ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಮಿಲನ ಅರುಣಾ ನರೇಂದ್ರ ನಾನು ನೀನು ಒಂದು ದಿನಸಂಧಿಸುವ ಕಾಲ ಬಂದರೆಈ ಜಗದ ಚೆಲುವೆಲ್ಲನಮ್ಮ ಮುಂದೆಯೇಬಂದು ನಿಲ್ಲಬಹುದು ನಾನು ನಿನ್ನ ಕಣ್ಣಲ್ಲಿನನ್ನ ರೂಪು ನೋಡಿಕೊಳ್ಳುತ್ತೇನೆನೀನು ನಿನ್ನೆ ನಾಳೆಗಳ ಮರೆತುಪ್ರೀತಿಯ ಮಾತುಗಳ ಕಿವಿಯಲ್ಲಿ ಉಸಿರಬಹುದು ಯುಗಳಗೀತೆಯ ಕೇಳಿಕೋಗಿಲೆ ಮೂಕವಾಗುತ್ತದೆ ನೋಚಂದ್ರ ಮಂಚದಲಿ ಚುಕ್ಕಿಗಳ ಸಿಂಗರಿಸಿಬೆಳದಿಂಗಳ ನೊರೆ ಹಾಲು ತುಂಬಿ ಕೈಗಿತ್ತುಸೋಬಾನೆ ಹಾಡಿ ತಂಗಾಳಿನಿನ್ನ ಬಳಿ ನನ್ನ ಕಳಿಸಬಹುದು ಅದರ ಮಧುವನು ಕುಡಿದುಮತ್ತೇರಿ ಮೈಮರೆತುಮಿಲನ ಮಹೋತ್ಸವದಶುಭ ಗಳಿಗೆಯಲ್ಲಿಶತಮಾನದ ವಿರಹ ನೀಗಬಹುದು

Read Post »

ಕಾವ್ಯಯಾನ

ಹೀಗೇಕೆ…?

ಹೀಗೇಕೆ…? ನನಗೆ ಅನುಮಾನಬಂದ ದಿನದಿಂದ… ನೋಡದೇ ಇರಲಾಗದುದಿನಕ್ಕೊಮ್ಮೆಯಾದರೂಎನ್ನುತ್ತಿದ್ದವಳುಎದುರು ಸಿಕ್ಕರೂ ನೀನುನಗುವುದನ್ನೇ ಬಿಟ್ಟೆ ಬಸ್ಸಲಿ ಸೀಟು ಖಾಲಿಇರದಿದ್ದರೂ ಖಾಲಿ ಇದೆಯೆ?ಕೇಳುತ್ತಿದ್ದವಳುಪಕ್ಕದಲಿಈಗ ಸೀಟು ಖಾಲಿಇದ್ದರೂ ಕೇಳುವುದನ್ನೇ ಬಿಟ್ಟೆ ಹೊಟ್ಟೆ ಹಸಿವಿರದಿದ್ದರೂಟಿಫಿನ್ ಡಬ್ಬಕ್ಕೆಕೈ ಹಾಕಿ ತಿಂದುರುಚಿ ಬಗ್ಗೆ ಕಾಮೆಂಟ್ಹೇಳುತ್ತಿದ್ದವಳುಹಸಿವಾದರೂಮಿನರಲ್ ವಾಟರ್ ಕುಡಿದುಸುಮ್ಮನಾಗಿ ಬಿಟ್ಟೆ ಇಷ್ಟು ದಿನ ನೀಮಾಡಿದ್ದು ನಟನೆಯೋ?ಉತ್ತರ ಹೇಳುಎಂದಿದ್ದಕ್ಕೆಮೌನವಾಗಿ ಬಿಟ್ಟೆ ಬಾಲಕೃಷ್ಣ ದೇವನಮನೆ,

ಹೀಗೇಕೆ…? Read Post »

ಇತರೆ

ಯುವಕರ ಪಾಲಿನ ಸ್ಪೂರ್ತಿಯ ಚಿಲುಮೆ,  ಭವ್ಯ ಭಾರತದ ಹೆಮ್ಮೆಯ ಪುತ್ರ,  ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಎಂದಿಗೂ ಜೀವಂತ.

Read Post »

ಇತರೆ

ಹೀಗೆ ಚಂದ್ರಶೇಖರ ಪಾಟೀಲರ ಬಗ್ಗೆ
ಸಾವಿರಾರು ನೆನಪುಗಳಿವೆ
ಹೋಗಿ ಬನ್ನಿ ಚಂಪಾ
ಕನ್ನಡ ನಾಡು ಎಂದೆಂದಿಗೂ ನಿಮ್ಮನ್ನು ನೆನೆಸಿಕೊಳ್ಳುತ್ತದೆ

Read Post »

You cannot copy content of this page

Scroll to Top