Day: October 30, 2021

ದಾರಾವಾಹಿ ಆವರ್ತನ ಅದ್ಯಾಯ-40 ಹೇಮಚಂದ್ರ ಗುರೂಜಿಯ ಕೋಣೆಯಿಂದ ಹೊರಗೆ ಬಂದ ಮೇಲೆ ಅಣ್ಣಪ್ಪ, ಸುಮಿತ್ರಮ್ಮ ಮತ್ತು ರಾಧಾಳನ್ನು ಒಳಗೆ ಕರೆದ. ಅಷ್ಟೊತ್ತಿಗೆ ಗುರೂಜಿಯವರು ಧ್ಯಾನ ಭಂಗಿಯಲ್ಲಿ ಕುಳಿತಿದ್ದವರು ಸುಮಿತ್ರಮ್ಮನನ್ನು ಕಂಡು ಎಚ್ಚೆತ್ತವರು, ‘ಬನ್ನಿ ಸುಮಿತ್ರಮ್ಮ ಇನ್ನೇನು ವಿಷಯ…?’ ಎಂದರು ನಗುತ್ತ. ‘ನಮಸ್ಕಾರ ಗುರೂಜಿ… ವಿಶೇಷ ಏನೂ ಇಲ್ಲ. ಆದರೆ ಹೊಸದೊಂದು ತಾಪತ್ರಯ ವಕ್ಕರಿಸಿದೆ. ಇವಳು ರಾಧಾ ಅಂತ. ನಮ್ಮ ನೆರೆಮನೆಯವಳು’ ಎಂದು ಪರಿಚಯಿಸಿದ ಸುಮಿತ್ರಮ್ಮ ರಾಧಾಳ ಗಂಡನ ಸಮಸ್ಯೆಯನ್ನೂ, ಅವನಿಗೆ ಬಿದ್ದ ಕನಸನ್ನೂ ಮತ್ತು ಮುಖ್ಯವಾಗಿ ತಮ್ಮ […]

ಪುಸ್ತಕ ಬಿಡುಗಡೆ-ಕನ್ನಡ ಪ್ರಜ್ಞೆಯ ಸುತ್ತ ಮುತ್ತ

ಪುಸ್ತಕ ಬಿಡುಗಡೆ- ಕನ್ನಡ ಪ್ರಜ್ಞೆಯ ಸುತ್ತ ಮುತ್ತ

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—48 ಮತ್ತೆ ಮರುದನಿಗೊಂಡ ಅಸ್ಪೃಶ್ಯತೆ ನೋವುಗಳು…… ನನ್ನ ವಿವಾಹವೇನೋಸಹಜ ಪ್ರಕ್ರಿಯೆಯಂತೆ ನಿರಾತಂಕವಾಗಿ ನಡೆಯಿತು. ಹಲವರು ಶುಭಹಾರೈಕೆಗಳಿಂದ ನಮ್ಮ ನಿಲುವುಗಳನ್ನು ಬೆಂಬಲಿಸಿದರು. ಕೆಲವರು ನೇರ ನನ್ನ ಕಿವಿಗೂ ಕೇಳಿಸುವಂತೆ ಟೀಕಾಸ್ತ್ರಗಳ ಬಳುವಳಿಯನ್ನೂ ಕೊಡಮಾಡಿದರು. ಬಹುತೇಕ ನಮ್ಮ ಜಾತಿಯ ಬಂಧುಗಳಿಗೆ ನಾನು ಅಂತರ್ಜಾತಿಯ ವಿವಾಹ ಮಾಡಿಕೊಂಡದ್ದು ಸಮಂಜಸವೆನಿಸಲಿಲ್ಲ. “ಉತ್ತಮ ಶಿಕ್ಷಣ ಪಡೆದು ಒಂದು ಒಳ್ಳೆಯ ಉದ್ಯೋಗದಲ್ಲಿ ಇದ್ದವನು ಸ್ವಜಾತಿಯ ಹುಡುಗಿಯನ್ನೇ ಮದುವೆ ಮಾಡಿಕೊಂಡು ಸ್ವಜಾತಿಯ ಹುಡುಗಿಯೊಬ್ಬಳಿಗೆ ಬದುಕು ನೀಡಬಹುದಿತ್ತು. ಓದಿದ ಮತ್ತು ಉತ್ತಮ […]

ಗಜಲ್

ದಣಿದಿರುವೆ ಸಪ್ತರಾಗಗಳ ಬಹುತಂತಿಯ ವೀಣೆ ನುಡಿಸಿ
ಒಲಿದು ಒಂದಾಗಲು ಏಕತಾನ ದನಿಗಾಗಿ ಹಂಬಲಿಸುವೆ

Back To Top