Day: September 30, 2021

ಗಝಲ್

ವಿಶ್ವಾಸಕ್ಕೆ ಮಾನದಂಡ ಏನೆಂದು ಯಾರಿಗಾದರೂ ಗೊತ್ತೆ
ನಿಶ್ವಾಸದೆ ಕಹಿಯೆಲ್ಲ ಹೊರಸೂಸಿ ಕರಗುತಿದೆ ಹೃದಯ

ಆ ರಕ್ಕಸ ರಾತ್ರಿಗಳು.

ಇತ್ತೀಚೆಗೆ ಛತ್ತೀಸಘಡದ ಬುಡಕಟ್ಟಿನ ಜಶ್ಪುರ್ ಎಂಬಲ್ಲಿ ಸರಕಾರ ನಡೆಸುವ ಕಿವುಡು-ಮೂಕ ವಸತಿಯಲ್ಲಿ ಜರುಗಿದ ಘೋರ ಘಟನೆಯ ನೋವಿಂದ ಈ ಪದ್ಯ.

ಗಜಲ್ ಜುಗಲ್ ಬಂದಿ

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಗಜಲ್-18

ಅಂಕಣ ಬರಹ

‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌.

ಸಾಧಕಿಯರ ಯಶೋಗಾಥೆ

ಅಂಕಣ ಬರಹ ಗಾಂಧಿ ಹಾದಿ ಸ್ವಾತಂತ್ರ ಮತ್ತು ಸಮಾನತೆಯ : ಗಾಂಧೀಜಿಯ ದೃಷ್ಟಿಕೋನ ದೇಶಾದ್ಯಂತ ಕೋವಿಡ್-೧೯ ಎರಡನೆಯ ಅಲೆ ಮುಗಿದು ಮೂರನೆಯ ಅಲೆಯ ಭೀತಿಯಲ್ಲಿ ಇದ್ದೇವೆ. ಭಾರತಕ್ಕೆ ಸ್ವಾತಂತ್ರ್ಯ ಬಂದು ೧೫ನೇ ಆಗಸ್ಟ್,೨೦೨೧ಕ್ಕೆ ೭೫ ವಸಂತಗಳು ಪೂರ್ಣಗೊಳ್ಳಲಿದೆ. ಇದರ ಸವಿನೆನಪಿಗಾಗಿ ಕೇಂದ್ರ ಸರಕಾರದ ನಿರ್ದೇಶನದಂತೆ ೧೨ನೇ ಮಾರ್ಚ್೨೦೨೧ ರಂದು ದೇಶದ ೭೫ ಐತಿಹಾಸಿಕ ಸ್ಥಳಗಳಲ್ಲಿ ’೭೫ನೇ ಸ್ವಾತಂತ್ರ್ಯೋತ್ಸವದ ಆಜಾದ್ ಕಾ ಅಮೃತ ಮಹೋತ್ಸವ’ ದ ಕಾರ್ಯಕ್ರಮಗಳು ಜರುಗಿತು. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲವು ಮಹನೀಯರ ತ್ಯಾಗ, ಬಲಿದಾನ […]

Back To Top