Day: December 7, 2021

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—52 ಯಕ್ಷಗಾನದ ಸಿಹಿ-ಕಹಿ ನೆನಪುಗಳು ಹವ್ಯಾಸಿ ಕಲಾವಿದನಾಗಿ ನಾನು ಯಕ್ಷಗಾನ ರಂಗದಲ್ಲಿ ತೊಡಗಿಕೊಂಡ ಬಳಿಕ ಕಾಲೇಜಿನ ಆಚೆಗೂ ನನ್ನ ಜೀವನಾನುಭವಗಳು ವಿಸ್ತಾರಗೊಂಡವು. ಪ್ರೇಕ್ಷಕರ ಅಭಿಮಾನ ಒಲವುಗಳು ಒಂದು ಕಡೆ ರೋಮಾಂಚನಗೊಳಿಸಿದರೆ ಸಂಘಟಕರ ಅಪೇಕ್ಷೆಯಂತೆ ನಡೆದುಕೊಳ್ಳಲು ಸಾಧ್ಯವಾಗದ ಸಂದರ್ಭಗಳಲ್ಲಿ ಅವರ ನಿಷ್ಠುರವನ್ನು, ವಿರೋಧವನ್ನು ಎದುರಿಸಬೇಕಾದ ಅನಿವಾರ್ಯ ಸನ್ನಿವೇಶಗಳೂ ಸೃಷ್ಟಿಯಾಗುತ್ತಿದ್ದವು. ಬೇರೆ ಬೇರೆ ಕೌಟುಂಬಿಕ ಪರಿಸರದಿಂದ ಬಂದ ಕಲಾವಿದರ ಆಲೋಚನೆ, ಸ್ವಭಾವಗಳಿಗೆ ಹೊಂದಿಕೊಳ್ಳುವುದು ಹಲವು ಬಾರಿ ಕಷ್ಟವೇ ಎನಿಸಿದರೂ ಯಕ್ಷಗಾನದ ಮೇಲಿನ ಪ್ರೀತಿಯಿಂದ […]

‘ಅಂಬಿಕಾತನಯದತ್ತ’ಮುಂಬೈಯಲ್ಲೊಂದುಅಪರೂಪದರಂಗರೂಪಕ.

‘ಅಂಬಿಕಾತನಯದತ್ತ’ ಮುಂಬೈಯಲ್ಲೊಂದು ಅಪರೂಪದರಂಗರೂಪಕ. ‘ಅಂಬಿಕಾತನಯದತ್ತ’ ಮುಂಬೈಯಲ್ಲೊಂದು ಅಪರೂಪದರಂಗರೂಪಕ. ರಚನೆ: ಡಾ. ವರದರಾಜಚಂದ್ರಗಿರಿಮತ್ತುಸಾ.ದಯಾ ಪ್ರಸ್ತುತಿ : ಕನ್ನಡಕಲಾಕೇಂದ್ರ, ಮುಂಬೈ. ಸಮಯ- ಸಂರ‍್ಭ, ನವಿಮುಂಬಯಿಕನ್ನಡಸಂಘ, ವಾಶಿ, ನವಿಮುಂಬಯಿ , ಮೊನ್ನೆದಿನಆಯೋಜಿಸಿದರ‍್ನಾಟಕರಾಜ್ಯೋತ್ಸವಕರ‍್ಯಕ್ರಮದಂದು ರೂಪಕದಲ್ಲಿ ನೃತ್ಯರೂಪಕ, ಸಂಗೀತರೂಪಕ ಇರುವಂತೆ, ಕಾವ್ಯವಾಚನ-ಗಾಯನ- ನಟನೆಯ ಮೂಲಕ ‘ರಂಗರೂಪಕ’ವನ್ನು ಸಾಧ್ಯವಾಗಿಸಿ ಸಾದರಪಡಿಸಿದವರು ಕಳೆದ ಮೂರು ದಶಕಗಳಿಂದ ಮುಂಬಯಿನ ಕನ್ನಡ ತುಳು ರಂಗಭೂಮಿಯಲ್ಲಿ ಗಂಭೀರವಾಗಿ ತಮ್ಮನ್ನು ತೊಡಗಿಸಿಕೊಂಡಿರುವಸೃಜನಶೀಲ ನಾಟಕಕಾರ, ನಟ, ನಿರ‍್ದೇಶಕ, ಕವಿಮಿತ್ರ ಸಾ.ದಯಾ ಎಂಬ ಸರಳ ವಿರಳ ಸಹೃದಯಿ. ಹಿನ್ನೆಲೆ ಸಂಗೀತ ಸರ್ವ   ಹೊಣೆ ಹೊತ್ತು ತಮ್ಮ […]

Back To Top