ಗಜಲ್…
ಜನುಮವೇ ಆಶಾಶ್ವತ ಎಂದು ಮರೆತಿರುವೆವಲ್ಲ
ಜಾತಿ ಧರ್ಮಗಳ ಹೆಸರಿನಲ್ಲಿ ಮನುಜರ ಕಾದಾಟ
“ಅನುವಾದದ ಹಿಂದೆ …….”. ಯಲ್ಲಿ ಬರುವ, ಅವರದೇ ಮಾತುಗಳಲ್ಲಿ, ” ಅವರ ಕವಿತೆಗಳಲ್ಲಿ ನವಿರಾದ ಒಲವು ಇದೆ ವಿರಹವಿದೆ , ಯುದ್ಧದ ಉನ್ಮಾದವಿದೆ, ಬಡವರ,ಬವಣೆಯಿದೆ.ದೇಶಾಭಿಮಾನ ವಿದೆ.ಕವಿತೆ ನಮ್ಮನ್ನು ಹಿಡಿದಿಡುತ್ತದೆ.ಕಾವ್ಯ ದೋಣಿಯ ಪಯಣಿಗರು”. ಎನ್ನುವ ಸಾಲುಗಳು, ಕವಿತೆಗಳನ್ನು ಓದುವ , ಓದುಗರ ಸಾಲುಗಳೂ ಆಗಿಬಿಡುತ್ತವೆ.
ರಾಕ್ಷಸ ಸಂಹಾರಕ್ಕೆ ವೀರರಾದ ಬಾಲಕರನ್ನು ಕಳಿಸಿಕೊಡೆಂದು ಕೇಳಿದಾಗ ದಶರಥ ಮಹಾರಾಜ ಹೌಹಾರಿದ್ದನೆಂದೇ ರಾಮಾಯಣ ಹೇಳುತ್ತದೆ. ‘ಮಕ್ಕಳಿನ್ನೂ ಹಾಲುಗಲ್ಲದ ಹಸುಗೂಸುಗಳು, ನಾನೇ ಬರುವೆ, ಸೈನ್ಯ ತರುವೆ..‘ ಎಂದು ಚಡಪಡಿಸಿ ಬಡಬಡಾಯಿಸಿದ್ದ ಎಂದು ತಿಳಿದಾಗ, ಎಂಥಾ ರಾಜಾಧಿರಾಜ ಆದರೂ ಅಪ್ಪನೆಂಬ ಅಂತಃಕರಣ ಮೀರಲಾದೀತೇ ಎನಿಸುತ್ತದೆ.
You cannot copy content of this page