Day: June 26, 2021

ತರಹಿಗಜಲ್

ಅವಳು ಅಬಲೆಯಲ್ಲ ಸಬಲೇ ಈ ಜಗದ ಸೃಷ್ಟಿಯ ಕಾರಣ ಕರ್ತೆ ಅವಳು
ಜನನಿಗೆ ಅನಾಥಾಶ್ರಮದಿ ನೋಯಿಸುತ್ತಿವೆ ಯಾರಿಗೆ ನೀಡಲಿ ದೂರು ಸಾಕಿ

ಮನದ ತುಡಿತ

ಮಾಡಿಟ್ಟ ಅಡುಗೆ ಪಾತ್ರೆಗಳು ಹಾಗೆಯೇ ಇದ್ದವು.ಯಾಕೋ ಖಾಲಿ,ಖಾಲಿಯಂತೆ ಭಾಸವಾಗುತ್ತಿದ್ದ ಆ ಹಾಲಿನಿಂದ ಎದ್ದು ಭಾರವಾದ ಮನಸ್ಸನ್ನು ಹೊತ್ತು ದೇವರ ಮುಂದೆ ಹೋಗಿ ಕುಳಿತಳು ಶ್ರೀಶ.ತಲೆಯೊಳಗೆಲ್ಲ ಏನೇನೋ ಕೆಟ್ಟ ಆಲೋಚನೆಗಳು ಸುಳಿಯತೊಡಗಿದ್ದವು.

ತಡವಾಗಿ ಬಿದ್ದ ಮಳೆ

ಆ ನಿಟ್ಟಿನಲ್ಲಿ ವಿಮರ್ಶಕರನ್ನು ಸಹೃದಯಿ ಓದುಗರನ್ನು ಕೈಹಿಡಿದು ತನ್ನ ಅನಿಸಿಕೆಗಳ ಮಟ್ಟಕ್ಕೆ ಏರಿಸಿ ಚಿಂತನೆಗಳ ಆಳಕ್ಕೆ ಇಳಿಸಿ ಅಭಿಪ್ರಾಯ ವಿಸ್ತಾರದಲ್ಲಿ ಹಾರಿಸುತ್ತಾ ಅನುಭವದ ವಿವಿಧ ಸ್ತರಕ್ಕೆ ಕೊಂಡೊಯ್ಯುವ ಲೇಖಕ ಯಶಸ್ವಿಯಾಗುತ್ತಾನೆ . ಆಗ ಕೃತಿಗಳು ಸಾರ್ಥಕವೆನಿಸುತ್ತದೆ. ಅಂತಹ ಅಭಿವ್ಯಕ್ತಿ ಕೌಶಲ್ಯ ಜೊತೆಗೆ ಕರಪಿಡಿದು ಕರೆದೊಯ್ಯುವ ಸಾಮರ್ಥ್ಯ ಮೆಹಂದಳೆಯವರ ಕೃತಿಗಳಲ್ಲಿವೆ

ವಿಶ್ವನಾಥ ನಾಯಕ ಬಿ.ಎ. ಮುಗಿಯುತ್ತಿದ್ದಂತೆ ಎಂ.ಎ. ವ್ಯಾಸಂಗ ಮಾಡಲು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸೇರಿದ ಅವನ ಮೂಲಕವೇ ನನಗೆ ವಿಶ್ವವಿದ್ಯಾಲಯ ಮತ್ತು ಎಂ.ಎ ವ್ಯಾಸಂಗದ ಕುರಿತು ಅಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ದೊರೆಯುವ ಹಾಸ್ಟೆಲ್ ಮತ್ತು ಸ್ಕಾಲರ್‌ಶಿಪ್ ಸೌಲಭ್ಯಗಳ ಕುರಿತು ಮಾಹಿತಿ ದೊರೆಯಿತು. ಮತ್ತು ನನ್ನ ಎಂ.ಎ ಓದಿನ ಆಸೆಯೂ ಜಾಗೃತವಾಯಿತು

‘ಅಯ್ಯೋ, ನೀವು ಇಷ್ಟೆಲ್ಲ ಕಥೆ ಹೇಳಿದ ಮೇಲೆ ಇನ್ನು ಬೇರೇನು ನಿರ್ಧರಿಸಲಿಕ್ಕಾಗುತ್ತದೆ ಗುರೂಜಿ? ಹೇಗೆ ಹೇಳುತ್ತೀರೋ ಹಾಗೆ ಮಾಡುವ. ಆದರೂ ಒಂದು ಮಾತು ನೋಡಿ, ಇನ್ನು ಮುಂದೆ ನೀವೂ ನನ್ನೊಟ್ಟಿಗಿದ್ದುಕೊಂಡು ಸಹಕರಿಸುತ್ತೀರಿ ಎಂದಾದರೆ ಮಾತ್ರ ನಾನೂ ಈ ವಿಷಯದಲ್ಲಿ ಮುಂದುವರೆಯುತ್ತೇನೆ!’ ಎಂದೆನ್ನುತ್ತ ಅವರನ್ನು ಮೆಚ್ಚಿಸುವ ವಿನಯತೆ ನಟಿಸಿದ.

Back To Top