Day: May 12, 2021

ಚಂದನ ಅವರ ಎರಡು ಕವಿತೆಗಳು

ನನ್ನ ಅಸ್ತಿತ್ವದ ಕೋಟೆಯನ್ನು
ಧ್ವಂಸ ಮಾಡಿದಾಗಲೆಲ್ಲ
ನಿನ್ನ ಪೂಜಿಪ ವೃಕ್ಷಸ್ಥಳವನ್ನು
ಮತ್ತಷ್ಟು ಕಲ್ಲಾಗಿಸುತ್ತಿದ್ದೇನೆ

ಬೆಂಗಾಡಾದ ಬದುಕಿನ ಕೊರಡು ಮತ್ತೆ ಕೊನರುತ್ತೆ

ಜೀವನದಿ ಶಾಂತವಾಗಿ ಹರಿಯುತ್ತಿದೆಯೆಂದು ನಾವಂದುಕೊಳ್ಳುವಾಗ ದೊಡ್ಡ ಸುಳಿ ಬಂದು ದೋಣಿ ಅಲ್ಲಾಡಿಸಿ ಬಿಡುತ್ತದೆ. ಬದುಕಿನ ಬಂಡಿ ನಿರಾಳವಾಗಿ ಸಾಗುತ್ತದೆ ಎನ್ನುತ್ತಿರುವಾಗಲೇ ವಿಧಿಗೆ ಅದನ್ನು ಸಹಿಸಲಾಗುವುದಿಲ್ಲ.ಅಂಥ ಪರಿಸ್ಥಿತಿಯಲ್ಲಿ ಇಕ್ಕಳದಲ್ಲಿ ಸಿಕ್ಕಂತೆ ಒದ್ದಾಡುವಂತಾಗುತ್ತದೆ.

ಗಜಲ್

ನಿರ್ಭಯದಿ ಉಸಿರಾಡುವ ದಿನಗಳು ಸೇರಿಹೋಗಿವೆ ಭೂತಕ್ಕೆ
ಕಾಲನ ತುಳಿತಕೆ ಸತ್ತವನೂ ಅರಸಲೇಬೇಕಿದೆ ಮಸಣದಿ ತಾವು

ಅಪ್ಪಾಜಿ ನೀಡಿದ ನವಿಲು ಗರಿ

ಸಣ್ಣ ಕಥೆ ಅಪ್ಪಾಜಿ ನೀಡಿದ ನವಿಲು ಗರಿ ವೈಷ್ಣವಿ ಪುರಾಣಿಕ್ ಪುಸ್ತಕ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ. ನಮ್ಮ ಬಾಲ್ಯದ ದಿನಗಳಲ್ಲಿ ನಮ್ಮ ಮುದ್ದು ಕೋಣೆಯಲ್ಲಿ ಹಾಗೆ ತಮ್ಮ ದಿನನಿತ್ಯದಲ್ಲಿ ನಡೆಯುವ ಸಾವಿರಾರು ಘಟನೆಗಳನ್ನು ಒಂದು ಪುಸ್ತಕದಲ್ಲಿ ಬರೆಯುವ ಪರಿಪಾಠ ನನ್ನದು….      ಹೀಗೆ ಒಮ್ಮೆ ನಮ್ಮ ತೋಟದಲ್ಲಿ ಸುತ್ತಿಕೊಂಡು ಬರೋಣ ಎಂದು ಹೊರಟ ನನ್ನ ಮನಕ್ಕೆ ಅಲ್ಲಿ ಏನೋ ಒಂದು ರೀತಿಯಾದ ಹೊಳೆಯುವ ವಸ್ತು ಕಂಡಂತೆ ಆಯಿತು ಏನು ಇರಬಹುದು ಎಂದು ನೋಡುವಾಗ…..        ನವಿಲುಗರಿ […]

ವೀರ ಸಿಂಧೂರ‌ಲಕ್ಷ್ಮಣ

ಯಾವು ಯಾವುದೋ ಹಾಡುಗಾರರ ದನಿಗಳಲ್ಲಿ ಅವರು ಬರೆದಿಟ್ಟ ಚೋಪಡಿ ಪುಸ್ತಕಗಳಲ್ಲಿ ಉಳಿದು ಹೋಗುತ್ತಿದ್ದ ಇಂಥ ಮೌಲಿಕ ವಿಷಯವನ್ನು ಹೆಕ್ಕಿ ತಗೆದು ನಮ್ಮ ಮುಂದಿನ ಯುವ ಪೀಳಿಗೆಗೆ ಒಬ್ಬ ಕ್ರಾಂತಿಕಾರಿ ದೇಶಭಕ್ತನ ಜೀವನವನ್ನು ಅನಾವರಣಗೊಳಿಸಿದ ಸಂಶೋಧಕ ಡಾ.ಚಂದ್ರು ತ಼ಳವಾರ ಅವರು ಅಭಿನಂದನೀಯರಾಗಿದ್ದಾರೆ.

ಹಾಗಾಗಿ ಮನಸ್ಸನ್ನು ಹಗುರವಾಗಿ ಪರಿಗಣಿಸದೇ, ಕಣ್ಣಿದುರಿಗೆ ಬಾರದ ಈ ಅನಿವಾರ್ಯದ ಅನಂಗವನ್ನು ಬಹಳ ಗೌರವದಿಂದ ಕಾಣುತ್ತಾ, ನಂನಮ್ಮ ಮನಸ್ಸು ಎಲ್ಲೋ ಮಾಯವಾಗಲು ಬಿಡದೆ ಅದರ ಸ್ವಾಸ್ಥ್ಯ ಕಾಯ್ದುಕೊಳ್ಳೋಣ. ಕೀಟಲೆಯ ಮನಸ್ಸು ನಮಗಿದ್ದರೂ ಸರಿಯೇ ಆದರೆ, ಇತರರನ್ನು ಕಾಡುವ ಕೋಟಲೆಯ ರಾಕ್ಷಸ ಮನಸ್ಸು ನಮ್ಮದಾಗದಿರಲಿ

Back To Top