ತಮಸೋಮಾ ಜ್ಯೋತಿರ್ಗಮಯ
ತಮಸೋಮಾ ಜ್ಯೋತಿರ್ಗಮಯ ಕತ್ತಲಿನ ಬಗೆಗೆ ಸೋಜಿಗವೂ ಬೆಳಕಿನ ಬಗೆಗೆ ಬೆರಗು ಹುಟ್ಟಿಸುವ ಹಬ್ಬವೇ ದೀಪಾವಳಿ. ಮನುಷ್ಯ ಮೊಟ್ಟಮೊದಲು ಬೆಳಕು ನೀಡಿದ ಸೂರ್ಯನ ಬಗ್ಗೆ ಪೂಜ್ಯ ಭಾವನೆ ಬೆಳೆಸಿಕೊಂಡ. ನಂತರ ಬೆಂಕಿ ಆವಿಷ್ಕಾರವಾದ ಮೇಲೆ ಬೆಳಕಿನ ಮೂಲವಾದ ಅದು ತನ್ನ ಅಗತ್ಯತೆಗಳನ್ನು ಪೂರೈಸಲು ಸಹಾಯಕವಾದಾಗ ಅದನ್ನು ದೈವತ್ವಕ್ಕೇರಿಸಿದ. ಹೀಗೆ ಬೆಳಕು ಹಾಗೂ ಅದರ ವಿವಿಧ ಮೂಲಗಳು ಮನುಷ್ಯನ ಜೀವನದಲ್ಲಿ ಹಾಸುಹೊಕ್ಕಾಗಿ ಪ್ರಮುಖ ಸ್ಥಾನವನ್ನು ನಿರ್ಮಿಸಿಕೊಂಡವು. ಪ್ರಾಚೀನ ಕಾಲದಿಂದಲೂ ಕತ್ತಲು ನಿಗೂಡತೆ ಅಜ್ಞಾನದ ಸಂಕೇತ .ಬೆಳಕು ಜ್ಞಾನದ ಪ್ರತಿನಿಧಿ. ಬೆಳಕಿನ […]
ಡೊಂಕು
ಕಥಾ ಸಂಗಾತಿ ಡೊಂಕು ವಿಜಯಾಮೋಹನ್ : ಅಕ್ಕಯ್ಯನೆದೆಯೊಳಗೆ ಬಗೆ ಬಗೆದು ಬಿತ್ತಿದ್ದ ಚಿಂತೆಗಳೆಂಬ ತರಾವರಿ ಬೀಜಗಳು, ಅವು ಒಂದಲ್ಲ ಎರಡಲ್ಲ, ಮೂರು ಸಂಗತಿಗಳು ಮೊಳಕೆಯೊಡಕೊಂಡು. ಪೈರುಗಳಾಗಿ ಬೆಳೆಯುವಾಗ, ಅವುಗಳನ್ನ ಬುಡ ಸಮೇತ ಕಿತ್ತೆಸೆಯಲಾಗದೆ, ಅವಳೊಳಗವಳು ಖಿನ್ನಳಾಗುತ್ತ ಕುಂತು, ಇಂಗೆ ಗರ ಬಡದೋನಂಗೆ ಕುಂತಿರುವ ಮಗನನ್ನು ನೋಡುತ್ತಿದ್ದರೆ. ಬೆಳಗಾ ಸಂಜೇಲಿ ಆ ಚಿಂತೆಯ ಪೈರುಗಳಿಗೆ ನೋವೆಂಬ ನೀರು ಜಿನುಗುತ್ತಿತ್ತು. ಅವಳ ಮನೇಲಿ ಅವಳಿಗಿದ್ದದ್ದು ಒಂದೇ ಒಂದು ಗಂಡುಡಗ. ನೆಲಕ್ಕೆ ಬಿಟ್ಟರೆ ಎಲ್ಲಿ ಮಣ್ಣಾಗ್ತ್ತಾನೊ? ಅನ್ನುವಂತ ನಯಾ-ನಾಜೋಕಿನೊಳಗೆ ಸಾಕಿದ್ದಳು. […]
ಬೆಳಕಿನ ಪರಿಮಳ
ಆತ್ಮಬಲದ ಬೆಳಕು
ನನ್ನ ಮನೆಮನದಂಗಳದಲ್ಲಿ
ನಿತ್ಯ ದೀಪಾವಳಿ….!!
ಬದಲಾಗಲಿ ಕರ್ನಾಟಕದ ಸನ್ನಿವೇಶ
ಬದಲಾಗಲಿಕರ್ನಾಟಕದಸನ್ನಿವೇಶ ಇರಾಜ ವೃಷಭ ಎ ಎಲ್ಲರೂ ಹಬ್ಬಗಳನ್ನು ಆಚರಿಸುತ್ತಾರೆ. ಹಬ್ಬ ಅಂದರೆ ಎಲ್ಲರೂ ಹೇಳೋದು ದೀಪಾವಳಿ, ದಸರಾ, ಗಣೇಶ ಚತುರ್ಥಿ, ನಾಗರಪಂಚಮಿ ಇತ್ಯಾದಿ. ಆದರೆ ಇದು ಅವರ ಪಾಲಿಗೆ ಹಬ್ಬಗಳಲ್ಲಿ ದೊಡ್ಡದಾದ ಹಬ್ಬ. ಪಟಾಕಿ ಶಬ್ದ, ಮೆರವಣಿಗೆ, ಡ್ಯಾನ್ಸ್, ಡಿಜೆ, ಕೋಲಾಟ, ಹಾಡು ಇತ್ಯಾದಿ ಆದರೆ ಸಮಯ ಮತ್ತು ಆಚರಿಸುವ ವಿಧಾನಗಳು ಎರಡು ಜಾಸ್ತಿನೇ. ಅದೇನೊ ಖುಷಿ ಮತ್ತು ಸ್ವಾಭಿಮಾನ ಈ ಹಬ್ಬವನ್ನು ಹೆಚ್ಚಾಗಿ ವಿಜ್ರಂಭಣೆಯಿಂದ ಆಚರಿಸುವಂತೆ ಮಾಡುತ್ತವೆ. ಆ ಹಬ್ಬವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ಪಾಲಿಗೆ […]