Day: July 10, 2021

ನಾನೆಂದರೆ…

ಗೊಂದಲಗಳ ಗೂಡು ಒಮ್ಮೊಮ್ಮೆ
ಭಾವನೆಗಳ ಪರಿಧಿಯಲ್ಲಿ
ಮತ್ತೊಮ್ಮೆ ಗೆದ್ದು ಬೀಗುತ್ತೇನೆ, ಭೌದ್ಧಿಕತೆಯ ಪ್ರಶಾಂತತೆಯಲಿ

ತತ್ವಪದ

ಕವಿತೆ ತತ್ವಪದ ಲೀಲಾ ಕಲಕೋಟಿ ಅಡಿಗೆಯ ಮಾಡಿದೆಅಡಿಗೆಯ ಮಾಡಿದೆಅರಿವೆಂಬ ಅಂಗಳದಅಜ್ಞಾನವೆಂಬ ಕಟ್ಟಿಗೆತಂದು ಐದು ಗುಂಡಿನಒಲೆಯ ಹೂಡಿ …..ಅಡಿಗೆಯ ಮಾಡಿದೆಒಮ್ಮನದ ಅಕ್ಕಿಯತರಿಸಿ ಹಮ್ಮಿನ ಹೊಟ್ಟುತೂರಿ ಸುಜ್ಞಾನವೆಂಬನೀರಲಿ ತೊಳೆದು..ಕಾಮ ಕ್ರೋಧವೆಂಬಬೆಂಕಿಯಲಿ ನಯವಾದಪಾತ್ರೆಯ ಬಳಸಿ…ಅಡಿಗೆಯ ಮಾಡಿದೆಅಡಿಗಡಿಗೆ ಬಿಮ್ಮನೆಬಿಗಿದ ಅಗಳನು ಒತ್ತಿನೋಡಿ ಮೆತ್ತಗಾಗಿಸುತಅಡಿಗೆಯ ಮಾಡಿದೆನಾನು………….

ಕ್ಷಿಣೀಸುತ್ತಿದೆ ಮೌಲ್ಯ ಗಳ ನೆಲೆ

ಕವಿ ಕುವೆಂಪು ಹೇಳುವಂತೆ”ಮಗು ಹುಟ್ಟುತ್ತ ವಿಶ್ವಮಾನವ, ಬೆಳೆಯುತ್ತ ಅಲ್ಪಮಾನವ ಅವನನ್ನು ಮತ್ತೆ ವಿಶ್ವಮಾನವನನ್ನಾಗಿಸುವ ಮುಖ್ಯ ಕಾರ್ಯ ಶಿಕ್ಷಣದ್ದಾಗಿದೆ”ಎಂಬಂತೆ ಮಕ್ಕಳ ಶಿಕ್ಷಣದ ಪ್ರಾರಂಭಿಕ ಹಂತದಿಂದಲೆ ಗಮನ ನೀಡಿದರೆ ಅವರ ಭವಿಷ್ಯ ಮೌಲ್ಯಗಳ ನೆಲೆಯಲ್ಲಿ ಯಶಸ್ವಿಯಾಗಲು ಸಾಧ್ಯ ಅಲ್ಲವೇ?

ಆಗ ಶಂಕರನೂ, ಪುರಂದರಯ್ಯನೂ ತುಸು ಗೆಲುವಾದರು. ನಂತರ ಹಾವು ಮತ್ತು ಮೊಟ್ಟೆಗಳನ್ನು ದಹಿಸುವ ಶಾಸ್ತ್ರೋಕ್ತ ವಿಧಿಗೆ ಚಾಲನೆ ನೀಡಿದ ಏಕನಾಥರು ಮೃತ ಸರ್ಪ ಕುಟುಂಬವನ್ನು ದೇಸಿ ದನದ ತುಪ್ಪದಿಂದಲೇ ಸುಟ್ಟು ಅವುಗಳ ಆತ್ಮಗಳಿಗೆ ಚಿರಶಾಂತಿ ಕೋರಿದರು.

Back To Top