Day: September 7, 2021

ಮಿರಗಿನ ಮಳೆ

ಜಮೀನು ಕೆಲಸವೆಲ್ಲ ಅನುಭವಕ್ಕೆ ಇಲ್ಲದ್ದು .ಕೂಲಿ ಆಳಿಟ್ಟು ಕಳೆ ತೆಗೆದು ಹದ ಮಾಡೋಣವೆಂದರೆ ದಿನಗೂಲಿ ಮೂನ್ನುರು ರೂಪಾಯಿ,ಅದನ್ನ ಎಲ್ಲಿಂದ ಹುಟ್ಟು ಹಾಕೋದು? ನಾವೇ ಮಾಡಿದರಾಯಿತು…ಕಂದ್ಲಿ,ಸಲಿಕೆ,ಗುದ್ಲಿ,ಹಿಡಿದು ನಿಂತರೆ ಮುಂದೆ ಕಳೆ ತೆಗೆದು ಮುಗಿಸುವದರಲ್ಲಿ ಹಿಂದೆ ಬೆಳೆದು ನಿಲ್ಲುತ್ತೆ.ಇದ್ದಕ್ಕಿದ್ದಂತೆ ಕೃಷಿ ಕೆಲಸ ಬಾರದ್ದು,ಒಗ್ಗದ್ದು,ತಿಳಿಯದು…ಕಲಿತು ಕೃಷಿ ನೆಟ್ಟು ಬೆಳೆ ಕೊಯ್ದು ಉಂಬೋವರಿಗೂ ಈಗ ಹೊಟ್ಟೆಗೆ ಎನು ಉಂಬುವುದು? ಹಸಿವಾದ್ರು ಯಾಕೆ ಇಟ್ಟಿದ್ದಾನೆ ಆ ಭಗವಂತ!

ನಾಗರೇಖಾ ಗಾಂವಕರ್ ಹೊಸ ಕವಿತೆ

ಆ ತುಟಿಗಳಲ್ಲಿ ಮೂಡಿದ ಬಿರುಕಿಗೆ
ಗುಡ್ಡಬೆಟ್ಟಗಳು ಕುಸಿಯುತ್ತವೆ
ನೆಲವೊಡೆದು ಲಾವಾ ಉಕ್ಕುತ್ತದೆ

Back To Top