Day: June 18, 2021

ಗಜಲ್

ತಪ್ಪುಗಳು ನಿನ್ನವಾದರೂ ನಿತ್ಯ ದೂಷಿಸಿ ನರಳಿಸಿದೆ
ದೃಢ ಸಂಕಲ್ಪದಿ ಗಟ್ಟಿಯಾಗಬಲ್ಲ ಧೈರ್ಯವಿದೆ ನನ್ನಲ್ಲಿ

ಪೂರ್ವಿಯ ವಿಮಾನಯಾನ

ಮಕ್ಕಳ ಕಲ್ಪನೆಯ ವಿಸ್ತಾರಕ್ಕೆ ಇಂತಹ ಸಾಲುಗಳನ್ನು ನೀಡುತ್ತ…. ಮಕ್ಕಳು ಖುಷಿಯ ಹಾಡು ಹಾಡುತ್ತ ಮೋಡದ ರೆಕ್ಕೆಯ ಮೇಲೇರುವ ಸೋಜಿಗದ ವಿಸ್ತಾರಕ್ಕೆ ತೆರೆದುಕೊಳ್ಳುವಂತೆ ಮಾಡುತ್ತಿರುವ ನಾಗರಾಜ ಶೆಟ್ಟರಿಗೆ ವಂದಿಸುತ್ತ ಪೂರ್ವಿಯೊಂದಿಗಿನ ವಿಮಾನಯಾನದ ಅನುಭವ ಹಾಗೂ ಸಂತಸ ಕನ್ನಡದ ಎಲ್ಲ ಮಕ್ಕಳಿಗೂ ಸಿಗಲಿ ಎಂದು ಆಶಿಸುತ್ತೇನೆ.

ಎಲ್ಲವೂಬರೀನೆನಪು

ಆ ವರ್ಷದ ಮಳೆಗಾಲದಾರಂಭ. ”ಇನ್ನೊಂದೇ ವಾರದ ಗಡುವು” ಇಲಾಖೆಯವರ ಘೋಷಣೆ. ಆಯಿತಲ್ಲ!! ಈ ನೆಲದ ಋಣ ತೀರಿತು. ಆಗಲೇ ಕೆಲವರು ಹೊಸ ಊರು ಸೇರಿದ್ದರು. ಸಂಭ್ರಮವಿಲ್ಲ. ಅಲ್ಲೊಂದು ಇಲ್ಲೊಂದು ಮನೆ, ತೆರಳುಳಿದ ಜನ. ಹಳ್ಳಿಯೆಲ್ಲ ಖಾಲಿ ಖಾಲಿ, ತಿಮ್ಮಕ್ಕನ ಮನಸ್ಸಿನಂತೆ.

ಕನ್ನಡ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ” ಪಡೆದ ಇವರು ರಂಗಭೂಮಿಹಾಗೂಕಿರುತೆರೆಕಲಾವಿದೆ.ಕವಯತ್ರಿ. ಕನ್ನಡ,ತುಳು,ಕೊಂಕಣಿಭಾಷೆಯಸಿನೇಮಾಗಳಲ್ಲಿಅಭಿನಯ. ಕೊಂಕಣಿಸಿನೇಮಾ ” ಅಂತು” ವಿನಅಭಿನಯಕ್ಕೆರಾಷ್ಟ್ರಮಟ್ಟದ Hyssa Cini Global Award Best supporting actor ದೊರಕಿದೆ. ” ಸಿರಿ” ಏಕವ್ಯಕ್ತಿಪ್ರಸ್ತುತಿ 30 ಯಶಸ್ವೀಪ್ರದರ್ಶನಕಂಡಿದೆ.ಮಂಗಳೂರುವಿಶ್ವವಿದ್ಯಾನಿಲಯದಕೊಂಕಣಿಅಧ್ಯಯನಪೀಠದಸದಸ್ಯೆ. ಪ್ರಸ್ತುತರಾಜ್ಯಕೊಂಕಣಿಸಾಹಿತ್ಯಅಕಾಡಮಿಸದಸ್ಯೆ. “ಅಮೋಘಎಂಬಸಂಸ್ಥೆಹುಟ್ಟುಹಾಕಿಸಾಹಿತ್ಯಿಕಹಾಗೂಸಾಂಸ್ಕೃತಿಕಕಾರ್ಯಕ್ರಮಗಳಆಯೋಜನೆ. ಆಕಾಶವಾಣಿಕಲಾವಿದೆ.ಇದುವರೆಗೆ 3 ಕವನಸಂಕಲನಸೇರಿದಂತೆ 6 ಪುಸ್ತಕಗಳುಪ್ರಕಟಗೊಂಡಿವೆ. GSS ಕಾವ್ಯಪ್ರಶಸ್ತಿ,ಕನ್ನಡಸಾಹಿತ್ಯಪರಿಷತ್ತಿನದತ್ತಿಪ್ರಶಸ್ತಿ,GS Max ಸಾಹಿತ್ಯಪ್ರಶಸ್ತಿ. ಹಲವಾರುಕವಿಗೋಷ್ಠಿಯಲ್ಲಿಭಾಗವಹಿಸುವಿಕೆ

Back To Top