Day: December 18, 2021

ಕನ್ನಡಿ ಮುಂದಿನ ನಗ್ನ ಚಿತ್ರಗಳು

ಪುಸ್ತಕ ಸಂಗಾತಿ ಕನ್ನಡಿ ಮುಂದಿನ ನಗ್ನ ಚಿತ್ರಗಳು ನಗ್ನ ಚಿತ್ರಗಳ ಬಿಂಬ ಸೆರೆಹಿಡಿದ ಕವಿ ನೋಟದ ಕನ್ನಡಿ……. ಸಮಾಜ ವಿಷಮ ಘಟ್ಟದಲ್ಲಿದ್ದಾಗ ಅನೈತಿಕತೆ,ದುರಾಡಳಿತ, ಸ್ವೇಚ್ಛಾಚಾರ,ದಬ್ಬಾಳಿಕೆಯನ್ನು ಖಂಡಿಸಿ ಧ್ಯೇಯ ಆದರ್ಶಗಳನ್ನು ಎತ್ತಿ ಹಿಡಿಯುವಲ್ಲಿ ಯುವಜನರಲ್ಲಿ ಮತ್ತೆ ಅವುಗಳನ್ನು ಮೂಡಿಸುವಲ್ಲಿ ಚಿಂತಕರ, ತತ್ವಜ್ಞಾನಿಗಳ, ಸಾಹಿತಿಗಳ ಪ್ರಯತ್ನ ನಿರಂತರ, ಇಂತಹದೇ ಪ್ರಯತ್ನವಾಗಿ ಇಲ್ಲಿನ ಗಜಲ್ ಗಳನ್ನು ವಿಶ್ಲೇಷಿಸಬಹುದು. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದಂಡಳ್ಳಿಯ ಯುವಕ ಶ್ರೀ ಪ್ರಶಾಂತ ಅಂಗಡಿ, ಶ್ವೇತಪ್ರಿಯ ಎಂಬ ಕಾವ್ಯನಾಮದಿಂದ ತಮ್ಮ ಗಜಲ್ ಬರೆಹ ಯಾನದಲ್ಲಿರುವರು. ಇವರ […]

ಕಾವ್ಯ ಸಂಗಾತಿ ಭಾವನೆ…. ನಮಗೂ ಇದೆ.. ಸುಮಾ, ಪಡುಬೆಳ್ಳೆ ಹರಿದ ಬಟ್ಟೆ ಬಡಕಲು ದೇಹ ತೋರಿತು,ಮಣ್ಣಿನ ಕಾಯ; ಹಸಿ ನೆತ್ತರ ಗಾಯಅಸ್ಪ್ರಶ್ಯತೆ ತಂದಿತುಇದ ನೋಡಿಯು ನೋಡದ ಹೆತ್ತವರಮಾತು ಮೂಕವಿಸ್ಮಿತವಾಯಿತುಸುತ್ತಲೂ ಮೌನ, ವ್ಯರ್ಥ ಮಾತಿನ್ನೇಕೆ? ಸಹಾಯ ಮಾಡಬಯಸುವ ಕೆಲವೊಂದು ಜೀವ,ಅದ ಹಿಂಜರಿಸಿತು ಅವರ ನಾಚಿಕೆಯ ಸ್ವಭಾವಶ್ರೀಮಂತಿಕೆ ಇದ್ದರೇನು ಬಂತು,ನಮ್ಮನ್ನು ಕಾಣುವ, ತಲೆಗೆಟ್ಟ ವರ್ತನೆ ಅವರದ್ದಂತೂ ಎಲ್ಲೋ ಪುಸ್ತಕದ ಭಂಡಾರ ಹೊರುವರುನಮ್ಮದೆಂತ ಪರಿಸ್ಥಿತಿ, ಪರಿಸ್ಥಿತಿ….?ಹೆತ್ತವರ ಅನಕ್ಷರತೆ ಮುಳ್ಳಾಯಿತೆ ನಮಗೆ?ನಮ್ಮೆಲ್ಲಾ ಕನಸುಗಳು ಸುಳ್ಳಾಯಿತೆ ಕೊನೆಗೆ? ಯಾರದ್ದೋ ಹರಕಲು ಬಟ್ಟೆ, ನಮ್ಮ ಹೊಸಬಟ್ಟೆಅಂದೇ […]

ಸ್ನೇಹ

ಕಾವ್ಯ ಸಂಗಾತಿ ಸ್ನೇಹ ಆಸೀಫಾ ದೂರಾದರೂ ದೇಹ ಶಾಶ್ವತವಿರಲಿ ಸ್ನೇಹಮರೆತರೂ ಕೂಡ ಮರೆಯದಿರಲಿ ಭಾವಕೆಲಕಾಲದ ಒಡನಾಟ ಅಂಟಿತ್ತು ಮನಸಬಿಟ್ಟು ಹೋದರೂ ಬಿಡದು ನಿನ್ನ ನೆನಪ ಜೊತೆ ಜೊತೆಯಲಿ ಓಡಾಡಿದ ದಾರಿನೆನಪಾಗುವುದು ಒಂದಲ್ಲ ನೂರು ಬಾರಿನಗುವುದ ಮರೆತೈತೆ ನನ್ನ ಊರು ಕೇರಿಮುಖವಿತ್ತ ಮಾಡಿ ಹೋಗು ಒಂದು ಸಾರಿ ಹೃದಯದ ತುಂಬ ಅರಳಿದ್ದ ಸುಮಗಳುಬಾಡೈತಿ ನೋಡು ನೀ ನಿಲ್ಲದೆ ಗೆಳತಿಬೀಗಿದ ಕ್ಷಣಗಳು ಕೂಗಿ ಕೂಗಿ ಕರೆದರೂಅರಸಿದ ಅರಸಿ ಬಂದಾಳೇ ಒಡತಿ ಓಡುತೈತೆ ಚಕ್ರ ನಿಲ್ಲುವುದೆಂತು ಕಾಲನೆನ್ನೆ ಮೊನ್ನೆಗಳ ಬದಲಾಗದು ಜಾಲಸಾಗಬೇಕು […]

ಕಾವ್ಯ ಸಂಗಾತಿ ಮಿಲನ ಹೃದಯ ಹೃದಯಗಳಮಿಲನಕ್ಕೆ ಸ್ನೇಹವೇಸೇತುವೆ ಬೇರೆ ಮಾತಿನಜೋಡಣೆ ಇಲ್ಲ ಸ್ವಾರ್ಥ ನಿಸ್ವಾರ್ಥ ಬೇಕುಮುನಿಸು ರಮಿಸುವಮಿಲನದ ಅಮೃತರಸಾನುಭಾವ ಅರಿತ ಮನಕ್ಕೆ ಶಂಕೆ ಬೇಡಹತ್ತಿರ ದೂರದ ಅಂತರ ಏಕೆದೇಹಕ್ಕೆ ದೂರವಾಗಿರುವುದೇನಗು ಅಳುವಿನ ನೆರಳು ನಿನ್ನದೇ ಬಾಳಿನ ಪಯಣದಲ್ಲಿ ಜೊತೆಯಾದ ಸಂಗಾತಿ ನೀಅಗಲಿ ಹುಡುಕುವ ಅಳುಕು ಏಕೆಪ್ರೀತಿಯ ಬೆಳಕಿಗೆ ಕೊನೆಯಿಲ್ಲ! **** ಹಸಿವು ಹಸಿವಿನ ನರಳಾಟದಲ್ಲಿತುಳಿತಕ್ಕೆ ಒಳಗಾಗುವೆವು ನಾವುಸಂಕಟದಲ್ಲಿ ಒದರಾಡಿದರೆಮೂರಡಿಯಲ್ಲಿ ಹೂಳುವರು ಹಸಿವಿನ ಚೀಲ ಬೆನ್ನು ತಟ್ಟಿದೆಶಾಂತಿ ನೆಮ್ಮದಿಯ ವೇದಾಂತಕಿವಿಯಲ್ಲಿ ಗುಣುಗುಟ್ಟಿದೆಮೋಸ ವಂಚನೆ ಕೊರಳ ಉರುಳಾಗಿದೆ ಮಾಯೆ ಎಂಬುವರು […]

ಧಾರಾವಾಹಿ ಆವರ್ತನ ಅದ್ಯಾಯ-47 ತಂಗವೇಲುವಿನೊಂದಿಗೆ ಬಂಡೆಯ ಸಮೂಹವನ್ನು ನೋಡುತ್ತ ಕೊರಕಲು ದಾರಿಯಲ್ಲಿ ಫರ್ಲಾಂಗು ಮುಂದೆ ಸಾಗಿದ ಶಂಕರನಿಗೆ ಆ ರಸ್ತೆಯ ಅಂತ್ಯದಿಂದ ಸುಮಾರು ನೂರು ಗಜ ದೂರದಲ್ಲಿ ಎರಡು, ಮೂರು ಶತಮಾನಗಳಷ್ಟು ಹಳೆಯದಾದ ತುಂಡುಪ್ಪರಿಗೆಯ ಮನೆಯೊಂದು ಕಾಣಿಸಿತು. ಅದನ್ನು ಕಂಡ ತಂಗವೇಲು, ‘ಸಂಗರಣ್ಣ ಅದೇ ಮನೆ ಸುಘೇಂದ್ರಯ್ಯನವರ್ದು…!’ ಎಂದು ಗೆಲುವಿನಿಂದ ತೋರಿಸಿದ. ಆದ್ದರಿಂದ ಶಂಕರ ಅಲ್ಲೇ ಒಂದು ಕಡೆ ಕಾರು ನಿಲ್ಲಿಸಿ ಇಳಿದವನು ಕಾರನ್ನೊಮ್ಮೆ ಬೇಸರದಿಂದ ದಿಟ್ಟಸಿದ. ತನ್ನ ಹೊಚ್ಚ ಹೊಸ ಕಾರು ಆ ಕೊರಕಲು ರಸ್ತೆಯ […]

Back To Top