Day: July 26, 2021

ಸಾಮಾಜಿಕ ಚಿಂತನೆಯ ಕಾವ್ಯಕುಸುರಿ

ಪುಸ್ತಕ ಸಂಗಾತಿ ಸಾಮಾಜಿಕ ಚಿಂತನೆಯ ಕಾವ್ಯಕುಸುರಿ           ಅಂಜುಬುರುಕಿಯ ರಂಗವಲ್ಲಿ  ವೃತ್ತಿಯಲ್ಲಿ ಆರಕ್ಷಕರಾಗಿರುವ ಮಂಜುನಾಥ ಯಲ್ವಡಿಕವೂರ ಪ್ರವೃತ್ತಿಯಲ್ಲಿ ಕವಿ.ಉಡುಪಿ ಅದಿತಿ ಪ್ರಕಾಶನ ಇವರ ಚೊಚ್ಚಲ ಕವನ ಸಂಕಲನವನ್ನು ಹೊರತಂದಿದೆ.     ಕನ್ನಡದ ಪ್ರೀತಿಯ ಕವಿ ಜಯಂತಕಾಯ್ಕಿಣಿಯವರು  ಮುನ್ನುಡಿಯಲ್ಲಿ ಇವರ ಕವನಗಳ ಬಗ್ಗೆ ಬರೆಯುತ್ತ “ವೃತ್ತಿಯಲ್ಲಿ ಪ್ರವೃತ್ತಿಯಲ್ಲಿ ಸಮಾಜವನ್ನು ಒಂದು ದೊಡ್ಡ ಕುಟುಂಬವೆಂದು ಗ್ರಹಿಸುವ ಜೀವಿಯೊಬ್ಬನ ಆತ್ಮಸಾಕ್ಷಿ ರೂಪುಗೊಳ್ಳುವ ಧ್ವನಿ ಸೊಲ್ಲುಗಳು ಇಲ್ಲಿವೆ. ಸಮಾಜದ ಜೀವಪರಿಸರದಲ್ಲಿ ತನ್ನ ಅಸ್ಮಿತೆಯನ್ನು ಬೆರೆಸಿಕೊಂಡಿರುವ ಈ  ಕವಿತೆಗಳ ತುಡಿತ ಮಹತ್ವದ್ದಾಗಿದೆ ಎನ್ನುತ್ತಾರೆ.”  ಕವಿ […]

ಬುವಿ ರವಿ ಮತ್ತು ಮುಂಗಾರಮ್ಮ

ನೆನೆಸಿ ಹಸಿರಾಗಿಸುವಾಸೆ.
ತುಸು ಆರೈಕೆಯ ಹುನ್ನಾರಕೆ ಆಷಾಢದಗಲಿಕೆಯ ನೆಪ.

ಒಲವಿನ ಮಧು ಬಟ್ಟಲು ಗಜಲ್ ಗಳು

ಪುಸ್ತಕ ಪರಿಚಯ
ಕೃತಿ ಹೆಸರು…… ಒಲವಿನ ಮಧು ಬಟ್ಟಲು ಗಜಲ್ ಗಳು
ಲೇಖಕರು… ಶ್ರೀಮತಿ ಭಾಗ್ಯವತಿ ಕೆಂಭಾವಿ ಯಾದಗಿರಿ ಮೊ.೯೯೦೦೭೧೬೩೬೩
ಪ್ರಕಾಶನ…. ಬಿಸಿಲನಾಡು ಪ್ರಕಾಶನ ಕಲಬುರಗಿ ಮೊ.೯೪೮೧೦೦೦೯೪
ಪ್ರಥಮ ಮುದ್ರಣ …೨೦೨೦

Back To Top