Day: January 22, 2022

ಪ್ರೇಮಾ ಹೂಗಾರ ಕೃತಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ

ಪ್ರೇಮಾ ಹೂಗಾರ ಕೃತಿಗೆ ರತ್ನಮ್ಮ ಹೆಗ್ಗಡೆ ಪ್ರಶಸ್ತಿ

ಕಹಿ ಉಂಡವ ಅಜರಾಮರ..

ಕಾವ್ಯ ಸಂಗಾತಿ ಕಹಿ ಉಂಡವ ಅಜರಾಮರ.. ಪ್ರೊ ವಿಜಯಲಕ್ಷ್ಮಿ ಪುಟ್ಟಿ ಅಂಬಿಗರ ಚೌಡಯ್ಯ ವಿಹಿತರಿಗೆ ಕಾದ ನೇಸರ,ಹಿತರಿಗೆ ಬೆಸುಗೆಯ ನೇಸ,ಕಂಡದ್ದನ್ನು ಕಂಡಂತೆ ಹೇಳುವಬರಿಸುವ ಕೆಂಡದಂತ ಕೋಪಕೆಂಡಗಣ್ಣ ಮೂರ್ತಿ, ಮುಚ್ಚುಮರೆಯಿಲ್ಲದ ತೆರೆದ ಮನಸ್ಸಿನಇತಿ ಮಾತಿನ ತಿರುಳು ನಿಮ್ಮ ವಚನ ವಿಡಂಬಿಸಿದ ಡಂಭಾಚಾರಮೂಡನಂಬಿಕೆ,ಸಾತ್ವಿಕದ ಕೇಚ್ಚು ಕೆರಳಿಸಿಕೊಂಡವನಿಜದ ನಗಾರಿ ಬಾರಿಸಿ ನಿರ್ಭಯತೆ ಬೀರಿದವ, ಯಾವ ಕುಟುಂಬ ಚಿಂತೆಯ ಚಿತೆಯಿಂದ ಹೊರತಲ್ಲ ಎಂದು ಸಾರಿದವ,ಚಾಟಿ ಏಟು ಬಿಸಿ ಮಲಗಿದದಂತವರ ಬಡಿದೆಬ್ಬಿಸಿದ ಕೆಚ್ಚಿಗ, ನುಡಿದಂತೆ ನಡೆದ ನಡೆದಂತೆ ನುಡಿದ ಧೀರ ಶರಣ,ನಿಮ್ಮ ಸಾಹಿತ್ಯ ಅಧರಕ್ಕೆ […]

ದಾರಾವಾಹಿ ಆವರ್ತನ ಅದ್ಯಾಯ–52 ಶಂಕರನೂ, ಸುರೇಂದ್ರಯ್ಯನೂ ಆವತ್ತೇ ಗುರೂಜಿಯವರ ಮನೆಗೆ ಹೊರಟು ಬಂದುದರಿಂದ ಗುರೂಜಿಯವರು ಅವರೊಡನೆ ಗಂಭೀರವಾಗಿ ಮಾತುಕತೆಗಿಳಿದರು. ‘ನೋಡಿ ಸುರೇಂದ್ರಯ್ಯ, ನಮ್ಮ ಇವತ್ತಿನವರೆಗಿನ ಅನುಭವದಲ್ಲಿ ನಮ್ಮ ಯಾವ ಶುಭಕಾರ್ಯದಲ್ಲೂ ಇಂಥದ್ದೊಂದು ಅಪಶಕುನ ನಡೆದದ್ದಿಲ್ಲ. ನಿಮ್ಮ ಆ ಜಾಗದಲ್ಲಿ ಏನೋ ಊನವಿದೆ ಅಂತ ನಮಗಾವತ್ತೇ ಗೊತ್ತಾಗಿತ್ತು. ಅದನ್ನು ಆ ಹೊತ್ತು ನಿಮ್ಮೆಲ್ಲರ ಗಮನಕ್ಕೂ ತಂದಿದ್ದೆವು. ಅಲ್ಲದೇ ಆ ಘಟನೆ ನಡೆದ ಮರುದಿನವೇ ಅಂಜನವಿಟ್ಟೂ ನೋಡಿದೆವು. ಅದರಿಂದ ಒಂದು ವಿಷಯ ಸ್ಪಷ್ಟವಾಯಿತು. ಏನೆಂದರೆ ಅಲ್ಲೊಂದು ದೊಡ್ಡ ದೋಷದ ಛಾಯೆ […]

ಒಂದು ಬಾಗಿಲು ಮತ್ತು ಮೂರು ಚಿಲ್ಲರೆ ವರ್ಷಗಳು

ಕನ್ನಡದ ಮಹತ್ವದ ಯುವ ಲೇಖಕಿ , ಎಂಟು ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವ ಚೆನ್ನೈನಲ್ಲಿ ವಾಸವಿರುವ ಶ್ರೀಮತಿ. ಶಾಂತಿ ಅಪ್ಪಣ್ಣ ಇವರ ಎರಡನೆ ಕಥಾಸಂಕಲನ ” ಒಂದು ಬಾಗಿಲು ಮತ್ತು ಮೂರು ಚಿಲ್ಲರೆ ವರ್ಷಗಳು ” ಎಂಬ ಕುತೂಹಲಭರಿತ ಶೀರ್ಷಿಕೆಯನ್ನು ಹೊಂದಿ ನಮ್ಮೆದುರು ಬಂದಿದೆ

Back To Top