ಅಸ್ಮಿತೆಯ ಹಣತೆ
ಸ್ವಾತಂತ್ರ್ಯೋತ್ಸವ ದಿನದ ಕವಿತೆ
ದಾರಾವಾಹಿ ಆವರ್ತನ ಅದ್ಯಾಯ-29 ಅಂದು ಸುಮಿತ್ರಮ್ಮನ ಮನೆಯಲ್ಲಿ ನಾಗದೋಷ ನಿವಾರಣೆಯ ಅಂಗವಾಗಿ ನಡೆದ ಚರ್ಚಾಕೂಟದಲ್ಲಿ ಗೋಪಾಲ ದಂಪತಿಯ ಮೇಲಿನ ಹಗುರಭಾವನೆಯನ್ನು, ಅವರಿಂದ ಮುಂದೆ ಕೋಳಿಯ ಲಾಭವನ್ನು ಪಡೆಯಲಿದ್ದವರು ಮಾತ್ರವೇ ಬದಲಾಯಿಸಿಕೊಂಡರು. ಆದರೆ ವಠಾರದವರೆದುರು ಮುಖಭಂಗವಾಗುವಂತೆ ಮಾತಾಡಿದ ಅವರ ಮೇಲೆ ಸುಮಿತ್ರಮ್ಮ ಮಾತ್ರ ಒಳಗೊಳಗೇ ಕುದಿಯುತ್ತಿದ್ದರು. ಹಾಗಾಗಿ ಅವರು ತಮ್ಮ ಕೋಪವನ್ನು ತೀರಿಸಿಕೊಳ್ಳಲು ಬೇರೊಂದು ದಾರಿಯನ್ನು ಹಿಡಿದರು. ಮರುದಿನದಿಂದಲೇ ರಾಜೇಶನಂಥ ಆಪ್ತ ನೆರೆಕರೆಯ ಮನೆಗಳಿಗೆ ಹೋಗುತ್ತ ಅವರ ಅಂಗಳ ಮತ್ತು ಪಾಗಾರದ ಹೊರಗಡೆ ನಿಂತುಕೊಂಡು ಒಂದಿಷ್ಟು ಸುಖಕಷ್ಟ ಮಾತಾಡುತ್ತ […]