ಕಾವ್ಯ ಸಂಗಾತಿ ಗಜಲ್ ಕನವರಿಸುತಿದೆ ಕಳೆದ ಬಾಲ್ಯವು ಹೃದಯದಲಿ ಮರೆಯಲಾದೀತೆ ಹೇಳಿ ಒಮ್ಮೆರಿಂಗಣಿಸುತಿದೆ ಸವಿ ನೆನಪುಗಳು ಬಾಳ ಪಥದಲಿ ಅಳಿಸಲಾದೀತೆ ಹೇಳಿ ಒಮ್ಮೆ ! ಸವೆದ ಹೆಜ್ಜೆ ಹೆಜ್ಜೆಗಳಲೂ ಹಸನಾಗುತಿದೆ ಮಧುರ ಗುರುತುಗಳು ತುಂಟತನದಿಕೂಡಿ ಕಳೆದ ಆಟಗಳವು ಹೆಚ್ಚು ಗೆಳೆತನದಲಿ ತೊರೆಯಲಾದೀತೆ ಹೇಳಿ ಒಮ್ಮೆ ! ಶೃಂಗರಿಸಲೇ ಮನದ ಹೊತ್ತಗೆಯನು ಬಿತ್ತುತ ಸವಿಭಾವಗಳ ಚಿತ್ತಾರವ ಲಾಸ್ಯದಿಆಪ್ತಭಾವಗಳ ಮೆರೆಸಲೇ ನೆನಹುಗಳ ದಿಬ್ಬಣದಲಿ ಬಿಡಲಾದೀತೆ ಹೇಳಿ ಒಮ್ಮೆ ! ಆಡಿ ಓಡುತ ಬಿದ್ದು ಏಳುತ ಕಲಿತ ಪಾಠಗಳವು ಹಸಿರು ಕಂಗಳಲಿ […]
Read More
ತೆಲುಗು ಮೂಲ: ಮಹಾಕವಿ ಶ್ರೀ ಶ್ರೀ
ಆಕರ : ಮಹಾ ಪ್ರಸ್ಥಾನಂ (ಕವನ ಸಂಕಲನ)
ಕನ್ನಡಕ್ಕೆ : ಧನಪಾಲ ನಾಗರಾಜಪ್ಪ
ಸಂಧ್ಯಾ ಸಮಸ್ಯೆಗಳು
Read More
ಭಾರತೀಯ ಸಿನಿಮಾ ರಂಗದ ಅಪ್ರತಿಮ ಪ್ರತಿಭಾವಂತ ನಟಿಯಲ್ಲೊಬ್ಬರಾದ
ಸಿಲ್ಕ್ ಸ್ಮಿತಾ ಬದುಕಿದ್ದಿದ್ದರೆ ಇವತ್ತಿಗೆ ಅರವತ್ತೊಂದು ವರ್ಷಗಳಾಗುತ್ತಿದ್ದವು.
ತೆರೆಯ ಮೇಲೆ ಪುರುಷ ಪ್ರಧಾನ ವ್ಯವಸ್ಥೆಯ ಉಗ್ರ ಸಮರ್ಥಕ ಸ್ತ್ರೀ ಪಾತ್ರಗಳ ಕೋಪ, ದ್ವೇಷವನ್ನು ಸಹಿಸಿಕೊಂಡು ಅವಮಾನದಿಂದ ಏಕಾಂಗಿಯಾಗಿ ಮರೆಯಾಗುತ್ತಿದ್ದ ಸ್ಮಿತ ನಿಜ ಜೀವನದಲ್ಲೂ ಅದೇ ರೀತಿಯ ಏಕಾಂಗಿತನಕ್ಕೆ ಬಲಿಯಾದವರು.
ಈ ಅಪ್ರತಿಮ ಪ್ರತಿಭಾವಂತೆ, ಸುಂದರಿ, ಹೃದಯವಂತ ಕಲಾವಿದೆಯನ್ನು ಭಾರತದ ಚಿತ್ರರಂಗ stereotypical characters ಗಳಲ್ಲೆ ಕಳೆದು ಹಾಕಿತು. ಒಂಟಿಯಾಗಿಸಿತು.
ಬೇರೆ ಜನಪ್ರಿಯ ನಟಿಯರಾಗಿದ್ದರೆ ಅರವತ್ತು ತುಂಬಿದ ಕಾರಣಕ್ಕೆ ಶುಭಾಶಯಗಳ ಹೊಳೆಯೆ ಹರಿದಿರುತ್ತಿತ್ತು.
ಸಿಲ್ಕ್ ಸ್ಮಿತಾ ಅವರಿಗೆ ಶುಭಾಶಯಗಳನ್ನು ಹೇಳುವುದಕ್ಕೂ ಹಿಂದು ಮುಂದು ನೋಡುವ ಮಡಿವಂತ ಸಮಾಜದಲ್ಲಿ ಇವತ್ತಿಗೂ ನಾವಿದ್ದೇವೆ.
ಆದರೆ ಆಕೆ ಇವೆಲ್ಲವನ್ನು ಮೀರಿ ಹೋಗಿ ಅಮರರಾಗಿದ್ದಾರೆ.
…
ಎಲ್.ಎಚ್.ಲಕ್ಷ್ಮಿನಾರಾಯಣ
ಧಾರಾವಾಹಿ ಆವರ್ತನ ಅದ್ಯಾಯ-45 ಡಾ. ನರಹರಿಯು ಗೋಪಾಲನನ್ನು ಆಸ್ಪತ್ರೆಗೆ ಕರೆದೊಯ್ದ ಬಳಿಕ ಅಲ್ಲಿಂದ ಹೊರಟ ಸುಮಿತ್ರಮ್ಮನ ತಲೆಯಲ್ಲಿ ತಮ್ಮ ಮನೆಯ ದಾರಿಯುದ್ದಕ್ಕೂ ನರಹರಿಯ ಮಾತುಗಳೇ ತಿರುಗುತ್ತಿದ್ದವು. ಯಾವುದನ್ನು ನಂಬಬೇಕು? ಯಾರನ್ನು ನಂಬಬೇಕು? ಈ ನರಹರಿ ಹೇಳುವ ಮಾತಿನಲ್ಲೂ ಸತ್ಯವಿದೆ ಎಂದುಕೊಂಡರೆ ಗುರೂಜಿಯವರ ವೇದಾಂತವು ಬೇರೊಂದು ಕಥೆಯನ್ನು ಹೇಳುತ್ತದೆಯಲ್ಲ! ಇವುಗಳಲ್ಲಿ ಯಾವುದು ಸರಿ, ಯಾವುದು ಸತ್ಯ? ಇಂಥ ಹತ್ತು ಹಲವು ನಂಬಿಕೆಗಳು ಹಾಗು ಪೂಜೆ, ಪುನಸ್ಕಾರಗಳ ವಿಚಾರಗಳಲ್ಲಾಗಲೀ ಅಥವಾ ಕುಟುಂಬದ, ಸಾಮಾಜದ ಯಾವುದೇ ವಿಷಯಗಳಲ್ಲಾಗಲೀ ಗಂಡಸರಿಗಿಂತ ಹೆಂಗಸರೇ ಯಾಕೆ […]
Read More| Powered by WordPress | Theme by TheBootstrapThemes