ಆದರೆ ಕೆಲವೊಮ್ಮೆ ಮಹಿಳೆಯೆ ಅಸಂಗತ ವ್ಯವಸ್ಥೆಯಲ್ಲಿ ಭಾಗಿಯಾಗಿ ತಾನೂ ಪರೋಕ್ಷವಾಗಿ ತನಗರಿವಿಲ್ಲದೆ ಅನಾರೋಗ್ಯಕರ ಕಟ್ಟಳೆಗಳನ್ನು ಸ್ಪರ್ಧಿಸಲು ಹೊರಡುತ್ತಾಳೆ ಎನ್ನುವ ಆರೋಪವೊ, ತಕರಾರೊ ಇದೆ. ಈ ವಿಷಯವನ್ನಿಡಿದು ಇಣುಕಿ ನೋಡಲು ಹೊರಟರೆ ಅಲ್ಲಿ ಕಾಣಬರುವ ವಿವಿಧಾಂಶಗಳೇ ಬೇರೆ
Month: July 2021
“ಮಾತು ಮತ್ತು ನಾವು”
ಮಾತುಗಳು ಮನಸ್ಸಿನ ಮಿಲನಕ್ಕೆ ನಾಂದಿ ಆಗಬೇಕು, ನಮ್ಮ ಮಾತು ಅನ್ಯರ ಅಭಿವೃದ್ಧಿಗೆ ಸಹಾಯಕವಾಗಿ ರಬೇಕು ಹಾಗೇನೆ ಸಂದರ್ಭಗಳನ್ನುಸರಿಸಿ ಮಾತನ್ನು ಇತಿಮಿತಿಯಾಗಿ ಬಳಸಿದರೆ ನಮಗೆ ಮಾತ್ರವಲ್ಲ ನಮ್ಮ ಸುತ್ತಮುತ್ತಲಿನ ವರೆಗೂ ಸಹಾಯವಾದೀತು ಅಲ್ಲವೇ?!
ಮಮಕಾರ
ದೂರ ಸರಿದವರ ಸಮ್ಮಾನ
ಬಯಸುವುದೆ
ಮಮಕಾರದ ಜಾಯಮಾನ
ಈ ಅಸಹಾಯಕ ಸಂದರ್ಭದಲ್ಲಿ ನನ್ನ ಜೈಹಿಂದ್ ಹೈಸ್ಕೂಲು ಸಹಪಾಠಿ ಪ್ರಭು ಎಂಬಾತ ಸಹಾಯಕ್ಕೆ ನಿಂತ. (ಕ್ಷಮೆ ಇರಲಿ ಅವನ ಹೆಸರು ಮರೆತಿದ್ದೇನೆ). ಅಂಕೋಲೆಯ ಮಠಾಕೇರಿಯ ಜಿ.ಎಸ್.ಬಿ ಸಮುದಾಯದ ಪ್ರಭು ನನಗೆ ಹೈಸ್ಕೂಲು ದಿನಗಳಲ್ಲಿ ತುಂಬಾ ಆತ್ಮೀಯನಾಗಿದ್ದವನು. ಆತ ನನಗೆ ವಾಸ್ತವ್ಯದ ವ್ಯವಸ್ಥೆಯಾಗುವವರೆಗೆ ನಿಜಲಿಂಗಪ್ಪ ಹಾಸ್ಟೆಲ್ಲಿನ ತಮ್ಮ ಕೊಠಡಿಯಲ್ಲಿಯೇ ಉಳಿಯಲು ಅವಕಾಶ ನೀಡಿದ. ಇದಕ್ಕೆ ಅವನ ರೂಮ್ಮೇಟ್ ಕೂಡ ಆಕ್ಷೇಪವೆತ್ತದೆ ಸಹಕರಿಸಿದ. ಇಬ್ಬರ ಉಪಕಾರ ಬಹು ದೊಡ್ಡದು
ದಾರಾವಾಹಿ ಆವರ್ತನ ಅದ್ಯಾಯ-27 ಗುರೂಜಿಯ ಮನೆಯಿಂದ ಹಿಂದಿರುಗಿದ ಸುಮಿತ್ರಮ್ಮ ಆತುರಾತುರವಾಗಿ ಮನೆಗೆ ಬಂದವರು ಕೈಕಾಲು ಮುಖ ತೊಳೆಯಲು ಬಚ್ಚಲಿಗೆ ಹೋದರು. ಆಹೊತ್ತು ಲಕ್ಷ್ಮಣಯ್ಯ ವರಾಂಡದಲ್ಲಿ ಕುಳಿತುಕೊಂಡು ಜೈಮಿನಿ ಭಾರತದ ಚಂದ್ರಹಾಸನ ಪ್ರಸಂಗವನ್ನು ಓದುತ್ತಿದ್ದರು. ಅದರಲ್ಲಿ,
ನಮ್ಮ ನಡುವಿನ ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರ ಈ ಅಂಕಣ ಪ್ರಕಟವಾಗಲಿದೆ
ಬೆಳಕು ಹೊಳೆಯಿತು
ಅವಳ ಬಳಿ ಬಂದೆ
ಮಾತಾಡಿ ಸಂತೈಸಿ ತಲೆನೇವರಿಸಿ ಕಳಿಸಿಕೊಟ್ಟಳು
ಧರೆಯ ಮಳೆ
ಅಲೆಗಳನ್ನು ಹುಟ್ಟಿಸುತ್ತ
ಸುರಿಯುತ್ತ ನದಿಗಳ ಸೇರಿ
ತೀರಗಳನ್ನು ಕೋಚ್ಚುತ್ತಿದೆ
ಶೃಂಗಾರ ಸತ್ಯ !
ಉನ್ಮಾದಲಿ ಲೊಚಗುಟ್ಟುವ ಹಲ್ಲಿ ಮನ
ಬೆಂಕಿ ಸಂಕಟ ವಾಸದ ಆಲಯ ಉದರ
ಈ ಎಲ್ಲವನ್ನು ನಿಗ್ರಹಿಸುವ ಅಂಕುಶಾತ್ಮ
ಬಹು ಕಾಫಿಯಾ ಗಜಲ್
ಮರೆಯಾದ ಪ್ರೇಮವು ಜಿನುಗುವುದು ನೀ ಬಳಿಯಿದ್ದರೆ ಮೋಹನ
ಸತ್ತುಹೋದ ಭಾವವು ಉಸಿರಾಡುವುದು ನೀ ಬಳಿಯಿದ್ದರೆ ಮೋಹನ