Day: July 13, 2021

ಹೊಸ ಮಾಡಲ್

ಕಥೆ ಹೊಸ ಮಾಡಲ್ ಗುರುರಾಜ ಶಾಸ್ತ್ರಿ ಅದು ಗಿರಿಜೆಯ ಮದುವೆ ಸಂಭ್ರಮ.  ಮದುವೆಮನೆಯಲ್ಲಂತು ಎಲ್ಲರದೂ ಓಡಾಟವೋ ಓಡಾಟ.  ಏನೋ ಬಹಳ  ಕೆಲಸವಿದೆಯೆಂಬಂತೆ ಮುಖ್ಯ ಆವರಣದ  ಆ ಕಡೆಯಿಂದ ಈಕಡೆಯವರೆಗೂ  ಓಡಾಡುತ್ತಿರುವ ರೇಷ್ಮೆ ಸೀರೆ ಉಟ್ಟ ಮದುವೆಯಾಗದ  ಹೆಣ್ಣುಮಕ್ಕಳು; ಮದುವೆಯಾಗಿದ್ದರೇನಂತೆ, ನಾವೂ ಇನ್ನೂ ಚಿಕ್ಕ ವಯಸ್ಸಿನವರೇ ಎಂದು ಭಾವಿಸುತ್ತಾ ಮದುವೆಯಾಗದ ಹುಡುಗಿಯರಿಗೆ ಸವಾಲೆಂಬಂತೆ ಓಡಾಡುತ್ತಿರುವ ಯುವ  ಗೃಹಿಣಿಯರು; ಅಲ್ಲಲ್ಲಿ ಕಣ್ಣಾಡಿಸುತ್ತಾ ಅವಳು ನೋಡು ಪಾದರಸದಂತೆ, ಇವಳು ನೋಡು, ತಾನೇ ರೂಪವತಿಯೆಂಬ ಅಹಂಕಾರ, ಇನ್ನು ಅವಳು ಮೂಷಂಡಿ ತರಹ ಮೂಲೆಯಲ್ಲಿ […]

ಕವಿತೆ ಹೀಗಿರಬೇಕು

ಧರೆತುಂಬಿ ಹರಿವ ಝರಿ ತೊರೆ
ಹಳ್ಳಗಳಂತೆ ಕಣ್ಮನ ಸೆಳೆದು
ವಿಹಂಗಮ ನೋಟ ಸೃಷ್ಟಿಸುವ
ಹರೆಯದ ತರುಣಿಯಂತೆ
ನೀ ಸಂಪದ್ಭರಿತವಾಗಿರಬೇಕು…

ಕಣ; ಒಕ್ಕಲು ಸಂಸ್ಕೃತಿಯ ತಾಣ

ಇನ್ನು ಕಣದಲ್ಲಿ ಬಳಕೆಯಾಗುವ ಸಾಮಾನ್ಯ ಸಲಕರಣೆಗಳಿಗೆ ಮತ್ತು ತಿನ್ನುವ ತಿನಿಸುಗಳಿಗೂ ವಿಶೇಷ ಅಭಿದಾನಗಳನ್ನೇ ನೀಡಲಾಗಿದೆ. ಉದಾಹರಣೆಗೆ, ಊಟ-ಕವಳ, ರೊಟ್ಟಿ-ಕಜ್ಜಾಯ, ಕಾಳುಗಳು-ರಜ, ಕುಡುಗೋಲು-ಬಸವ, ಪೊರಕೆ-ಚವರ, ಮೊರ-ಕೊಂಗ, ವಂದರಿ-ಬಂಡಿ, ಗಾಳಿ-ವಾಸುದೇವ ಇತ್ಯಾದಿ. ಕಣದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ವಿಶಿಷ್ಟ ಹೆಸರುಗಳನ್ನೇ ಬಳಸಬೇಕು. ಕಣದಲ್ಲಿ ಯಾವುದೇ ಕಾರಣಕ್ಕೂ ಚಪ್ಪಲಿ ಬಳಕೆ ನಿಷಿದ್ಧ

ಗೆಳತಿ

ಕವಿತೆ ಗೆಳತಿ ಪ್ರೊ.ರಾಜನಂದಾ ಘಾರ್ಗಿ ಹಾಗೇ ಒಬ್ಬಳು ಸುಮ್ಮನೇಚಿಕ್ಕ ಪುಟ್ಟ ಗೆಳತಿದಾರಿಯಲಿ ಸಿಕ್ಕವಳುನಾಲ್ಕು ಹೆಜ್ಜೆ ನಡೆದವಳುಸುಮ್ಮನೇ ಮಾತಿಗೆ ಎಳೆದುಮನ ಸೆಳೆದವಳುಮಾತಿಗೆ ವೀಷಯವೇನಿಲ್ಲಸಮಯದ ಪರಿವೆಯಿಲ್ಲದಾರಿ ಸರಿದು ಹೋಗಿಕವಲುಗಳೊಡೆದಾಗಕಣ್ಮರೆಯಾದವಳುಮನದ ಮೂಲೆಯಲ್ಲಿಮನೆಮಾಡಿದ ಚದುರೆಇರುವಿಕೆಗೆ ಗುರುತಿಲ್ಲಭೇಟಿಯಾಗುವ ಬಯಕೆಯಿಲ್ಲಆದರೂ ಮರಿಚಿಕೆಯಂತೆಕನಸಲಿ ಕಾಡುವಳುಕಣ್ಣಿನ ನೀರಾಗುವಳು ***********************

ಅಪ್ಸರೆಯ ಮೂರನೆ ಮದುವೆ!

ಕೆಲವರು ಅನೇಕ ಅಂತಸ್ತುಗಳನ್ನು ಭೂದೇವಿಯ ಒಡಲೊಳಗೂ ಕೊರೆದು ನಿರ್ಮಿಸುವ ನಕ್ಷೆಗಳನ್ನು ಸರ್ಕಾರದ ಒಪ್ಪಿಗೆಗೆ ಕೊಟ್ಟರೂ, ಅವು ಅನುಮೋದನೆ ಆಗಲಿಲ್ಲ. ಹಾಗಾಗಿದ್ದರೆ ಭೂಮಿಯ ಗತಿ! ಸ್ವಾರ್ಥ ಬುದ್ಧಿಯ, ದುರಂತ ಮನದ ಖದೀಮರು, ಮನುಷ್ಯನ ಅಸ್ತಿತ್ವ ಭೂಮಿಯಲ್ಲಿ ನಶಿಸುವವರೆಗೂ ಇದ್ದೇ ಇರುವರು, ನಿದರ್ಶನಕ್ಕಾದರು!

ಮಗು ಎದ್ದು ಅತ್ತರೆ…ʼ ಒಂದು ಕ್ಷಣ ಕಾಲು ತಡೆಯಿತು… ಮರುಕ್ಷಣವೇ ಓ ಅಲ್ಲಿ ಶ್ರೀಧರ ಆಗಲೇ ಕಾಯುತ್ತಾ ತುಂಬಾ ಹೊತ್ತಾಗಿರಬಹುದು ಎನ್ನಿಸಿ ಸರಸರ ಹೆಜ್ಜೆ ಹಾಕಿದಳು

ನೀನೆಂದೂ ಬಂಧಿಸಲಿಲ್ಲ

ಬಂಧನದಿಂದ ಬಿಡುಗಡೆಯೆಡೆಗೆ ನಡೆಸಿದೆ
ಮುಕ್ತಿ ಪಥವ ಪ್ರೀತಿಯಿಂದಲಿ ತೋರಿದೆ
ಪ್ರೀತಿ ಹೆಸರಲಿ ನೀನೆಂದೂ ಬಂಧಿಸಲಿಲ್ಲ…..

Back To Top