Day: August 10, 2021

ಗಜಲ್

ನ್ಯಾಯ ದೇವತೆಯವಳ ಕಂಗಳಿಗೆ ಬಟ್ಟೆಯನು ಕಟ್ಟಿ ವಂಚಿಸುತಿಹರು
ಕಾಪಟ್ಯವ ಬಯಲಿಗೆಳೆದು ಸಾಬೀತು ಪಡಿಸುವುದಾದರೆ ಹಣತೆಯ ಬೆಳಗು !

ಚಮಚಾಯಣ…

ಆಗೆಲ್ಲ ನಾವು ಬೇಸಿಗೆ ರಜೆಯಲ್ಲಿ ಸಾಮಾನ್ಯವಾಗಿ ಇರುತ್ತಿದ್ದ ಮದುವೆ ಸೀಸನ್ ನಲ್ಲಿ ನಮ್ಮಜ್ಜಿಊರಲ್ಲೇ ಇರುತ್ತಿದ್ದದ್ದು ಹೆಚ್ಚು.ಅಮ್ಮನ ತಮ್ಮ ತಂಗಿಯರು,ಕಸಿನ್ ಗಳು ಒಂದು ಗಾಡಿ ಜನ ಇದ್ರು.ಅವರೆಲ್ಲರ ಮದುವೆ ಆಗಿದ್ದು ಅಜ್ಜಿ ಮನೆಯಂಗಳದಲ್ಲೇ. ಹೇಗಿದ್ರೂ ಮನೆ ಅಂಗಳ ದೊಡ್ಡದಾಗಿ ಇರುತ್ತಿತ್ತು,

ಚಿಕ್ಕುಡದಮ್ಮನ-ಗಿರಿ

ಕಾವ್ಯಯಾನ ಚಿಕ್ಕುಡದಮ್ಮನ-ಗಿರಿ ನೇತ್ರ ಪ್ರಕಾಶ್ ಹಲಗೇರಿ (ನನ್ನ ತವರೂರ ಬಳಿ ಇರುವ ಚಿಕ್ಕುಡದಮ್ಮನ ಗಿರಿಯ ಜೊತೆಗಿನ ಬಾಲ್ಯದ ನೆನಪುಗಳ ಮೆಲುಕು ಈ ಕವಿತೆ) ಅಂದು ಕಡೇ ಶ್ರಾವಣದ ಮಂಗಳವಾರಜಿಟಿ ಜಿಟಿ ಮುಸುಲಧಾರೆಯ ಹೊದಿಕೆಬದುಕಿಗೆ ವಿರಾಮ ಜನಸ್ತೋಮ ಆರಾಮಮಜ್ಜನ ಊರು- ಕೇರಿಯದು ಮಕ್ಕಳೊಂದಿಗೆ ಚಕ್ಕಡಿ, ಟ್ರೈಲರ್, ಟ್ರಾಕ್ಟರ್ ಅಲ್ಲಿಲ್ಲಿ ಕಾರುವ್ಯಾನ್ ಬೈಕ್ ಗಳು ಥರಾವರಿ ಒನಪು ಒಯ್ಯಾರಹೆಂಗೆಳೆಯರ ಒಗ್ಗಟ್ಟಿನ ರುಚಿಕಟ್ಟಿನಾ ಅಡುಗೆದನಕರು ಕಾಯುವ ಕಾವಲು ದೇವಿಯ ಹರಕೆಗೆ ಹರ್ಲಿಪುರ ಯೆಲೋದಳ್ಳಿ ಮದ್ಯೆ ಚಿಕ್ಕದೊಂದುಗಿರಿ ಸಾಲು ಅದರ ಮೇಲೊಂದು ಕಲ್ಲ […]

Back To Top