Day: May 29, 2021

ಬಸವಣ್ಣ ಮತ್ತು ಚಲನಶೀಲತೆ

ಲೇಖನ ಬಸವಣ್ಣ ಮತ್ತು ಚಲನಶೀಲತೆ ವಚನ ಕಾಲದ ಜೊತೆ ಪಿಸುಮಾತು ನಾಗರಾಜ್ ಹರಪನಹಳ್ಳಿ ಕರ್ನಾಟಕ, ಕನ್ನಡಿಗರ ಮಟ್ಟಿಗೆ ೧೨ನೇ ಶತಮಾನ ಮಹತ್ವದ ಕಾಲಘಟ್ಟ. ಸಾಹಿತ್ಯ ಮತ್ತು ಸಾಮಾಜಿಕ ಬದಲಾವಣೆ ಕಂಡ ಕಾಲವದು. ಬಸವಣ್ಣ ಮತ್ತು ಆತನ ಸಮಕಾಲೀನ ವಚನಕಾರರು ಅನುಭವ ಮಂಟಪದ ಮೂಲಕ ಸಮಾಜದಲ್ಲಿ, ಜನರ ಬದುಕಲ್ಲಿ, ಅಧಿಕಾರ ಕೇಂದ್ರದಲ್ಲಿ ಚಲನಶೀಲತೆ ತಂದರು. ಜಡತ್ವಕ್ಕೆ ಚಾಟೀ ಬೀಸಿದರು. ಸ್ಥಗಿತ ವ್ಯವಸ್ಥೆಗೆ ಪರ್ಯಾಯ ಸೂಚಿಸಿದರು. ಬಸವಣ್ಣನ ಹೆಸರೇ ಚಲನಶೀಲ.‌ ಬುದ್ಧನ ನಂತರ ಭಾರತದಲ್ಲಿ ಆಂದೋಲ ಮತ್ತು ಚಳುವಳಿಯ ಮಾದರಿ […]

ಎಲ್ಲಿದ್ದೇನೆ?

ಕಥೆ ಎಲ್ಲಿದ್ದೇನೆ? ಬಿ ಎನ್ ಭರತ್  ಮಲಗಿಕೊಂಡು ಇರುವಾಗ ಮನೆಯಿಂದ ತಂದು ಕೊಟ್ಟಿದ್ದ ಮೆಚೂರ್  ಆದ ಎನ್ ಎಸ್ ಸಿ ನೆನಪಾಯಿತು.ಎದ್ದು ಕುಳಿತು  ಪೆನ್ನಿಗಾಗಿ ತಡಕಾಗಿ ಸಹಿ ಮಾಡಿ ಎತ್ತಿಟ್ಟೆ.  ಆಸ್ಪತ್ರೆಯ ಬಿಲ್ಲು ಕಟ್ಲಿಕ್ಕೆ ಎಷ್ಟು ದುಡ್ದಿದ್ರೂ ಸಾಕಾಗ್ಲಿಕ್ಕಿಲ್ಲ. ಮಂಪರು ಬಂದ ಹಾಗೆ ಆಯಿತು.   ” ಪೋಸ್ಟ್ ಮಾಷ್ಟ್ರು ಇಲ್ಲವಾ ” ವಿಟ್ಲ ಬಸ್ ಸ್ಟಾಂಡ್ ನ ಎದುರಿನ ಕಟ್ಟಡದ ಮಾಳಿಗೆಯಲ್ಲಿ ಹೋಗಿ ಕೇಳಿದೆ.  ಅಲ್ಲಿದ್ದವನು ಒಂಥರಾದಲ್ಲಿ ನನ್ನನ್ನೇ ನೋಡಿದ ” . ಕಾರಂತರು ರಜೆಯಲ್ಲಿದ್ದಾರಾ […]

ಮರಣದ ಪರ್ವ

ಕವಿತೆ ಮರಣದ ಪರ್ವ ರೇಶ್ಮಾಗುಳೇದಗುಡ್ಡಾಕರ್ ಮರಣದ ಹಬ್ಬವಿದುಸಾವಿನ ಸರಣಿಯಿದುಹಿರಿಯ-ಕಿರಿಯ ಭೇದವಿಲ್ಲಕ್ಷಣಮಾತ್ರವು ಸಮಯವಿಲ್ಲಹಾರುವುದು ಪ್ರಾಣ ಪಕ್ಷಿದಿನ ,ಮುಹೂರ್ತ ನೋಡುವದಿಲ್ಲ..!!ಪಂಚಾಂಗದ ಹಂಗಿಲ್ಲ..!! ಬ್ಯಾನಿ ಎನೆಂದು ತಿಳಿಯುವುದಿಲ್ಲನಗುನಗತ್ತಲೇ ಬಾರದ ಲೋಕಕ್ಕೆ ತೆರಳುವರಲ್ಲಈಗ ಇದ್ದವರು ನಾ ಮುಂದೆ ತಾ ಮುಂದೆ ಎನ್ನುವಂತೆಸಾಗುತಿಹರಲ್ಲ….ಮರಣ ಮೃದಂಗ ಮೊಳಗಿದೆಯಲ್ಲಾ ಎತ್ತಿ ಆಡಿಸಿದ ಕೈ ಹಿಡಿದುನಡೆಸಿ ನಡೆನುಡಿಯ ತಿದ್ದಿದದಾತಸೆರಗಿನಲಿ ಕಾಪಿಟ್ಟು ಎದೆಯುಸಿರಲಿತಂಪಿಟ್ಟ ಅವ್ವ ,ಹೆಗಲ ಮೇಲೆ ಹೊತ್ತು ಊರೆಲ್ಲಾತಿರುಗಾಡಿದ ಅಣ್ಣಾ ಹೀಗೆಸಾಗುವದು ಮರಣದರಮನೆಯಸೇರಿದವರ ಪಟ್ಟಿ ….ನೆನದಷ್ಟು ನೆನಪುಗಳುಹೃದಯವ ತೋಯ್ಸವು…..ಕಾಣದ ಜೀವಿಗೆ ಹರಿದ ಬದುಕುಕಾಲನ ಕೈ ತುತ್ತಿಗೆ ಹಂಬಲಿಸುತಿದೆ ….!! […]

ಮಾನವೀಯತೆ ಮರೆಸುತ್ತಿದೆ ಕೊರೊನ

ಲೇಖನ ಮಾನವೀಯತೆ ಮರೆಸುತ್ತಿದೆ ಕೊರೊನ ರಾಧಾ ಆರ್.ಡಿ. ತವರು ಮನೆಗೆ ಹದಿನೈದು ದಿನದ ಮಟ್ಟಿಗೆ  ಹೋಗಿದ್ದ ನಾನು ಬಿಗಿ ಲಾಕ್ಡೌನ್ ಆಗುತ್ತೆ ಎಂದು ಒಂದೇ ವಾರಕ್ಕೆ ದಿಡೀರ್ ಅಂತ ವಾಪಸ್ ಹೊರಟೆ.ಊರಿಂದ ಶಿರದ ವರೆಗೂ  ನನ್ನ  ಮತ್ತು ಪಾಪುನ ಅಪ್ಪಾಜಿ ಅಣ್ಣ ಬಿಡಬೇಕು ಅಂತ ಹಾಗೆ ಅಲ್ಲಿಂದ ನಮ್ಮನೆಯವರು ಕರೆದುಕೊಂಡು ಹೋಗಬೇಕು ಅಂತ  ಹೊರಡುವ ಮುನ್ನ ತೀರ್ಮಾನ ಆಗಿತ್ತು, ಬೆಳಗ್ಗೆ ಸುಮಾರು ಆರು ಗಂಟೆಗೆ ನಮ್ಮ ಊರಿಂದ ಹೊರಟೆವು, ಮೂರು ತಾಸಿನ ಪ್ರಯಾಣದ ನಂತರ ಅಂದರೆ ಒಂಬತ್ತು […]

ಆಪ್ತೇಷ್ಟರು

ಕವಿತೆ ಆಪ್ತೇಷ್ಟರು ಪುಷ್ಪಾ ಮಾಳ್ಕೊಪ್ಪ ನರನಲ್ಲದೇ ಮರವ ನಿಂದಿಪರೇಯನ್ನ ನಿತ್ಯ ನಿಂದಿಪರು ಬೇಕುಅವರೇ ಯನ್ನ ಆಪ್ತರು ಕಾಣಾ ಅನ್ಯರನಲ್ಲದೇ ಲೋಕದಿ ತನ್ನಾಡಿಕೊಂಬರೇಅಡಿಗಡಿಗೆ ಯನ್ನ ಆಡಿಕೊಂಬರು ಬೇಕುಅವರೆನ್ನತ್ಯಾಪ್ತರು ಕಾಣಾ ಕಡುಗೋಪವಿಲ್ಲದೆಯೆ ಜಗದಿ ಜರಿಯುವರೇಯನ್ನ ಜನುಮಕಾಗುವಷ್ಟು ಜರಿಯುವರು ಬೇಕುಅವರೆನ್ನ ಜೀವಬಂಧುಗಳು ಕಾಣಾ ಹೀನಾಯದಿಂ ಕಾಣದೇ ಎನ್ನ ಹಿತವಪ್ಪುದೆ ಮರುಳೆಹಿತವಪ್ಪುದು ಅವರಿಂದೆ ಅವರೆನ್ನ ಹರಸಿದವರು ಕಾಣಾ ಛೀ ಥೂ ಎಂದರಲ್ಲವೇ ಶ್ವಾನದಿಂ ತೆರದಿಎನ್ನ ತುಚ್ಛೀಕರಿಸುವರು ಬೇಕುಅವರೆನ್ನ ತಾಳ್ಮೆಯಂ ಹೆಚ್ಚಿಸಿದವರು ಕಾಣಾ ಕುಟುಕಿದವರಲ್ಲವೇ ಎನ್ನ ಕಣ್ಣತೆರೆಸಿದವರುಕುಟುಕತನವದು ಬೇಕುಅವರೆನ್ನ ನಿದ್ದೆಯಿಂ ಎಬ್ಬಿಸಿದವರು ಕಾಣಾ ಖಂಡಿಸಿದವರೆನ್ನ […]

ನಮ್ಮ ಪೂರ್ವಜರು ನೆಲೆಸಿದ್ದ ‘ಗುಂದಿ ಹಿತ್ತಲು’ ನಮ್ಮ ಮನೆಯಿಂದ ಕೂಗಳತೆ ದೂರಮದಲ್ಲಿಯೇ ಇತ್ತಾದರೂ ಇತ್ತೀಚೆಗೆ ಅಲ್ಲಿ ನೆಲೆಸಿದ ಕುಟುಂಬಗಳು ಮಾಸ್ಕೇರಿ ಮತ್ತು ಅಗ್ಗರಗೋಣದ ಕಡೆಗೆ ವಲಸೆ ಹೋಗಿ ಸರಕಾರಿ ಭೂಮಿ ಪಡೆದು ನೆಲೆ ಕಂಡುಕೊಂಡಿದ್ದವು

ದಾರಾವಾಹಿ ಆವರ್ತನ ಅದ್ಯಾಯ-18 ಶಂಕರನ ಭಾಗೀವನದಲ್ಲಿ ಗೋಪಾಲನ ಮನೆಯನ್ನು ಸೇರಿಸಿ ಒಟ್ಟು ಮೂವತ್ತೊಂದು ಮನೆಗಳಿವೆ. ಮುಸ್ಲೀಮರು ಮತ್ತು ಕ್ರೈಸ್ತರನ್ನು ಹೊರತುಪಡಿಸಿ ಉಳಿದ ಬಹುತೇಕ ಜಾತಿಯವರು ಭಾಗಿವನದಲ್ಲಿ ಐದು, ಆರು, ಏಳು, ಹತ್ತು ಮತ್ತು ಇಪ್ಪತ್ತು ಸೆಂಟ್ಸ್‍ಗಳ ಜಾಗದ ಮಾಲಕರಾಗಿ ಹೊಸ ಮನೆಗಳ ಒಡೆಯರಾಗಿ ನೆಮ್ಮದಿಯಿಂದ ಬಾಳುತ್ತಿದ್ದಾರೆ. ಗೋಪಾಲನ ಮನೆಯ ಪಕ್ಕದ ಮನೆ ಬ್ಯಾಂಕರ್ ನಾರಾಯಣರದ್ದು. ಅವರ ಒತ್ತಿನಲ್ಲಿ ಮರದ ವ್ಯಾಪಾರಿ ಸುಂದರಯ್ಯನವರಿದ್ದಾರೆ. ಅವರಾಚೆಗಿನದ್ದು ಜೀವವಿಮಾ ಕಂಪನಿಯ ನಿವೃತ್ತ ಉದ್ಯೋಗಿ ಲಕ್ಷ್ಮಣಯ್ಯ, ಸುಮಿತ್ರಮ್ಮ ದಂಪತಿಯದ್ದು. ಅವರ ಬಳಿಕದ್ದು ಉಮೇಶಯ್ಯನದ್ದು […]

Back To Top