Month: June 2021

ಸಾವು…!

ಕವಿತೆ ಸಾವು…! –ಕಾಂತರಾಜು ಕನಕಪುರ ……ರವರು ತೀರಿಹೋದರುಹಾಗೆಂದು ಅವರುಬಹುದಿನದಿಂದ ಚಿಕಿತ್ಸೆ ಪಡೆಯುತ್ತಿದ್ದಬಹು ಬೆಲೆಕೇಳುವ ಆಸ್ಪತ್ರೆಯಮುಖ್ಯ ವೈದ್ಯರಿಂದ ಹೇಳಿಕೆ…! ಮಾಧ್ಯಮಗಳಲಿ…..ರವರು ಬಹು ಅಂಗಾಂಗಳವೈಫಲ್ಯದ ಕಾರಣ ಮರಣ ಹೊಂದಿದರುಎಂಬ ಎಕ್ಸ್ಲೂಸೀವ್ ಸುದ್ದಿ…! ಸುದ್ದಿವಾಹಿನಿಗಳು ಮತ್ತು ದಿನಪತ್ರಿಕೆಗಳ ತುಂಬಾ…..ರವರ ಇರದಿದ್ದ ಗುಣಗಾನದ ಜಡಿಮಳೆಜೊತೆಯಲ್ಲಿ…..ರವರ ಸಹವರ್ತಿಗಳಿಂದ ನೆನಪುಗಳಮೆಲುಕು ಹಾಕುವಿಕೆಯ ಹಿಮ್ಮೇಳ…! ನಮಗೆ ತಿಳಿದಿರುವಂತೆ…..ರವರ ಬಹು ಅಂಗಗಳು ವಿಫಲಗೊಂಡು….ರವರು ಸತ್ತು ಬಹುಕಾಲವಾಯಿತಲ್ಲ…! ಅಧಿಕಾರದಮಲಿನಲಿ ತೇಲಾಡುತಿರುವಾಗಸಂಕಟದ ಆರ್ತನಾದ ಕೇಳದ ….ರವರಕಿವಿಗಳು ಕಿವುಡಾಗಿ ಬಹುಕಾಲ ಸಂದಿತಲ್ಲ…! ಕಡು ಕಷ್ಟ ಪಡುವವರ ಕಡೆಗೆಕಿರುನೋಟವನ್ನೂ ಹರಿಸದ …..ರವರಕಣ್ಣುಗಳು ಇಂಗಿಹೋಗಿ ಬಹಳ […]

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಅದ್ಭುತ ನಿರ್ದೇಶಕ

ಹಣೆಯ ಮೇಲೆ ಪುಟಗಟ್ಟಲ್ಲೆ ಚಿತ್ರಕಥೆ ಬರೆಯುವ,
ದೇವರೇ ನಿನ್ನೆಂತ ಅದ್ಭುತ ನಿರ್ದೇಶಕ!
ನಿನ್ನಾಜ್ಞೆಯಂತೆ ನಟಿಸುವುದಷ್ಟೆ ನಮ್ಮೆಲ್ಲರ ಕಾಯಕ!!

ಲಂಕೇಶರ ಅವ್ವ ಕವಿತೆ –

ಇಡೀ ಕವಿತೆಯ ಶರೀರ …ರಚನೆ, ಅದರ ಹೂರಣ ,ತರ್ಕ, ವಾದ, ಪ್ರೀತಿ, ಹೋಲಿಕೆ, ಅವ್ವನ ಪರ ಸಮರ್ಥನೆ…ಎಲ್ಲವೂ ಭಿನ್ನ. ಅವ್ವನನ್ನು ಅವಳ ಪ್ರತಿಭೆ, ಶಕ್ತಿ, ‌ಕಸುವು, ಪ್ರೀತಿ, ಸಿಟ್ಟು, ದೌರ್ಬಲ್ಯ, ಕಣ್ಣೀರು, ಸಿಟ್ಟು, ಬಂಡಾಯ ಎಲ್ಲವನ್ನು ಕವಿ ಲಂಕೇಶ್ ಹಿಡಿದಿಡುತ್ತಾರೆ. ಕನ್ನಡದ ಕವಿತಾ ರಚನೆಗೆ , ವ್ಯಕ್ತಿಯ ಮೂರ್ತಿಯನ್ನು ಕಟೆದು ನಿಲ್ಲಿಸಿ, ಜೀವ ತುಂಬುವುದು ಹೇಗೆ , ನಮ್ಮೆದುರಿನ ಜೀವವನ್ನು , ಜೀವನವನ್ನು ಬದುಕಿ ಓಡಾಡಿದಂತೆ ಚಿತ್ರಿಸುವ ಕಲಾತ್ಮಕತೆ ಸಾಧಿಸಿ ಗೆಲ್ಲುವುದು ಪಿ.ಲಂಕೇಶರಂಥ ಪ್ರತಿಭೆಗೆ ಸಾಧ್ಯ

ನಿನ್ನನೇ ಪ್ರೀತಿಸುವೆ

ಯಾವಾಗಲೋ ನನ್ನ ನೆನಪಿಸಿ ಕರೆಮಾಡಿ
ನಿನ್ನ ಧ್ವನಿಯ ಮೋಡಿಗೆ ನಾನೆಲ್ಲ ಮರೆತು.
ನಿನ್ನ ಆಂತರ್ಯದ ಸಿಹಿಜೇನಲಿ ಬೆರೆತು
ನಾನಿನ್ನು ಪ್ರೀತಿಸುತಿರುವೆ ನಿನ್ನನೇ ಬಯಸಿ

ಸತ್ತು ಹೋಗುವುದೇ ಸಾವಲ್ಲ!

ಜೀವವೇ ಆಗಿರುವ ಪ್ರಾಣಸಖಿ
ತಾತ್ಸಾರದಲಿ ಬೆನ್ನ ತಿರುಗಿಸಿ
ಮಾತು ಬಿಡುವುದೂ…
ಸಾವೇ.

ಕರ್ತವ್ಯಕ್ಕೆ ಬೇಕು ಪ್ರೀತಿಯ ಕೀಲೆಣ್ಣೆ

ಕರ್ತವ್ಯದ ಬೀಜ ಬಿತ್ತಿ ಜೀವನದ ಪರಮೋಚ್ಛ ಗುರಿಯಾದ ಮುಕ್ತಿಯ ಬೆಳೆಯನ್ನು ಬೆಳೆಯಬಹುದು.. ಅದಕ್ಕಾಗಿ ಕರ್ತವ್ಯಪರತೆಗೆ ಮನದ ಭೂಮಿಯನ್ನು ಹಸನು ಮಾಡಿ. ಹದಗೊಳಿಸಬೇಕು. ಕರ್ತವ್ಯಪರತೆಯು ಸಾಧಕರ ಎದೆಗಿಳಿದಿರುವ ಫಲವಾಗಿಯೇ ಅಮೂಲ್ಯ ಮಾನವ ಜೀವನದ ಮೌಲ್ಯವನ್ನು ಎತ್ತಿ ಹಿಡಿಯಲು ಸಾಧ್ಯವಾಗಿದೆ ಅಲ್ಲವೇ

ಸರ್ವಋತು ಬೆಳೆಗಳಾಗಿರುವ ಸಿರಿಧಾನ್ಯಗಳು ಪರಿಸರ ಪೂರಕವಾದ ಬೆಳೆಗಳು. ಅಧಿಕ ಪೌಷ್ಠಿಕಾಂಶ, ಕಬ್ಬಿಣಾಂಶ, ನಾರಿನಂಶ ಹೊಂದಿರುವುದರಿಂದ ಇವು ಉತ್ತಮ ಆಹಾರವೇ ಆಗಿವೆ. ಜೀವನ ಶೈಲಿ, ಅನುವಂಶೀಯ ಕಾಯಿಲೆಗಳಾದ ಮಧುಮೇಹ, ಆ್ಯಸಿಡಿಟಿ, ರಕ್ತದೊತ್ತಡ, ಮಲಬಾಧೆ, ಕರಳು ಸಂಬಂಧಿ ಕಾಯಿಲೆಗಳೇ ಮೊದಲಾದವುಗಳಿಗೆ ಸಿರಿಧಾನ್ಯಗಳ ನಿಯಮಿತ ಬಳಕೆಯಿಂದ ಶಾಶ್ವತ ಪರಿಹಾರವಿದೆಯೆಂದು ಆಹಾರತಜ್ಞರು ಪ್ರತಿಪಾದಿಸುತ್ತಿದ್ದಾರೆ.

ಇನ್ನು ಕರ್ನಾಟಕದ ವಿಷಯಕ್ಕೆ ಬಂದರೆ, ಕಾಂಗ್ರೇಸ್ ಮತ್ತು ಬಿ.ಜೆ.ಪಿ.ಹೊರತಾಗಿ ಕನ್ನಡಿಗರ ಹಿತಾಸಕ್ತಿಗಳನ್ನು ಕಾಯಬಲ್ಲಂತಹ ಪ್ರಾದೇಶಿಕ ರಾಜಕೀಯ ಪಕ್ಷವೊಂದು ಬೇಕೆಂದು ಕನ್ನಡಿಗರು ಬಯಸುವುದರಲ್ಲಿ ತಪ್ಪೇನೂ ಇಲ್ಲ.

ಜೋಡಿ ಬಾಗಿಲು

ನಾಟಕ, ನಾಟಕದೊಳಗೆ ನಾಟಕ
ಮಾಯೆಯೋ ನಿಜವೋ
ಕರ್ಮವೋ ಛಾಯೆಯೋ
ನಿಜ ಸೂತ್ರದಾರನ ಹುಡುಕಾಟ
ಮನೆಯೊಳಗೇ ನಡೆದಿದೆ

Back To Top