ಕಾವ್ಯ ಸಂಗಾತಿ ನಿತ್ಯ ನೂತನ ಅದೇ ಬಿಳಿ ಮುಗಿಲುಅದೇ ತಿಳಿ ಕಡಲುಅದೇ ಉರಿವ ನೇಸರಅದೇ ಹೊಳವ ಚಂದಿರಬದಲಾದುದ ಕಂಡಿಹೆ ಏನು !!? ರಂಗು ರಂಗಿನಫಳ ಫಳ ಹೊಳೆವಪುಟ ಪುಟವೂಚೆಂದ ಅಚ್ಚೋತ್ತಿಹ ಪಟ !ತಿಥಿ ವಾರ ನಕ್ಷತ್ರಎಣಿಸಿ ಗುಣಿಸಿ ನೋಡುವಕೋಣೆ ಗೋಡೆಗೆ ನೆಲ ನೋಡುತಾಜೋತು ಬಿದ್ದು ಮಾಸಕೊಂದುಅಂಗಿ ಬಿಚ್ಚಿ…ವರುಷ ಪೂರ್ಣ ನೇತಾಡುವದಿನ ದರ್ಶಿಕೆ ಮಾತ್ರ !! ಇರುಳು ಸತ್ತು ಹಗಲು ಹುಟ್ಟಿಹಳೆಯ ಕ್ಷಣಗಳ ಮರೆಸಿಹೊಸ ಭಾವಗಳ ತಣಿಸಿಮೂಡಣದಿ ಮುಗಿಲೆಲ್ಲಹೊಂಬಣ್ಣವ ಚೆಲ್ಲಿಗಿರಿ ಶಿಖರಗಳ ಮೇಲೆರಗಿನವೋಲ್ಲಾಸ ಹೊತ್ತುತರುವ ಭಾಸ್ಕರನಿತ್ಯ ನೂತನ ನಿತ್ಯ […]
ಅಪ್ಪಿಕೊಳ್ಳೋಣ
ತೋಳುಗಳಲಿ ಹೀಗೆ
ಜಗ ಒಪ್ಪಲಿ ಬಿಡಲಿ
ನೀಲ ಬಯಲಿಗೆ ಹಾರಿಬಿಡೋಣ ಸಖಿ
ಗ್ರಾಮೀಣ ಸೊಗಸಿನೊಂದಿಗೆ ಮಕ್ಕಳ ಪ್ರೀತಿ…
ಗ್ರಾಮೀಣ ಸೊಗಸಿನೊಂದಿಗೆ ಮಕ್ಕಳ ಪ್ರೀತಿ
ಕಾವ್ಯ ಸಂಗಾತಿ ಕಾಯುತ್ತಿದ್ದೇನೆ ದಿನವೊಂದಕ್ಕಾಗಿ ಕಾಯುತ್ತಿದ್ದೇನೆಅಮಾವಾಸ್ಯೆಯ ಚಂದಿರಹೊರಳಿ, ಮರಳಿ ಬೆಳದಿಂಗಳ ಹೊತ್ತುಹುಣ್ಣಿಮೆಯೂರಿಗೆ ಬಂದೇ ಬರುವನೆಂದು ಕಣ್ಣ ಬೆಳಕು ಮರೆಯಾದರೂಮತ್ತೆ ಸೂರ್ಯ ಉದಯಿಸುವನೆಂದುಸೇರದ ತೀರಗಳಿಗೆ ಮುತ್ತಿಡಲುಅಲೆಗಳು ಓಡೋಡಿ ಬಂದೇ ಬರುವವೆಂದು ಆಗಸದಂಚಿನಲ್ಲಿ ನಗುವಾಗಿ,ಒಲವಾಗಿ,ಗೆಲುವಾಗಿ, ನಮಗಾಗಿಕಾಮನಬಿಲ್ಲು ಮೂಡುವದಿನವೊಂದಕ್ಕಾಗಿ ಕಾಯುತ್ತಿದ್ದೇನೆ…. ಒಲವು
ನಾನಂತೂ ಈ ಹೊಸಪದ್ಧತಿಗೆ ಒಗ್ಗಿಕೊಂಡು ಎಂಭತ್ತೈದು ವರ್ಷದ ಮನೆಮಾಲಿಕರಿಗೆ ಮನಸ್ಸಿನಲ್ಲೇ ಧನ್ಯವಾದ ಹೇಳಿದೆ. ನೀವು?
ನಾನೂ ಈಗ ಹೇಳುತ್ತಿದ್ದೇನೆ, – “ಮುಸುರಿನಾ ಸಿಂಕಿಗೆಹಾಕಬ್ಯಾಡ್ರಿ”.
ಅಂಕಣ ಬರಹ “ಕಾವ್ಯದರ್ಪಣ” ಜಲಗಣ್ಣಿ ನನ್ನೆಲ್ಲಾ ಸಹೃದಯ ಓದುಗ ಮಿತ್ರರಿಗೆ ಅನುಸೂಯ ಯತೀಶ್ ಮಾಡುವ ನಮಸ್ಕಾರಗಳು. ಅವ್ವ ನನ್ನವ್ವ ಫಲವತ್ತಾದ ಕಪ್ಪು ನೆಲ ಅಲ್ಲಿ ಹಸಿರು ಪತ್ರದ ಹರವು ಬಿಳಿಯ ಹೂ ಹಬ್ಬ ಸುಟ್ಟಷ್ಟು ಕಸುವು, ನೊಂದಷ್ಟು ಹೂ ಹಣ್ಣು ಮಕ್ಕಳೊದ್ದರೆ ಅವಳ ಅಂಗಾಂಗ ಪುಲಕ;; ಹೊತ್ತ ಬುಟ್ಟಿಯ ಇಟ್ಟು ನರಳಿ ಎವೆ ಮುಚ್ಚಿದಳು ತೆರೆಯದಂತೆ – ಪಿ.ಲಂಕೇಶ್ ಕಾವ್ಯ ಪ್ರವೇಶಿಕೆಯ ಮುನ್ನ “ಉಪ್ಪಿಗಿಂತ ರುಚಿಯಿಲ್ಲ ತಾಯಿಗಿಂತ ಬಂಧುವಿಲ್ಲ” ಈ ನಾಣ್ನುಡಿಗೆ ಎಂತಹ ತರ್ಕಬದ್ಧತೆಯು ಬುಡಮೇಲಾಗುತ್ತದೆ… ಜಗತ್ತಿನ […]