Day: May 13, 2021

ಕಾವ್ಯ ಜುಗಲ್ ಬಂದಿ ಖಾಲಿತನದ ಗಳಿಗೆಯ ಕವಿತೆಗಳು ಬದುಕಿನ ಖಾಲಿತನದ ಕುರಿತಾಗಿ ಕವಯತ್ರಿ ಶ್ರೀಮತಿ ವೀಣಾ ಪಿ. ಹಾಗೂ ಮಾಧವ ‘ತನ್ನ ಗುರುತನ್ನು ಹೊರಜಗತ್ತಿಗೆ ತೋರಿಸಿಕೊಳ್ಳಲಿಚ್ಛಿಸದ ಕವಿ’ – ಇವರಿಬ್ಬರ ಕಾವ್ಯ ಜುಗಲ್ ಬಂದಿ ಸಂಗಾತಿ ಓದುಗರಿಗಾಗಿ ಖಾಲಿತನದ ಗಳಿಗೆಯ ಕವಿತೆಗಳು ಗಳಿಗೆ-2 ಖಾಲಿತನ ತನುವ ಮೇಲಣ ಗಾಯದಂತಲ್ಲಮನದೊಳಗಣ ಗೀರು-ಗಾಯ-ರಸಿಕೆಗಳುನಾ ಬಲ್ಲೆ..ನಿನ್ನ ಕೊಲ್ಲುವ ನಿಶ್ಯಬ್ಧದಿಂದ ಕಂಗೆಟ್ಟುಮೌನ ಮುರಿಯಲೆಂದೇ ನಾ ನಿನ್ನ ಪ್ರಶ್ನಿಸಿದೆ..ಒಲವೋ.. ಚೆಲುವೋ..ಧಗೆಯೋ.. ಹಗೆಯೋ..ಬಯಕೆಯೋ.. ಭರವಸೆಯೋ..ನೋವೋ.. ನಿರಾಸೆಯೋ..ಮನವೆಂದಿಗೂ ಖಾಲಿಯಿರದೆಂದಷ್ಟೇನಾ ಉಲ್ಲೇಖಿಸಿದೆ..ಸಾಂತ್ವನಕೆ ಪದ ದಕ್ಕದಸಮ ದು:ಖಿಯನಿಂತು ನೀಹಸಿಗಾಯ ಬಗೆದವಳೆಂದದ್ದು […]

ಉಪವಾಸ ಒಂದು ತಪಸ್ಸು

ಲೇಖನ ಉಪವಾಸ ಒಂದು ತಪಸ್ಸು ಆಸೀಫಾ  ಹಬ್ಬಗಳ ಆಚರಣೆ ತನ್ನದೇ ಆದ ಮಹತ್ವ ಹಾಗೂ ವೈಶಿಷ್ಟ್ಯತೆಯನ್ನು ಹೊಂದಿದ್ದು ಜೀವನದಲ್ಲಿ ಅದನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ.ಅದರಂತೆ ರಂಜಾನ್ ಮುಸ್ಲಿಮರಿಗೆ ಪವಿತ್ರ ಹಾಗೂ ಪುಣ್ಯ ಸಂಪಾದಿಸಿಕೊಳ್ಳುವ ತಿಂಗಳಾಗಿದೆ.ಮೂವತ್ತು ದಿನಗಳು ಉಪವಾಸಾಚಾರಣೆ,ಖುರಾನ್ ಪಠಣ , ದಾನಧರ್ಮ ಹಾಗೂ ಸನ್ನಡತೆ ಈ ತಿಂಗಳ ವಿಶಿಷ್ಟತೆಗಳು. ಸೂರ್ಯೋದಯದ ಮೊದಲು ಆಹಾರ ಸೇವನೆ ಅಂದರೆ  ಸೆಹರಿ ಮಾಡಲಾಗುವುದು, ಸೂರ್ಯೋದಯದ ನಂತರ ಉಪವಾಸ ಬಿಡುವುದು ಅಂದರೆ ಇಫ್ತಾರ್ ಮಾಡಲಾಗುವುದು. . ದಿನವೆಲ್ಲಾ ಖುರಾನ್ ಓದುವುದು,ಜಪಮಾಡುವುದು, ನಮಾಜ್ ಮಾಡುವುದು, ಕೈಲಾದಷ್ಟು […]

ಅಪ್ಪನ ಕವಿತೆಗಳು

ಉಸಿರನಿತ್ತ ಒಡಲು ಜಗದಿ ಬಯಸೊದು ಬೊಗಸೆ ಪ್ರೀತಿ
ಮರುಗದಿರಲಿ ಆತನೊಡಲು ನಿದಿರೆಯ ನಿಟ್ಟುಸಿರಲಿ
ನಮ್ಮ ಬಯಕೆ ಹೊನ್ನು ಚಿಂತೆಯ ಹೊರೆಯಾಗದಿರಲಿ ಆತಗೆ.

ಹಾಲು ಎಲ್ಲಿ ಕೊಳ್ಳುವುದು?

ಅಪರೂಪಕ್ಕೊಮ್ಮೆ ಹಸುಕರು ಹಾಕಿದಾಗ ಗಿಣ್ಣು ಹಾಲು ಉಚಿತವಾಗಿ ವರ್ತನೆಯವರು ಕೊಡುತ್ತಿದ್ದರು.ಮನೆಯ ಕ್ಯಾಲೆಂಡರ್ ನಲ್ಲಿ ನೆಂಟರು ಬಂದಾಗ ಹೆಚ್ಚಿಗೆ ತೊಗೊಂಡ ಹಾಲಿನ ಲೆಕ್ಕ ಗುರುತಿಸುವ ಕೆಲಸ ಮಕ್ಕಳಿಗೆ.ತಿಂಗಳ ಕೊನೆಗೆ ಲೆಕ್ಕ ಹಾಕಿ ಚುಕ್ತಾ ಮಾಡಿದರಾಯಿತು.

ತನ್ನಿಂದಲೇ ಜೀವ-ಜೀವನ ಸಾಗಿಸುವವರು ತಪ್ಪು ಮಾಡಿದಾಗ ತಿದ್ದಿಕೊಳ್ಳದಿದ್ದರೆ ಅವನ ಮಾತು ಕೇಳದಿದ್ದರೆ ಮನುಷ್ಯ ಯಾವ ಕೆಳಹಂತಕ್ಕಾದರೂ ಪಿಶಾಚಿಯಾದರೂ ಸರಿ ಹಿಂಜರಿಯಲ್ಲ ಅಂತ ಸಾರಾಳ ಕಥೆಯು ಒಂದು ಪಾಠವಾಗಲಿದೆ ಎಂದರೂ ತಪ್ಪಾಗಲಾರದು.

ರಂಗದ ಮೇಲಿನ ಕೆಮಿಸ್ಟ್ರಿಗೆ, ರಂಗದ ಕೆಳಗಿನ ಕಲಾವಿದರ ಅನ್ಯೋನ್ಯತೆ, ಕಾಳಜಿ, , ಹಾಸ್ಯ ಲಾಸ್ಯಗಳು ಅತ್ಯಂತ ಅಗತ್ಯ ಜೀವತಂತುಗಳು ಎಂಬುದನ್ನು ನಾನು ನಿಧಾನವಾಗಿ, ಪಾರಿವಾಳ ಒಂದೊಂದೇ ಕಾಳುಗಳನ್ನು ಹೆಕ್ಕಿ ನುಂಗುವಂತೆ, ಕಲಿಯುತ್ತಲೇ ಇದ್ದೆ.

Back To Top