Day: June 29, 2021

ಬಿಡುಗಡೆ

ಕವಿತೆ ಬಿಡುಗಡೆ ಪ್ರೊ.ರಾಜನಂದಾ ಘಾರ್ಗಿ ಭಾವಗಳ ಬಡತನವಿಲ್ಲವಿಚಾರಗಳ ಕೊರತೆಯಲ್ಲಬರಿ ಅಸಹಾಯಕತೆಪ್ರತಿರೋಧದ ಕೊರತೆ ಎತ್ತಿ ನೀಡುವ ಕೈಗಳಲ್ಲಿಮೌಲ್ಯಗಳ ಸಂಕೋಲೆಎದ್ದುಬರಲು ಕಾಲುಗಳಲ್ಲಿಜವಾಬ್ದಾರಿಗಳ ಬೇಡಿ ಸುತ್ತಲೂ ಮನುಸ್ಮೃತಿಬರೆದ ಲಕ್ಮಣರೇಖೆಜ್ವಾಲೆಗಳಾಗಿ ಉರಿಯುತಕಾಲುಗಳ ಸುಡುತಿದೆ ಎದುರಿನಲಿ ತುಂಡಾದಮಾನವೀಯತೆ ನರಳುತಿದೆಸಾಮಾಜಿಕ ಕಟ್ಟಳೆಗಳಹರಿತ ಖಡ್ಗ ಪ್ರಹಾರಕ್ಕೆ ಸಬಲೀಕರಣದ ಮಂತ್ರಘೋಷಣೆಗಳ ಭಾಷಣಗಳಬುರುಡೆಗಳು ಉರುಳುತ್ತಿವೆಮರಿಚಿಕೆಗಳು ಕೈ ಬೀಸುತ್ತಿವೆ ಎಟುಕಿ ಮಾಯವಾಗುತ್ತಿರುವಬಿಡುಗಡೆಯನರಸುತನಡೆದಿರುವೆ ಬುದ್ದ ಬಸವಣ್ಣರೆಡೆಗೆಗಾಂಧಿಜಿಯ ಸ್ವಾತಂತ್ರದೆಡೆಗೆ.

ನಾನು ಭೂಮಿ , ನೀನು?

ಕವಿತೆ ನಾನು ಭೂಮಿ , ನೀನು? ನಾಗರಾಜ್ ಹರಪನಹಳ್ಳಿ ನನ್ನ ಎದೆ ಈಗ ಭೂಮಿಅಲ್ಲಿ ಬೆಳೆದ ಮರ ನೀನುಮೌನಿ ನೀಬೇರುಗಳು ನನ್ನೊಳಗೆ ಪಿಸುಗುಡುತ್ತಿವೆ ; ಪ್ರೇಮದ ಹೂ ಮರದ ತುದಿ ತುದಿಗೆ ಅರಳಿದೆ ನೋಡುಯಾರೋ ಹೂಗಳ ಮನೆಗೊಯ್ಯಯ್ದರು,ಇನ್ನಾರೂ ಸುಂದರಿ ಮುಡಿದು , ತನ್ನ ಗೆಳೆಯನ ಜೊತೆ ಕುಳಿತು ವೈಯಾರದ ಮಾತಾಡಿದಳು ; ಇಲ್ಲಿ ,‌ಈ ಮರದ ಬೇರು ನಸು ನಕ್ಕಿತು: ನಾನು ಆಕಾಶ ,ಅಲ್ಲಿ ಚಲಿಸುವ ನೀನುಆಕಾಶದಷ್ಟಗಲ ಅರಳಿದ ಬೆಳದಿಂಗಳುಬೆಳದಿಂಗಳ ಉಂಡ ಭೂಮಿಯ ಜನಅವರೀಗ ನಮ್ಮ ಪ್ರೇಮವ […]

ಸ್ಥಾನ ಪಲ್ಲಟ

ಕವಿತೆ ಸ್ಥಾನ ಪಲ್ಲಟ ಡಾ. ನಿರ್ಮಲಾ ಬಟ್ಟಲ ದಶಕಗಳೆ ಕಳೆದುಹೋದವುಒಲೆ ಊದುವುದು ನಿಂತುಹೋಗೆ ಹಿಡಿಯುವುದು ನಿಂತುಸುಡುವುದು ನಿಂತಿಲ್ಲ…‌! ಇಗೋ….ಎಸರಿಡುವುದೆಮರೆತುಹೋಗಿದೆಪ್ರೆಶರ್ ಕುಕ್ಕರಿನಲ್ಲಿ ಹಾಕಿಕೂಗು ಹೋಡೆಸುವುದಷ್ಟೆಒತ್ತಡದಲಿ ಬೇಯುವುದು ನಿಂತಿಲ್ಲ…! ರೊಟ್ಟಿ ಬೇಯಿಸುವಾಗಮುಂಗೈಗೆ ಬೀಳುವಹೆಂಚಿನ ಬರೆಗಳಿಗ ಕಂಡಿಲ್ಲಾ…ಕಾಣದ ಬರೆಗಳು ಮನಸ ತುಂಬಾಬಿಳುವುದು ನಿಂತಿಲ್ಲ….! ಮನೆಯೊಡತಿ ಎಂದುಹೊರಗೆ ಬಿಗೀದರುಒಳ ಒಳಗೆ ದಾಸ್ಯ ಒಪ್ಪಿ ಕೊಳ್ಳುವುದು ನಿಂತಿಲ್ಲಾ…! ಏನೆಲ್ಲಾ ಬದಲಾಗಿಏನೆನೋ ಹೊಸದಾಗಿಬಂದು ಹಳೆಯದೆಲ್ಲ ಬದಲಾದರೂಬಸಿರುಹೊರುವುದು ನಿಂತಿಲ್ಲ….!! ಆಕಾಶಕ್ಕೆ ಹಾರಿದರೂಪಾತಾಳಕ್ಕೆ ಇಳಿದರೂಕುಕ್ಕುವ ಮುಕ್ಕುವದಾಳಿಗಳಿನ್ನು ನಿಂತಿಲ್ಲ….! ಹೆಣ್ಣೆಂದು ಪ್ರತಿ ಘಳಿಗೆಹಣ್ಣು ಮಾಡುವ,ಎತ್ತರಿಸಿದ ಧ್ವನಿ ಕತ್ತರಿಸಿಭ್ರೂಣಗಳ ಹೂಳುವುದುನ್ನುನಿಂತಿಲ್ಲ….! *******************************

ಗಜಲ್

ಕದಿಯದ ಒಲವ ನಕ್ಷತ್ರ ಬಾಳ ಬಾಂದಳದ
ಹೊಳೆಯಲಿ
ಮಧುರದಾಲಾಪನೆಗೆ ಮಿಡಿದು ಚಿಮ್ಮಿಸಿರುವೆ
ನೀಲಿ ಕೊಡೆ,

ತಣಿಸಬಾರದೇ

ಮೋಹಕ ಆಟಕೆ ಮಧುರ ನಿನಾದಕೆ,
ಮೈಯೊಡ್ಡಿ ನಿಂದಿರುವ ವ್ರಕ್ಷ ಸಾಲು
ಪುಷ್ಪಗಳ ವರ್ಣಚಿತ್ತಾರವ ಬಣ್ಣಿಸಿದಂತಿದೆ,

ಬ್ರಹ್ಮ ನ ಸಮಸ್ಯೆ

ಮಕ್ಕಳ ಕಥೆ ಬ್ರಹ್ಮ ನ ಸಮಸ್ಯೆ ಸಂತೆಬೆನ್ನೂರು ಫೈಜ್ನಟ್ರಾಜ್ ಜೀವನದಲ್ಲಿ ಎಲ್ಲವೂ ಸರಿ ಇರುವುದಿಲ್ಲ ಅಂತ ನಮ್ಮೆಲ್ಲರಿಗೂ ಗೊತ್ತು. ಒಮ್ಮೊಮ್ಮೆ, ಒಂದೊಂದು ಹೇಗೋ ಎಡವಟ್ಟಾಗಿರುತ್ತೆ. ನಾವೇ ಸರಿ ಮಾಡ್ಕೋಬೇಕಪ್ಪ ಅನ್ನೋ ಅಮ್ಮನ ಮಾತು ನಮ್ಮ ಪುಟಾಣಿ ಮಗಳು ನಂಬ್ತಾನೇ ಇಲ್ಲ? ಅವಳು ಆಡುವ ನೂರಾರು ತರದ ಆಟದ ಸಾಮಾನುಗಳೆಲ್ಲಾ ಎಷ್ಟು ನೀಟಾಗಿವೆ ಅನ್ನುವ ಅರ್ಥದಲ್ಲಿ ಅವಳು ಅಮ್ಮನ ಬಳಿ ವಾದ ಮಾಡುತ್ತಿದ್ದಾಳೆ. ಅದೆಂಗ್ ಸರಿ ಇರಲ್ಲ? ದೇವರು ತಪ್ಪು ಮಾಡುತ್ತಾನಾ? ಭೂಮಿ, ಆಕಾಶ, ಮರಗಿಡ ಬಳ್ಳಿ, ಮಳೆ, […]

Back To Top