Day: October 21, 2021

ಗಜಲ್

ನೆಲದಿ ಬೇರಿಳಿದ ಹಸಿರುಸಿರಿಗೆ ಹಬ್ಬಿ ಹೂ ತಾನರಳಿ ಪಸರಿಸಿ ಹಣ್ಣಾಗುತಿದೆ,
ಚಿರ ಋಣಿಗೆ ನೆಲಬಾನು ದಿಗಂತದಲಿ ಪರಸ್ಪರ
ಶರಣಾಗುವಾಗ ನಿಂತು ಸಾಗು ದೊರೆ

ಶಾರದ

ಕಥೆ ಶಾರದ ಭಾಗ-1 ಅನಸೂಯ ಎಂ.ಆರ್ “ವಾಣಿ ಪುಟ್ಟಿ” ಎಂದು ಕರೆಯುತ್ತಲೇ ಮನೆಯೊಳಗೆ ಬಂದಳು ಶಾರದ.”ಅಕ್ಕ, ವಾಣಿಗೆ ಇನ್ನೂ ಜ್ವರ ಬಿಟ್ಟಿಲ್ಲ. ನೀವು ಸ್ಕೂಲಿಗೆ ಹೋದ ಮೇಲೆ ಅವರಪ್ಪ ಡಾಕ್ಟರ್ ಹತ್ರ ಹೋಗಿ ತೋರಿಸ್ಕಂಡು ಬರೋಣ ಅಂತ ಎಷ್ಟು ಕರೆದ್ರೂ ಹೋಗಿಲ್ಲ ನಾನು ಅತ್ತೆ ಜೊತೆಗೆ ಹೋಗ್ತೀನಿ ಅಂತ ಹೇಳಿ ಹೋಗಲೇ ಇಲ್ಲ  ಹಠ ಮಾಡ್ತಿದಾಳೆ ನೋಡಕ್ಕಾ” ಎಂದು ತಮ್ಮನ ಹೆಂಡತಿ ಮಂಗಳಾ ಹೇಳಿದಾಗ ” ಹೌದ” ಎನ್ನುತ್ತ ವಾಣಿಯ ಹತ್ತಿರ ಹೋಗಿ ಹಣೆ ಮುಟ್ಟಿದಾಗ ಸುಡುತ್ತಿತ್ತು.  […]

ಬೆಳಕಿನ ಹಂಬಲ

ಅವಳು ಮಾತಾಡದಂತೆ
ತುಟಿಗಳನ್ನು ಹೊಲೆದಿದ್ದರು
ಯಾವ ಸೂಜಿದಾರ ಎಂದು ಯಾರಿಗೂ ಕಾಣಲಿಲ್ಲ

“ಬಕ್ಕಳರ ಗಝಲ್ ಗಳು” ಎಂಬ ಸಂಕಲನ ಪ್ರಕಟಿಸುವುದಕ್ಕಿಂತಲೂ ಮುಂಚೆ ‘ಮಣ್ಣ ನೆನಪಿನ ಮೇಲೆ’ ಎಂಬ ಕವನ ಸಂಕಲನದಲ್ಲಿಯೂ ಬಕ್ಕಳ ಅವರು ತಮ್ಮ ಕೆಲವು ಗಜಲ್ ಗಳನ್ನು ಪ್ರಕಟಿಸಿದ್ದಾರೆ.

ಸಾಧಕಿಯರ ಯಶೋಗಾಥೆ

‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ‌.
ಸಮಾಜ ಕಾರ್ಯಕರ್ತೆ “ಡಾರ್ಲಿಂಗ್ ಆಫ್ ದಿ ಆರ್ಮಿ” ಮೇರಿ ಕ್ಲಬ್‍ವಾಲಾ ಜಾಧವ್(1909-1975

Back To Top