ಅಂದದ ಚೆಂದದ
ಸುಂದರ ಹೃದಯ
ಆಗ ನಿನ್ನ ಕಾವ್ಯ ಕವನ
ಹವಳು ಪೋಣಿಸಿದ ಮುತ್ತಿನ ಹಾರವು
ಆಗ ಮಾಲ್ ನ ರೆಸ್ಟ್ ರೂಮಿನ ಕನ್ನಡಿ ಕೂಡ ಗುರುತು ಹಿಡಿಯದು
ಹುಡುಗನ ಕಣ್ಣು ತುಂಬಿದ ಸಮುದ್ರ
ಪುಸ್ತಕಸಂಗಾತಿ ನೊಂದವರ ಬಾಳಿಗೆ ಬೆಳಕಾದ ಬೆಳಕನಿಚ್ಚಣಿಕೆ ಗಜಲ್ ಎಂಬ ಮಾಯಾಂಗನೆ ಇತ್ತೀಚಿನ ದಿನಗಳಲ್ಲಿ ಕನ್ನಡದ ಸಾಹಿತ್ಯಪ್ರಕಾರವೇನೊ ಎನ್ನುವಷ್ಟರಮಟ್ಟಿಗೆ ಬರಹಗಾರರನ್ನು ಒಪ್ಪಿಸಿಕೊಂಡು, ಅಪ್ಪಿಕೊಂಡು ಬರಸಿಕೊಳ್ಳುತ್ತ ಸಾಗುತ್ತಿದೆ. ಗಜಲ್ ಗಾಯನ ಕೇಳುತ್ತಿದ್ದರೆ ನಾವು ಭಾವನಾ ಲೋಕದಲೊಮ್ಮೆ ವಿಹರಿಸಿ ಬರುತ್ತೇವೆ. ಅಷ್ಟರ ಮಟ್ಟಿಗೆ ನಮ್ಮನ್ನು ಸಮ್ಮೋಹನಗೊಳಿಸಿ ಭಾವಪರವಶಗೊಳಿಸಿ ಕೇಳುಗರು ಹಾಗೂ ಓದುಗರ ಮನದ ಭಿತ್ತಿಗೆ ಸಂತೃಪ್ತಿಯನ್ನು ಲೇಪಿಸುತ್ತವೆ. ಅನ್ಯ ಭಾಷೆಯಿಂದ ಕನ್ನಡಕ್ಕೆ ಬಂದರು ಕನ್ನಡದಲ್ಲಿ ಅಭೂತಪೂರ್ವ ಯಶಸ್ಸನ್ನು ಗಳಿಸಿ ಮುನ್ನುಗ್ಗುತ್ತ ಹೋಗುತ್ತಿರುವುದಕ್ಕೆ ಗಜಲ್ ಕಾರರ ಸಾಹಿತ್ಯ ಪ್ರೌಢಿಮೆಯೆ ಕಾರಣವಾಗಿದೆ ಎನ್ನಬಹುದು. ಯಾವುದೇ […]
Read More| Powered by WordPress | Theme by TheBootstrapThemes