Month: November 2021

ಹರಿದ ಷರಟಿನ ಬೆಳಕು

ಸಾಕ್ಷಿ ನುಡಿಯಲು ಕಾಯುತ್ತಾ ಕುಳಿತ ಮುದುಕಿ
ಕೋರ್ಟಿನಂಗಳದ ಕಸಗುಡಿಸುವಾಗ…
ಥಟ್ಟನೆ ನೆನಪಾಗುತ್ತಾಳೆ ಅವ್ವ.

ಸಾಲವಾ(ದಾ)ದ ಕವಿತೆ

ತುಟಿಯಂಚಿನಿಂದ ಆಚೆ ಬರದ ಮೌನ ಅಕ್ಷರಳನ್ನೆಲ್ಲ ನೀ…
ಕಣ್ಣಂಚಲ್ಲೇ ಓದಬೇಕಿತ್ತು!!!

ಆ ತಾಯಿ- ಈ ತಾಯಿ

ಮತ್ತಲ್ಲೇ ಕೂಗುತ್ತಾಳೆ,
“ಹೆರ ಬೇಡಿರೆ ಅವ್ವ ಹೆರಬೇಡಿರೇ
ಇಂಥ ಭಾಗ್ಯಕೆ ಗಂಡ ಹೆರಬೇಡಿರೆ..”

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—51 ಅಘನಾಶಿನಿಯಲ್ಲಿ ಪಾರಾದೆ, ಪುತ್ರೋದಯದ ಸಂತಸದಲ್ಲಿ ಮುಳುಗಿದೆ ಕುಮಟಾ ತಾಲೂಕಿನ ಮಿರ್ಜಾನಿನಲ್ಲಿ ಒಂದು ಆಟ. ನಾನು ‘ಗದಾಪರ್ವ’ ಪ್ರಸಂಗದಲ್ಲಿ ಕೌರವನ ಪಾತ್ರ ನಿರ್ವಹಿಸಬೇಕಿತ್ತು. ಮಿರ್ಜಾನ್‌ನಂಥ ಊರಿನಲ್ಲಿ ನನ್ನ ಮೊದಲ ಪಾತ್ರವಾದ್ದರಿಂದ ಸರಿಯಾದ ಸಿದ್ಧತೆಯೊಂದಿಗೆ ಪ್ರದರ್ಶನ ನೀಡಿ ಜನರ ಮನಗೆಲ್ಲುವ ಅನಿವಾರ್ಯತೆಯೂ ಇತ್ತು. ಥಿಯೇಟರ್ ಆಟ ಬೇರೆ. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಸಂತೋಷವಾಗುವಂತೆ ಪಾತ್ರ ನಿರ್ವಹಣೆ ಸಾಧ್ಯವಾಗದಿದ್ದರೆ ಅವರ ಟೀಕೆಗಳನ್ನು ಸಹಿಸಲೇ ಬೇಕಾಗುತ್ತದೆ. ನಾನು ಕಾಳಜಿ ಪೂರ್ವಕವಾಗಿ ಪಾತ್ರಕ್ಕೆ ಬೇಕಾದ […]

ಧಾರಾವಾಹಿ ಆವರ್ತನ ಅದ್ಯಾಯ-44 ಏಕನಾಥರು ಒಂದು ಕಾಲದಲ್ಲಿ ತಮ್ಮನ್ನು ಕಾಡುತ್ತಿದ್ದಂಥ ದಟ್ಟದಾರಿದ್ರ್ಯವನ್ನು ಮೀರಿ ಬೆಳೆದಿದ್ದರು. ಹಾಗಾಗಿ ಅಂದು, ‘ಹೊಟ್ಟೆಪಾಡಿಗೊಂದು ಉದ್ಯೋಗ!’ ಎಂದಿದ್ದ ಅವರ ಆ ಬೀಜಮಂತ್ರದ ಅರ್ಥವು ಈಗ ಸಂಪೂರ್ಣ ಬದಲಾಗಿ, ‘ಆಗರ್ಭ ಶ್ರೀಮಂತಿಕೆ ಮತ್ತು ಸಾಮಾಜಿಕ ಪ್ರತಿಷ್ಠೆಯೇ ತಮ್ಮ ಜೀವನದ ಪರಮೋಚ್ಛ ಗುರಿ!’ ಎಂದಾಗಿತ್ತು. ಆದ್ದರಿಂದ ತಮ್ಮ ಹಠಯೋಗದಂಥ ಜೀವನಶೈಲಿಯಿಂದ ತಾವು ಅಂದುಕೊಂಡಂತೆಯೇ ಭರ್ಜರಿ ಯಶಸ್ಸು ಗಳಿಸಿದ್ದರು. ಆವತ್ತು ಒಂದು ಹೊತ್ತಿನ ತುತ್ತಿಗೂ ಗತಿಯಿಲ್ಲದ ಕಾಲದಲ್ಲಿ ಏನೇನು ಬಯಸಿದ್ದರೋ ಅವೆಲ್ಲವೂ ಇಂದು ಅವರ ಪಾದಗಳ ಬಳಿ […]

Back To Top