ವವನು ತ್ಯಜಿಸಿದವಳು ಅಲ್ಲಮನ ಪ್ರಶ್ನೆಗೆ ಉತ್ತರಿಸಿ ಲೋಕ ಗೆದ್ದವಳುಸಾವಿಲ್ಲದ […]

ನಾವು ನಿಮ್ಮ ಭಕ್ತರು

ಕವಿತೆ ನಾವು ನಿಮ್ಮ ಭಕ್ತರು ಶಿವರಾಜ್.ಡಿ ನಾವು ನಿಮ್ಮ ಭಕ್ತರುನೀವು ಕಟ್ಟುವ ಪುತ್ಥಳಿಗಳಿಗೆ,ಕ್ರೀಡಾಂಗಣಗಳಿಗೆ,ಮಹಲುಗಳಿಗೆದೇಶಭಕ್ತರ ಹೆಸರಿಡಲುಹೋರಾಟ ಮಾಡುತ್ತೇವೆ. ನಾವು ನಿಮ್ಮ ಭಕ್ತರುನಿಮ್ಮ ದೇಶಭಕ್ತಿಯ ಮಾತುಗಳಿಗೆಅಚ್ಚೆ ದಿನದ ಆಡಂಬರದ ಸುದ್ದಿಗಳಿಗೆಬಂಗಾರದ ಕಿವಿಯಾಗುತ್ತೇವೆ. ನಾವು ನಿಮ್ಮ ಭಕ್ತರುಪೆಟ್ರೋಲ್, ಡೀಸೆಲ್, ದಿನಸಿಧಾನ್ಯಗಳ ಬೆಲೆ ಏರಿದರೂದುಬಾರಿ ಜಿಎಸ್ಟಿ ತೆರಿಗೆ ಕಟ್ಟುತ್ತೇವೆ. ನಾವು ನಿಮ್ಮ ಭಕ್ತರುಚಪ್ಪಾಳೆ ತಟ್ಟುತ್ತೇವೆ,ಗಂಟೆ ಬಡಿಯುತ್ತೇವೆಕ್ಯಾಂಡಲ್ ಹಚ್ಚಿ ಕರೋನಾ ಓಡಿಸುತ್ತೇವೆ. ನಾವು ನಿಮ್ಮ ಭಕ್ತರುಆಕ್ಸಿಜನ್ ಕೊರತೆಯಾದರೂಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಹೋದರುನಗು ನಗುತ್ತಾ ಸಾಯುತ್ತೇವೆ. ನಾವು ನಿಮ್ಮ ಭಕ್ತರುನಿಮ್ಮ ಮನದ ಮಾತು ಕೇಳುತ್ತಾನಿಮ್ಮನ್ನು ಆರಾಧಿಸುತ್ತೇವೆನೀವು […]

ನನ್ನದೇ ಎಲ್ಲ ನನ್ನವರೆ ಎಲ್ಲ

ಕವಿತೆ ನನ್ನದೇ ಎಲ್ಲ ನನ್ನವರೆ ಎಲ್ಲ ಚೈತ್ರಾ ತಿಪ್ಪೇಸ್ವಾಮಿ ನಾನು ನನ್ನದೆಲ್ಲ ನನ್ನದುನನ್ನ ಬಳಿಯಿರುವವರೆಲ್ಲನನ್ನವರೆಂಬ ಭಾವ ನಿನ್ನದು ಹೆಣ್ಣೇ ಒ ಹೆಣ್ಣೇಜೀವ ತುಂಬಿ ಭುವಿಗೆ ತಂದತಂದೆ ತಾಯಿ ನನ್ನವರುತಾಯಿ ಮಡಿಲ ಹಂಚಿಕೊಂಡಅಗ್ರಜ ಅನುಜರೆಲ್ಲ ನನ್ನವರುಕುಲ ಬಂಧು ಬಳಗವೆಲ್ಲ ನನ್ನವರುಮನೋಮಂದಿರ ಅಂಗಳದಒಡನಾಡಿಗಳೆಲ್ಲ ನನ್ನವರುಜೀವನಕ್ಕೆ ಹೊಸ ಭಾಷ್ಯೆಬರೆದ ಸಂಗಾತಿ ನನ್ನವರುಹೊಸ ಜೀವನಕ್ಕೆ ಅಡಿಯಿಟ್ಟಮನೆಯೆಲ್ಲ ನನ್ನದುಮದುವೆ ಬಂಧ ಬೆಸೆದ ಮನೆಯಬಂಧು ಬಳಗವೆಲ್ಲ ನನ್ನವರುಬಸಿರ ತುಂಬಿ ಬಂದ ಜೀವ ನನ್ನದೆಮಮತೆಯ ಮಕ್ಕಳು ನನ್ನವರುನನ್ನವರು ನನ್ನವರು ಎಂದುನನ್ನವರಿಗಾಗಿ ಬದುಕಿದ ಜನನಿ…..ಮನೆಯ ಮಗುವಾಗಿ ಬಾಲಕಿಯಾಗಿ ಕುಲವಧುವಾಗಿ […]

ಮರಗಳ ಸ್ವಗತ ಸಾಂತ್ವಾನ

ಕವಿತೆ ಮರಗಳ ಸ್ವಗತ ಸಾಂತ್ವಾನ ಅಭಿಜ್ಞಾ ಪಿಎಮ್ ಗೌಡ ಹೇ ಮನುಜ.! ನಿನ್ನ ಸ್ವಾರ್ಥಕಾಗಿಪ್ರಕೃತಿಯನ್ನೆ ವಿಕೃತಿಗೈದುಇಳೆಯೊಡಲ ಬರಿದುಗೊಳಿಸಿಮಾರಣ ಹೋಮ ಮಾಡುತಧರೆಯ ಬಂಜರಾಗಿಸಿದ್ದು ನ್ಯಾಯವೆ.?ನಿನಗರಿವಿಲ್ಲದೆ ಅವಳೊಡಲನುಅಳಿವಿನಂಚಿನಲಿ ನಿಲ್ಲಿಸಿತರುಲತೆಗಳ ಕತ್ತನು ಹಿಚುಕಿಮಾರಾಟಕಿಳಿಸಿರುವೆಯಲ್ಲನೀನೆಂತಹ ಗೋಮುಖ ವ್ಯಾಘ್ರಿ.!! ಮೊಳಕೆಯಿಂದಿಡಿದು ಮರದವರೆಗೂಗಾಳಿ ನೆರಳು ನೀಡಿ ಮಳೆಯಲ್ಲಿಆಸರೆಯಾದರೆ ನನ್ನೆ ಕೊಂದುಅಹಂನ ಗದ್ದುಗೆಯಲಿ ತೇಲುತಿರುವೆಒಮ್ಮೆ ಯೋಚಿಸು ಓ.! ಮನುಜ…ಮಳೆಯಿಲ್ಲದೆ ಇಳೆ ಇರುವುದೆ.?ಇಳೆಯಿಲ್ಲದೆ ನೀನಿರುವೆಯಾ.?ನಿನ್ನ ಲಲಾಟಕೆ ನನ್ನೆ ಗುರಿಮಾಡಿರುವೆನಿನ್ನಾಟಿಕೆಯ ಅಲಂಕಾರಕೇಕೆನನ್ನ ಕಡಿದು ಮಾರಾಟಕಿಟ್ಟಿರುವೆ.? ಹವಾಮಾನ ವೈಪರಿತ್ಯಗಳುಂಟಾಗುವುದೆನಮ್ಮಿಂದ ಹೇ.!ಮನುಜ ನೀ ತಿಳಿಮಳೆ ಗಾಳಿ ನೀರಿನ ಉತ್ಪಾನ್ನದ ಮೂಲನಾವಲ್ಲವೇ.? ,ನಮ್ಮಿರುವಿಕೆಯಪ್ರಭಾವ ಮಳೆ […]

ತೆವಳುವುದನ್ನುಮರೆತ ನಾನು

ಕವಿತೆ ತೆವಳುವುದನ್ನುಮರೆತ ನಾನು ವಿಶ್ವನಾಥಎನ್. ನೇರಳಕಟ್ಟೆ ನಾನು ತೆವಳುತ್ತಾ ಸಾಗುತ್ತಿದ್ದೆ‘ಎದ್ದು ನಿಂತರೆ ಚೆನ್ನಾಗಿತ್ತು’ಎಂದರವರು ಎದ್ದು ನಿಂತೆಅವರ ಬಾಯಿಗಳು ಸದ್ದು ಮಾಡಿದವು‘ನಿಂತರೆಸಾಲದು, ನಡೆಯಬೇಕು’ ನಡೆಯುತ್ತಾ ಹೊರಟೆ ಮತ್ತುಎಡವಿದೆ‘ಎಡವದೆಯೇನಡೆ’ ಎಂಬ ಸಲಹೆ ಎಡವದೆಯೇ ನಡೆಯುವುದನ್ನು ರೂಢಿಸಿಕೊಂಡೆ‘ಈಜುವುದು ಗೊತ್ತಿಲ್ಲವಲ್ಲ ನಿನಗೆ?’ ಎಲುಬಿಲ್ಲದ ನಾಲಗೆಗಳು ನನ್ನ ಕಿವಿಗೆ ಮುತ್ತಿಕ್ಕಿದವು ಮೀನಿನ ಅಪ್ಪನಂತೆ ಈಜಿದೆಮತ್ತು ಅವರ ಮುಖ ನೋಡಿದೆಅವರೊಳಗಣ ಅತೃಪ್ತ ಆತ್ಮ ಪಿಸುಗುಟ್ಟಿತು‘ಹಾರಲಾರೆ ನೀನು’ ಸವಾಲೇ ರೆಕ್ಕೆಗಳಾದವು ನನಗೆಹಾರತೊಡಗಿದೆ ಮತ್ತುಹಾರುತ್ತಲೇ ಇದ್ದೆ ಕೆಳಗನ್ನು ನೋಡಿದರೆಮತ್ತೆ ತುಟಿಗಳ ಪಿಟಿಪಿಟಿ-‘ಈಗ ತೆವಳುನೀನು, ಸಾಧ್ಯವಾದರೆ’ ತೆವಳ ಹೊರಟ ನಾನೀಗ […]

Back To Top