Day: June 21, 2021

ಮುಂಗಾರಿನ ಮುಸ್ಸಂಜೆ

ಮುಂಗಾರಿನ ಭಾರದ ಮೊಡವಿಗ
ಹನಿಯೊಡೆದು ಹಗುರಾಗಿದೆ ಮಳ್ಳನಂತೆ ಆಗಸದಂಗಳಕೆ
ಇಣುಕಿದ ಚಂದಿರ ಬೆಳಕಚೆಲ್ಲಿ ಕಾರಹುಣ್ಣಿಮೆಯ ರುಜುವಾತು ಮಾಡುವ ಸಮಯ….!!

ಅಪ್ಪ ಕಾಡಿದ

ಅಪ್ಪನೆಂದರೆ ಹೀಗೇ ಭದ್ರಗೋಡೆ
ಅಚಲತೆಯ ಬೆಟ್ಟ ಸ್ವಾಭಿಮಾನದ ಬಯಲು
ಉತ್ತಷ್ಟು ಫಸಲು ನೀಡಿದ ಹೊಲ
ಉಡಿಯ ತುಂಬ ಪರಿಮಳವಾಗಿ ಅಪ್ಪ ಬಹುವಾಗಿ ಕಾಡಿದ

ಆಧ್ಯಾತ್ಮ-ಸಂಸಾರ

ಅಷ್ಟಲ್ಲದೇ ಹೇಳುತ್ತಾರೆಯೇ, “ಸಂಸಾರದಲ್ಲಿ ಇದ್ದು ಆಧ್ಯಾತ್ಮ ಆಚರಿಸುವುದು, ಮೊಸಳೆಯ ಮೇಲೆ ಕುಳಿತು ನದಿ ದಾಟಿದ ಹಾಗೆ” ಎಂದು. ಆಧ್ಯಾತ್ಮ ಆಧ್ಯಾತ್ಮವೇ-ಸಂಸಾರ ಸಂಸಾರವೇ.

ಅಂಕಣ ಬರಹ ದೀಪದ ನುಡಿ ಗೆಲ್ಲುವುದು ಬೆಳಕೇ ಒಳಿತು-ಕೆಡುಕುಗಳು‌ ಇಲ್ಲದೆ ಈ ಜಗತ್ತಿಲ್ಲ. ಇಲ್ಲಿ ಅಳತೆಗಳು ಮಾತ್ರಾ ಸಾಪೇಕ್ಷವೇ ಹೊರತು ಒಳತು-ಕೆಡುಕುಗಳಲ್ಲ. ಒಳಿತು ಕೆಡುಕುಗಳಿಲ್ಲವೇ ಇಲ್ಲ ಎಂದು ವಾದಿಸುವವರೂ ಇದ್ದಾರೆ ನಮ್ಮ ನಡುವೆ. ಆದರೆ ಹಾಗೆ ವಾದಿಸಿದವರೆಲ್ಲ ಬಹುತೇಕ ಯಾವುದೋ ಸಂದರ್ಭದಲ್ಲಿ ಕೆಡುಕಿಗೆ ಬಲಿಯಾಗಿ ನೋಯಬಹುದು ಅಥವಾ  ಇತರರಿಗೂ ಕೆಡುಕು ಮಾಡಲೂಬಹುದು. ಮಾನಸಿಕವಾಗಿ, ದೈಹಿಕವಾಗಿ , ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂಸಿಸುವುದನ್ನೇ ಕೆಡುಕು ಎಂದು ಬಹಳ ಸರಳವಾಗಿ ಹೇಳಬಹುದು.ದೊಡ್ಡ ದೊಡ್ಡ ವ್ಯಾಖ್ಯಾನದ ಅವಶ್ಯಕತೆಯೇ ಇಲ್ಲ. ಬಹಳಷ್ಟು ಸಲ ಸಜ್ಜನರೇ […]

Back To Top