Day: September 20, 2021

ಮತಿ ಮೀರಿದೊಡೆ

ಬಿದ್ದ ಪೂರ್ವಾಪರಕೆ ಜಗದೊಳಗೆ ಮದ್ದಿಲ್ಲ
ಸದ್ದೆಷ್ಟೇ ಆದರೂ ಹೊದ್ದವರು ಎದ್ದಿಲ್ಲ..

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—43 ಆತ್ಮಾನುಸಂಧಾನ ಜಿ.ಸಿ. ಕಾಲೇಜಿನಲ್ಲೊಂದು ‘ಅಭಿನಯ ಮಂಟಪ’ ಅಂಕೋಲೆಯಲ್ಲಿ ಮಾನ್ಯ ದಿನಕರ ದೇಸಾಯಿ ಅವರ ನಾಯಕತ್ವದಲ್ಲಿ ಸ್ಥಾಪನೆಗೊಂಡ “ಕೆನರಾ ವೆಲ್‌ಫೇರ್ ಟ್ರಸ್ಟ್” ಎಂಬ ಶಿಕ್ಷಣ ಸಂಸ್ಥೆ ಜಿಲ್ಲೆಯಾದ್ಯಂತ ಹುಟ್ಟುಹಾಕಿದ ಜನತಾ ವಿದ್ಯಾಲಯಗಳೆಂಬ ಪ್ರೌಢಶಾಲೆಗಳು ಜಿಲ್ಲೆಯಲ್ಲಿ ಅಕ್ಷರ ಜ್ಯೋತಿ ಬೆಳಗಿಸುವ ಮಹತ್ವದ ಕಾರ್ಯಾಚರಣೆಗೆ ತೊಡಗಿ ಶೈಕ್ಷಣಿಕ ಕ್ರಾಂತಿಗೆ ಕಾರಣವಾದದ್ದು ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಒಂದು ಸುವರ್ಣಮಯ ಕಾಲಾವಧಿ. ಇದರ ಮುಂದಿನ ಹೆಜ್ಜೆಯಾಗಿ ಸ್ಥಾಪನೆಗೊಂಡದ್ದೇ ಅಂಕೋಲೆಯ ‘ಗೋಖಲೆ ಸೆಂಟನರಿ ಕಾಲೇಜ್’ ಎಂಬ […]

ಜುಲ್ ಕಾಫಿಯಾ ಗಜಲ್

ಕಾಮನೆಯ ಕಡಲಿನ ಭೋರ್ಗರೆತ ನಿಲ್ಲಿಸಲಾಗದು ಎಂಬುದೇನೋ ಸರಿ
ಒಂಟಿಯಾಗಿ ಮನವ ಭಾವದಲೆಯಲೇ ತೇಲಾಡಿಸಿ ನೀ ತಪ್ಪುಮಾಡಿದೆ ಮಿತ್ರ

ಧಾರಾವಾಹಿ ಆವರ್ತನ ಅದ್ಯಾಯ-34                                ಆವರ್ತನ ಅಧ್ಯಾಯ: 34 ಗುರೂಜಿಯವರು ತಾವು ಮಸಣದ ಗುಡ್ಡೆಯ ನಾಗಬನವನ್ನು ಜೀರ್ಣೋದ್ಧಾರಗೊಳಿಸಲು ಇಚ್ಛಿಸಿದ ಕಾರ್ಯಕ್ಕೆ ಸಂಬಂಧ ಪಟ್ಟ ಹೊಸ ವಿಚಾರವೊಂದನ್ನು ಇತ್ಯಾರ್ಥಗೊಳಿಸಲು ಮನಸ್ಸು ಮಾಡಿ ಫೋನೆತ್ತಿಕೊಂಡವರು, ‘ಓಂ ನಾಗಾಯ ನಮಃ…!’ ಎಂದು ಭಾವಪೂರ್ಣವಾಗಿ ಅಂದು, ‘ನಮಸ್ಕಾರ ರೋಹಿತ್ ಅವರೇ… ನಾವು ಏಕನಾಥ ಗುರೂಜಿಯವರು ಮಾತಾಡ್ತಿರೋದು ಹೇಗಿದ್ದೀರೀ ತಾವು…?’ ಎಂದು ವಿಚಾರಿಸಿದರು. ರೋಹಿತ್ ಈಶ್ವರಪುರದ ಒಬ್ಬ ಪ್ರಸಿದ್ಧ ಉರಗಪ್ರೇಮಿ. ಅವನು ತನ್ನ ನಾಡಿನ ಅಪೂರ್ವ ಉರಗಸಂತತಿಯನ್ನು ಸಂರಕ್ಷಣೆ ಮಾಡುತ್ತ ಬಂದವನಲ್ಲದೇ ಆ ಸರೀಸೃಪ […]

Back To Top