Month: January 2022

ಶ್ರೀ ಸಹದೇವ ಯರಗೊಪ್ಪ ರ ಬಿರಿದ ನೆಲದ ಧ್ಯಾನ ಕೃತಿಗೊಂದಿಷ್ಟು ಹೊನ್ನುಡಿ.

ಶ್ರೀ ಸಹದೇವ ಯರಗೊಪ್ಪ ರ ಬಿರಿದ ನೆಲದ ಧ್ಯಾನ ಕೃತಿಗೊಂದಿಷ್ಟು ಹೊನ್ನುಡಿ.

ಸಮಾಜಮುಖಿ ಪ್ರಕಾಶನಕಥಾ ಪ್ರಶಸ್ತಿ

ಸಮಾಜಮುಖಿ ಪ್ರಕಾಶನ
ನಂ.60, ಎಂ.ಎಲ್.ಎ. ಲೇಔಟ್, 5ನೇ ಮೇನ್, 7ನೇ ಕ್ರಾಸ್, ಡಾಲರ್ಸ್ ಕಾಲನಿ,
ಆರ್.ಎಂ.ವಿ. 2ನೇ ಹಂತ, ಬೆಂಗಳೂರು-560094, ಮೊಬೈಲ್: 9448520414

೨೦೨೨ನೇ ಸಾಲಿನ ‘ಅಲ್ಲಮ ಕಾವ್ಯ ಪ್ರಶಸ್ತಿ’ ಯುವಕವಿ ಪ್ರೊ. ಸೂರ್ಯಕೀರ್ತಿಯವರ ‘ಮೀನು ಕುಡಿದ ಕಡಲು’ ಕೃತಿಗೆ

೨೦೨೨ನೇ ಸಾಲಿನ ‘ಅಲ್ಲಮ ಕಾವ್ಯ ಪ್ರಶಸ್ತಿ’ ಯುವಕವಿ ಪ್ರೊ. ಸೂರ್ಯಕೀರ್ತಿಯವರ ‘ಮೀನು ಕುಡಿದ ಕಡಲು’ ಕೃತಿಗೆ ೨೦೨೨ನೇ ಸಾಲಿನ ‘ಅಲ್ಲಮ ಕಾವ್ಯ ಪ್ರಶಸ್ತಿ‘ ಯುವಕವಿ ಪ್ರೊ. ಸೂರ್ಯಕೀರ್ತಿಯವರ ‘ಮೀನು ಕುಡಿದ ಕಡಲು‘ ಕೃತಿಗೆ. ಪ್ರಶಸ್ತಿಯು ಐದು ಸಾವಿರ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಜೊತೆಗೆ ‘ಮೀನು ಕುಡಿದ ಕಡಲು‘ ಕೃತಿಯನ್ನು ಅಲ್ಲಮ ಪ್ರಕಾಶನದಿಂದ ಪ್ರಕಟಿಸಿ ಪ್ರಶಸ್ತಿ ಸಮಾರಂಭದ ದಿನ ಬಿಡುಗಡೆ ಮಾಡಲಾಗುವುದು. ಪ್ರಶಸ್ತಿ ಪುರಸ್ಕೃತರಾದ ಯುವಕವಿ ಪ್ರೊ. ಸೂರ್ಯಕೀರ್ತಿಯವರಿಗೆ ಅಲ್ಲಮ ಪ್ರಕಾಶನದ ಪರವಾಗಿ ಅಭಿನಂದನೆಗಳು.  ತೀರ್ಪುಗಾರರಾಗಿ ನಾಡಿನ […]

Back To Top