ಪುಸ್ತಕ ಸಂಗಾತಿ ತುಮುಲಗಳು ಹಿರಿಯ ಗೆಳೆಯರಾದ ಪ್ರೇಮಸಾಗರ ಕಾರಕ್ಕಿಯವರ ಕವನ ಸಂಕಲನವಾದ ” ತುಮುಲಗಳು ” ಹೆಸರೇ ತಿಳಿಸುವ ಹಾಗೆ ಅಂತರಾಳದ ಬೇಗುದಿಗಳನ್ನ, ತಳಮಳವನ್ನ ಹೊರ ಹಾಕುವ ಪ್ರಕ್ರಿಯೆಯಾಗಿ ಮೂಡಿ ಬಂದ ಸಂಕಲನವಾಗಿದೆ. ಅವರೇ ಬರೆದ ಹಾಗೆ ನನ್ನನ್ನು ಪ್ರೀತಿಸಿದ, ದ್ವೇಷಿಸಿದ, ಜೊತೆಯಾದ, ತೊರೆದ, ಗೌರವಿಸಿದ, ಅವಮಾನಿಸಿದ, ಪ್ರೋತ್ಸಾಹಿಸಿದ, ಹೀಗಳೆದ ಎಲ್ಲರಿಗೂ ಕೃತಜ್ಞನಾಗಿದ್ದೇನೆ ಎಂದು ಹೇಳುವುದರಲ್ಲೇ ಅವರ ತುಮುಲಗಳನ್ನ ಅರ್ಥೈಸಿಕೊಳ್ಳಬಹುದು. ಸ್ನೇಹಿತರಾದ ಪ್ರೇಮಸಾಗರ ಕಾರಕ್ಕಿಯವರ ಕೆಲವು ಬರಹಗಳನ್ನ ಫೇಸ್ಬುಕ್ ನಲ್ಲಿ ಗಮನಿಸುತ್ತಲೇ ಬಂದಿರುವ ನಾನು ಅವರು ಆಲ್ಬರ್ಟ್ […]
Read More
ಮನೆ ಬೀದಿ ದೇಗುಲದಲಿ ನಿರುತ ಸೇವೆಯು ಪ್ರತಿಪಲಾಕ್ಷೆ ಇಲ್ಲದಿರುವ ನಿಸರ್ಗ ದೈವವು’ ಪೊರಕೆಯನ್ನು ಎಲ್ಲಂದರಲ್ಲಿ ಬಳಕೆಯಾಗುವ ಮೌನವಾಗುವ ಪರಿಯನ್ನು ಸೂಚಿಸಿದ್ದಾರೆ. ಇದಲ್ಲದೆ ತಮ್ಮೂರಾದ ಜಮಖಂಡಿಯ ವರ್ಣನೆಯನ್ನು ಕವಿತೆಯಲ್ಲಿ ಮನೋಹರವಾಗಿ ಕಟ್ಟಿದ್ದಾರೆ
Read More| Powered by WordPress | Theme by TheBootstrapThemes