Day: October 28, 2021

ಗಜಲ್

ಗಜಲ್ ಪ್ರಕಾಶಸಿಂಗ್ ರಜಪೂತ ನಾವು ಮುಖದಲ್ಲಿ ರಸನೆ ಪಡೆದೇವಿಮೌನ ಎಂಬುವ ಕೀಲಿ ಜಡೆದೇವಿ ಸುಖಾ ಎಂಬುವದು ಒಂದು ಮೃಗತೃಷ್ಣೆನಾವು ಬರಿ ನೋವು ಮಾತ್ರ ಹಡೆದೇವಿ ಎಲ್ಲ ಸಂಬಂಧಗಳು ಬದಿಗಿಟ್ಟುಹಣಾ ಗಳಿಸುತ್ತ ಕಾಲ ಕಳೆದೇವಿ ದಾತ ನೀಡಿದ್ದು ಸಾಲಲಿಲ್ಲ ಅಂತನಿತ್ಯ ಆಸೆಯ ಒಡ್ಡು ಒಡೆದೇವಿ ಅರಿಯದೆ ಉಳಿದಿದೆ ಜಗದಾಗ ಗುರಿಅಮಲಿನಲಿ ಯಾವ ಯತ್ತ ನಡೆದೇವಿ ಬದುಕು ಜಗದಾಗ ಬರಿ ನಾಲ್ಕು ದಿನ“ಪ್ರಕಾಶ” ಈ ನಿಜಾನೇ ಮರೆತೇವಿ

ಮತಿಹೀನ

ದೇವಿ ಕಂಡವಳಿವಳು ಇಂತಹ ಭಾಳ
ಕುಬ್ಬಗಳ ಹಿಂಡು ನಿತ್ಯ ನಿರಂತರವೂ
ಅವಳೇ ಬಲು ಕುಗ್ಗಿದ ಮನದಾಳದಿ
ನೋಡಿಹಳು ಕೆಂಗಣ್ಣಿನಿಂದಿವರನು!

ಗಜಲ್ ಎಂಬುದು ಆತ್ಮದ ಪಿಸುಮಾತು. ಹೃದಯದ ಮಾತುಗಳು ಜೀವಕಾರುಣ್ಯದಿಂದ ಸ್ನಿಗ್ಧವಾಗಿರುತ್ತವೆ. ಸಕಲ ಜೀವಿಗಳೊಂದಿಗಿನ ಪ್ರೇಮಭಾವದಿಂದ ಮಾಧುರ್ಯವನ್ನು ಪಡೆಯುತ್ತವೆ

ಅಂಕಣ ಬರಹ

ಸಾಧಕಿಯರ ಯಶೋಗಾಥೆ

‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ

Back To Top