Month: September 2021

ಕಾವ್ಯಯಾನ
ಗಝಲ್

ಜುಲ್ ಕಾಫಿಯಾ ಗಜಲ್

ಕಾಮನೆಯ ಕಡಲಿನ ಭೋರ್ಗರೆತ ನಿಲ್ಲಿಸಲಾಗದು ಎಂಬುದೇನೋ ಸರಿ
ಒಂಟಿಯಾಗಿ ಮನವ ಭಾವದಲೆಯಲೇ ತೇಲಾಡಿಸಿ ನೀ ತಪ್ಪುಮಾಡಿದೆ ಮಿತ್ರ

Read More
ಇತರೆ
ದಾರಾವಾಹಿ

ಧಾರಾವಾಹಿ ಆವರ್ತನ ಅದ್ಯಾಯ-34                                ಆವರ್ತನ ಅಧ್ಯಾಯ: 34 ಗುರೂಜಿಯವರು ತಾವು ಮಸಣದ ಗುಡ್ಡೆಯ ನಾಗಬನವನ್ನು ಜೀರ್ಣೋದ್ಧಾರಗೊಳಿಸಲು ಇಚ್ಛಿಸಿದ ಕಾರ್ಯಕ್ಕೆ ಸಂಬಂಧ ಪಟ್ಟ ಹೊಸ ವಿಚಾರವೊಂದನ್ನು ಇತ್ಯಾರ್ಥಗೊಳಿಸಲು ಮನಸ್ಸು ಮಾಡಿ ಫೋನೆತ್ತಿಕೊಂಡವರು, ‘ಓಂ ನಾಗಾಯ ನಮಃ…!’ ಎಂದು ಭಾವಪೂರ್ಣವಾಗಿ ಅಂದು, ‘ನಮಸ್ಕಾರ ರೋಹಿತ್ ಅವರೇ… ನಾವು ಏಕನಾಥ ಗುರೂಜಿಯವರು ಮಾತಾಡ್ತಿರೋದು ಹೇಗಿದ್ದೀರೀ ತಾವು…?’ ಎಂದು ವಿಚಾರಿಸಿದರು. ರೋಹಿತ್ ಈಶ್ವರಪುರದ ಒಬ್ಬ ಪ್ರಸಿದ್ಧ ಉರಗಪ್ರೇಮಿ. ಅವನು ತನ್ನ ನಾಡಿನ ಅಪೂರ್ವ ಉರಗಸಂತತಿಯನ್ನು ಸಂರಕ್ಷಣೆ ಮಾಡುತ್ತ ಬಂದವನಲ್ಲದೇ ಆ ಸರೀಸೃಪ […]

Read More
ಕಾವ್ಯಯಾನ

ಸೊಪ್ಪಿನ ಸಾಕಮ್ಮ

ಪುಟ್ಟ ಅರಿವಿರದ ಕಣ್ಣುಗಳ
ದೃಷ್ಟಿ ಈಗಲೂ ಒಮ್ಮೊಮ್ಮೆ
ಬಾಗಿಲಾಚೆ ಬೀದಿಗುಂಟ
ಮತ್ತು ಹೌದು
ಸಾಕಮ್ಮನದೂ ಆಗೀಗೊಮ್ಮೊಮ್ಮೆ

Read More
ಪುಸ್ತಕ ಸಂಗಾತಿ

ʼಕನಸಿನದನಿʼ

ಪುಸ್ತತಕಪರಿಚಯ ʼಕನಸಿನದನಿʼ             ಸಾಹಿತ್ಯ ಲೋಕದ ಪಯಣ ಹಲವು ಅಚ್ಚರಿಗಳಿಗೆ ಕಾರಣ. ಹಾಗೆ ನೋಡಿದರೆ ಜೀವನವೇ ಒಂದು ಸುದೀರ್ಘ ಪ್ರಯಾಣ.ಈ ಪ್ರಯಾಣದಲ್ಲಿ ಪರಿಚಿತರು ಅಪರಿಚಿತರಾಗುವುದು ಅಪರಿಚಿತರು ಪರಿಚಿತರಾಗುವುದು ಒಂದು ಸಹಜ ಪ್ರಕ್ರಿಯೆ ಎನಿಸುತ್ತದೆ. ಆದರೆ ಇದು ಎಣಿಸಿದಷ್ಟು ಸುಲಭವೂ ಸಹಜವೂ ಅಲ್ಲ. ಇಲ್ಲಿ ಅನೂಹ್ಯವಾದುದು ಘಟಿಸುತ್ತದೆ ಊಹಿಸಿಕೊಂಡದ್ದು ನಡೆಯುವುದೇ ಇಲ್ಲ. ಪರಸ್ಪರ ಭೇಟಿಯಾಗದ ಎಷ್ಟೋ ಚೇತನಗಳು ಸ್ನೇಹ ಬಾಂಧವ್ಯವನ್ನು ಉಳಿಸಿಕೊಳ್ಳುವುದು ಒಂದುವಿಶೇಷ ಪ್ರಕ್ರಿಯೆ. ಒಂದು ಸಹೃದಯ ಪರಿಚಯ ಹೇಗೆ ವಿಶ್ವಾಸವನ್ನು ಉಳಿಸಿಕೊಂಡು ಎಷ್ಟೇ ಅಂತರದಲ್ಲಿದ್ದರೂ ಸ್ನೇಹವನ್ನು ಕಾಪಿಟ್ಟುಕೊಂಡಿರುತ್ತದೆ […]

Read More
ಕಾವ್ಯಯಾನ
ಗಝಲ್

ಗಜಲ್ ಜುಗಲ್ ಬಂದಿ

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

Read More
ಅಂಕಣ
ಸಾಧಕಿಯರ ಯಶೋಗಾಥೆ

ಅಂಕಣ ಬರಹ ‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌. ಸಾಧಕಿಯರ ಯಶೋಗಾಥೆ ಸಮಾಜ ಸೇವಕಿ ಮತ್ತು ವೈದ್ಯೆ ರುಕ್ಮಾಬಾಯಿ (೧೮೬೪-೧೯೫೫) ವಸಾಹಾತುಶಾಹಿ ಭಾರತದ ವೈದ್ಯೆರಾಗಿದ್ದ ರುಕ್ಮಾಬಾಯಿಯವರು ೨೨ ನವೆಂಬರ್ ೧೮೬೪ ರಲ್ಲಿ ಜನಿಸಿದರು. ಇವರ ತಂದೆ ಜನಾರ್ಧನ್ ಪಾಂಡುರಂಗ ತಾಯಿ ಜಯಂತಿಬಾಯಿ. ಇವರು ಮರಾಠಿ ಕುಟುಂಬದವರು. ರುಕ್ಮಾಬಾಯಿಯು ಎರಡು ವರ್ಷದವಳಿರುವಾಗಲೇ ತಂದೆಯನ್ನು ಕಳೆದುಕೊಂಡರು. ಬಡಿಗ/ ಸುತಾರ ಸಮುದಾಯದಲ್ಲಿ […]

Read More
ಕಾವ್ಯಯಾನ

ಪರಿಪೂರ್ಣತೆ

ಕಾವ್ಯಯಾನ ಪರಿಪೂರ್ಣತೆ ಪ್ರೊ ರಾಜನಂದಾ ಘಾರ್ಗಿ ಕಾಣಲಿಲ್ಲ ಮುಖದಲ್ಲಿಇಲ್ಲ ಹೆಸರಲಿ ಆಕಾರದಲ್ಲಿಪದವಿ ಪ್ರಶಸ್ತಿ ಗಳಲ್ಲಿಹುಡುಕುತ್ತಿರುವೆ ನಿನ್ನನ್ನು…ನೀ ಬರೆದ ಕವನಗಳಲ್ಲಿಓದುವ ಪುಸ್ತಕಗಳಲ್ಲಿತೊರುವ ಚಿಂತನೆಗಳಲ್ಲಿಬರೆಯುವ ಲೇಖನಗಳಲ್ಲಿನೀನಾಡುವ ಮಾತುಗಳಲ್ಲಿನೀಡುವ ವ್ಯಾಖ್ಯಾನಗಳಲ್ಲಿಬೇಟಿಮಾಡಿದ ತಾಣಗಳಲ್ಲಿನೋಡಿದ ನೋಟಗಳಲ್ಲಿಬೆಳೆಸಿದ ತೋಟಗಳಲ್ಲಿಅರಳಿದ ಹೂವು ಗಳಲ್ಲಿಹೂವು ಬೀರುವ ಸುಗಂಧದಲ್ಲಿಸ್ನೇಹಿತರ ಗುಂಪುಗಳಲ್ಲಿಅಭಿಮಾನಿಗಳ ಬಳಗದಲ್ಲಿನಿನ್ನ ಸುತ್ತುವರೆದ ಪರಿಸರದಲ್ಲಿಸಮಗ್ರತೆಯ ಪರಿಪೂರ್ಣತೆಯಲ್ಲಿ *******************************

Read More