Day: December 4, 2021

ವಿಭಾ ಪುರೋಹಿತ ಕವಿತೆ ಖಜಾನೆ

ಕಾವ್ಯ ಸಂಗಾತಿ ಆಹತಗೊಂಡವಳು ಪುಣ್ಯಕೋಟಿಯ ನಾಡು ನಮ್ಮದುವಚನ ಕೀರ್ತನಗಳ ನುಡಿ ನಮ್ಮದುಮಾತುಕೊಟ್ಟರದುವೆ ಶಾಸನಬೇಕಿಲ್ಲ ಸರಪಣಿ ಕಾಯ್ದೆ ಕಾನೂನುಚಂದ್ರಾರ್ಕರಿರುವರೆಗೂ ನಮ್ಮ ಗೆಳೆತನ ಅಕ್ಕಪಕ್ಕದವರು ಸುತ್ತಲಿರುವವರುತದ್ವಿರುದ್ಧ ಪೋಷಾಕುಗಳುಮೌಲಿಕ ರುಜುವಾತುಗಳುರದ್ದಾಗುತ್ತವೆ, ಅಮಾನ್ಯ ವಾಗತ್ತವೆದೇಶದ್ರೋಹಿಗಳ ಹೀನಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತೈದಾದರೂಸ್ನೇಹದೆಳೆಗಳೆಲ್ಲ ಸಿಕ್ಕು ಸಿಕ್ಕುಅಮೃತಮಹೋತ್ಸವದಲ್ಲೂಗಡಿಕಾಯ್ವ ಯೋಧನ ಸಂತಾಪಶಾಪಗ್ರಸ್ತ ಕುಟುಂಬದ ಕಣ್ಣೀರುಸುದ್ದಿ ಸಮಾಚಾರದಲ್ಲೆಲ್ಲಾಖಾತೆಗಳ ವಿಲೇವಾರಿಶ್ರಾವಣದ ತಯಾರಿಪುಟಗಟ್ಟಲೇ ಸವಾರಿ ಸಣ್ಣ ಮೂಲೆಯಲ್ಲಿಜೀವತೆತ್ತ ವೀರನಿಗೆಶಹಭಾಸಗಿರಿನೆತ್ತಿ ನೇವರಿಸದಅನಾಮಿಕ ನೆರಳುತನಿವಣ್ಣ ಬಯಸಿಬೊಗಸೆಯೊಡ್ಡುತ್ತಿದೆಮಾನವೀಯತೆಈ ಮಹೋತ್ಸವ ದಲ್ಲಿ ***** ಏಕಾಂತರಥ ನೀನಿಲ್ಲದ ಸಾಗರ ತೀರನನಗದು ಮರುಭೂಮಿ ಯಂತೆಜೀವಸೆಲೆ ತೆರೆ ತೆರೆಗಳಾಗಿ ತಾಕುತ್ತಿದ್ದರೂನನಗದು ನಿರ್ಜೀವ ದ್ರವರಾಶಿಯಂತೆ […]

ಬೆಳದಿಂಗಳ ಬಳುಕು

ಕಾವ್ಯ ಸಂಗಾತಿ ಬೆಳದಿಂಗಳ ಬಳುಕು ಅಭಿಜ್ಞಾ ಪಿ ಎಮ್ ಗೌಡ ಬಾಂದಳದ ತುಂಬೆಲ್ಲ ಹಬ್ಬಿದೆಶಶಿಯ ಪ್ರದೀಪದ ಕೀರ್ತಿರಂಜಿಸುತ ನಗಿಸುತಿರುವರಜನಿಗೆ ಬೆಳದಿಂಗಳೆ ಸ್ಫೂರ್ತಿ! ಜೊನ್ನನಂಗಳ ನೋಡುಬಳುಕುತಿದೆ ವೈಯ್ಯಾರದ ನೀರೆಯಂತೆದೀವಟಿಕೆಯ ರಾಶಿಯಲಿಜೀಕುತಿಹ ಜೇನ್ಮಳೆಯು ಸೂಸಿದಂತೆ… ಆವಾರ ತುಂಬೆಲ್ಲ ಕೌಮುದಿಯಸವಿ ತೋಮ್ ತನನನಾನನೋಡಿಲ್ಲಿ! ಒಸರುತಿದೆ ಕೊಸರುತಿದೆಅಂತರಂಗದ ನೋವಯಾನ… ಅವನಿಯ ಮುತ್ತಿಗೆಯಲಿಮತ್ತೇರಿದೆ ಕತ್ತಲ ಮೇನೆಅವನಿಲ್ಲದ ಕಸಿವಿಸಿಯ ಸಂತೆಯಲಿಸುತ್ತರಿದು ನಿಂತಿದೆ ಭಾವಬೇನೆ.. ಮನವೆಂಬ ಕೇತನದಿಆವರಿಸಿದ ಅಜ್ಞಾನದ ಕೊಳೆಯನುತೊಳೆಯಲು ಬೆಳಗಿಸಬೇಕಿದೆ ಸುಜ್ಞಾನಜ್ಯೋತಿಯೆಂಬ ಸ್ವರ್ದೀಪವನು…. ಹೃದಯದ ಗಲ್ಲಿಗಲ್ಲಿಯಲುಮಂದಬೆಳಕಿನ ಹೊಳಪು ಕುಂದುತಿದೆಇಗೋ.!ಅವನಿರದೆ ಈ ಬಾಳುಜಡತುಂಬಿದ ಕೃದರವಾಗುತಿದೆ… ಮೇಣದ ಬತ್ತಿಯಂತಾಗಿ […]

Back To Top